
ಚುನಾವಣೆ : ಏಳು ಜನ ಪ್ರತಿನಿಧಿಗಳ ಜಯಭೇರಿ, ವಿಜಯೋತ್ಸವ ಆಚರಣೆ
ಬಳ್ಳಾರಿ / ಕಂಪ್ಲಿ : ಸ್ಥಳೀಯ ಜೆಸ್ಕಾಂ ಕಛೇರಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನೌಕರರ ಸಂಘದ 2025-28ನೇ ಸಾಲಿನ ಕಂಪ್ಲಿ ಪ್ರಾಥಮಿಕ ಸಮಿತಿಯ ಏಳು ಪ್ರಾಥಮಿಕ ಪ್ರತಿನಿಧಿಗಳ ಸ್ಥಾನಗಳಿಗೆ ಬುಧವಾರ ಚುನಾವಣೆ ಜರುಗಿತು.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಳ್ಳಾರಿ / ಕಂಪ್ಲಿ : ಸ್ಥಳೀಯ ಜೆಸ್ಕಾಂ ಕಛೇರಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನೌಕರರ ಸಂಘದ 2025-28ನೇ ಸಾಲಿನ ಕಂಪ್ಲಿ ಪ್ರಾಥಮಿಕ ಸಮಿತಿಯ ಏಳು ಪ್ರಾಥಮಿಕ ಪ್ರತಿನಿಧಿಗಳ ಸ್ಥಾನಗಳಿಗೆ ಬುಧವಾರ ಚುನಾವಣೆ ಜರುಗಿತು.ಈ
ಬೆಳಗಾವಿ /ಬೈಲಹೊಂಗಲ: ವಾಣಿಜ್ಯ ವಿಭಾಗದಲ್ಲಿಬಸವರಾಜ ಸೋಮಪ್ಪ ಕರಡಿಗುದ್ದಿ 564 ಅಂಕ ಪಡೆದು 94%,ರೋಹಿಣಿ ರಾಜು ಮಡಿವಾಳ 560 ಅಂಕದೊಂದಿಗೆ 93.33%,ಶಿವಲೀಲಾ ಶಿವರಾಯಪ್ಪ ಡಂಗಿಪೂ ಜೇರಿ ಹಾಗೂ ಕಲಾ ವಿಭಾಗ ಅಣ್ಣಪ್ಪ ಶಿವಬಸಪ್ಪಕೂಗುನ್ನವರ 582 ಅಂಕದೊಂದಿಗೆ
ವಿಜಯನಗರ ಜಿಲ್ಲೆಯ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ 600 ಕ್ಕೆ 597 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿಯ ಗುಂಡ ಸ್ಟೇಷನ್ ಎಂಬ ಪುಟ್ಟ ಗ್ರಾಮದ “ಸಂಜನಾಬಾಯಿ” ಅವರ ಕುಟುಂಬಕ್ಕೆ
ಬಾಗಲಕೋಟೆ: ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ಬೀಳಗಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸಮೀಪದ ಬಾಡಗಂಡಿಯ ಬಾಪೂಜಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಪಾಟೀಲಗೆ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು,
ಶಿವಮೊಗ್ಗ: ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಜಯಸಿಕ್ಕಂತಾಗಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ
ಬಾಗಲಕೋಟೆ ತಾಲೂಕಿನ ಬೇವೂರಿನ ಪಿ.ಎಸ್.ಎಸ್ ಕಾಲೇಜು ವತಿಯಿಂದ ಎನ್.ಎಸ್.ಎಸ್.ವಾಷಿ೯ಕ ಶಿಬಿರವನ್ನು ಚಿಟಗಿನ ಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜಿ.ಜಿ. ಮಾಗನೂರ ವಹಿಸಿಕೊಳ್ಳುವರು. ಕಾಯ೯ಕ್ರಮದ ಉದ್ಘಾಟನೆಯನ್ನು ಬಾಗಲಕೋಟೆಯ ಶಾಸಕರಾದ ಎಚ್.ವಾಯ್.ಮೇಟಿಯವರು ನೆರವೇರಿಸುವರು.
ಯಾದಗಿರಿ: ಇಂದು ಗುರುಮಠಕಲ್ ತಾಲೂಕಿನ ಮದ್ವಾರ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿ, ನಂತರ ಮಾರ್ಗ ಮಧ್ಯದಲ್ಲಿ ಗುರುಮಠಕಲ್ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ಶ್ರೀ ರಾಮಲಿಂಗಾ ರೆಡ್ಡಿಯವರು ವಿವಿಧ ಇಲಾಖೆಯ
ಬೆಂಗಳೂರು : ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ನಿನ್ನೆ ಸುದ್ದಿಗೋಷ್ಟಿ ಮೂಲಕ ಶಿಕ್ಷಣ ಸಚಿವ ಮಧು
ಬಳ್ಳಾರಿ / ಕಂಪ್ಲಿ : ಜನಪದ ಕಲೆಯು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು ನಾಡಿನ ಕಲೆ ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಶಾಸಕ ಜೆ.ಎನ್. ಗಣೇಶ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು
ಬಳ್ಳಾರಿ / ಕಂಪ್ಲಿ : ಸಹಸ್ರಾರು ಭಕ್ತರ ಆರಾಧ್ಯ ದೈವ ವಾಗಿರುವ ಶ್ರೀ ದೊಡ್ಡ ಬಸವೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ನೂತನ ಸಮಿತಿ ಅಧ್ಯಕ್ಷ ಮತ್ತು ಸದಸ್ಯರು ಮುಂದಾಗಬೇಕು ಎಂದು ಶಾಸಕ ಜೆ. ಎನ್.
Website Design and Development By ❤ Serverhug Web Solutions