
ಭೂ ನ್ಯಾಯ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ
ಬಳ್ಳಾರಿ / ಕಂಪ್ಲಿ: ಭೂ ನ್ಯಾಯ ಮಂಡಳಿಯ ಅಧಿಕೇತರ ಸದಸ್ಯರನ್ನು ಕಂಪ್ಲಿ ತಾಲೂಕಿನ ನಾಲ್ಕು ಜನರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಬಳ್ಳಾಪುರ ವಿ.ಶೇಕ್ಷಾವಲಿ(ಮೌನೇಶ), ಕಂಪ್ಲಿ ಪಟ್ಟಣದ ಎನ್.ಮೋಹನ್, ಎಂ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ: ಭೂ ನ್ಯಾಯ ಮಂಡಳಿಯ ಅಧಿಕೇತರ ಸದಸ್ಯರನ್ನು ಕಂಪ್ಲಿ ತಾಲೂಕಿನ ನಾಲ್ಕು ಜನರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಬಳ್ಳಾಪುರ ವಿ.ಶೇಕ್ಷಾವಲಿ(ಮೌನೇಶ), ಕಂಪ್ಲಿ ಪಟ್ಟಣದ ಎನ್.ಮೋಹನ್, ಎಂ.

ಬಳ್ಳಾರಿ / ಕಂಪ್ಲಿ : ಕಳೆದ ಹಲವು ದಶಕಗಳಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜೆಸಿಐ ಭಾರತದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿರುವ ಪ್ರತಿಷ್ಠಿತ ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಚಪ್ಪರದಹಳ್ಳಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಚುನಾವಣೆ ನಡೆದಿದ್ದು. ಎಲ್ಲಾ ಸದಸ್ಯರುಗಳು ಸೇರಿ ಒಮ್ಮತದಿಂದ ಅಧ್ಯಕ್ಷರಾಗಿ ಎನ್. ಸುರೇಶ ತಂದೆ ಹನುಮಂತಪ್ಪ ಹಾಗೂ ಉಪಾಧ್ಯಕ್ಷರಾಗಿ ದ್ರಾಕ್ಷಾಯಿಣೆಮ್ಮ

ಉತ್ತರ ಕನ್ನಡ/ ಹೊನ್ನಾವರ: 2022 ರಂದು ಪಟ್ಟಣದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಕಿಂತಾಲಕೇರಿ ಮಾರ್ಗವಾಗಿ ಹಾದುಹೋಗಿರುವ ಸಿಮೆಂಟ್ ರಸ್ತೆ ವಾಹನ ಸವಾರಿಗೆ ಅಪಾಯಕ್ಕೆ ಅಹ್ವಾನ ನೀಡುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವಾಗಿ ಕ್ರಮ

ಬೆಳಗಾವಿ/ ಬೈಲಹೊಂಗಲ :ದಿನಾಂಕ: ೦೨-೧೨-೨೦೨೫ ರಂದು ಬೈಲಹೊಂಗಲ ಪುರಸಭೆಯಿಂದ ಕಾರ್ಯಾಚರಣೆ ಕೈಗೊಂಡು ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, ೨೦೨೧ರ ಪ್ರಕಾರ ಬೈಲಹೊಂಗಲ ಪುರಸಭೆ ವ್ಯಾಪ್ತಿಯಲ್ಲಿ ಏಕ ಬಳಕೆಯ

ಶಿವಮೊಗ್ಗ: ವಿಕಲಚೇತನರಿಗೆ ಅನುಕಂಪವಲ್ಲ-ಅವಕಾಶ ಬೇಕಾಗಿದ್ದು, ಅದು ದೊರೆತಲ್ಲಿ ಏನು ಬೇಕಾದರೂ ಸಾಧಿಸುತ್ತಾರೆಂದು ತೊರಿಸಿಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು

ಕಲಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಅಲ್ಲಾಪುರ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂಸಿ ಗೆ ನೂತನವಾಗಿ ಅಧ್ಯಕ್ಷರಾಗಿ ಶ್ರೀ ಶಿವಾನಂದ ಹೊಸಮನಿ ಹಾಗೂ ಉಪಾಧ್ಯಕ್ಷರಾಗಿ ಮಮತಾ ಚಂದ್ರಕಾಂತ್ ಇವರನ್ನು ಆಯ್ಕೆ

ದೆಹಲಿ /ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ವಿಂಧ್ಯಾ ಇ-ಇನ್ಫೋಮೀಡಿಯಾ ಸಂಸ್ಥೆಯು ದಿ. 3-12-2025 ರಂದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ದಿವ್ಯಾಂಗ ಸಬಲೀಕರಣ ಇಲಾಖೆಯ ವತಿಯಿಂದ ಕೊಡ ಮಾಡುವ ಅಂಗವಿಕಲ

ಸರಾಗವಾಗಿ ಓಡಾಡಲು ಅನುವು ಮಾಡಿಕೊಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿ. ಕಲ್ಬುರ್ಗಿ ಜಿಲ್ಲೆಯ ಸಣ್ಣೂರ ಗೇಟ್ : ಸಿಹಿ ಬೆಳೆದು ಕಹಿ ಉಣ್ಣುವ ಕಬ್ಬು ಬೆಳೆಗಾರರು, ಕಲಬುರ್ಗಿ ಜಿಲ್ಲೆ ತೊಗರಿ ನಾಡು ಎಂಬ ಕೀರ್ತಿಗೆ

ಬಾಗಲಕೋಟೆ/ ಹುನಗುಂದ: ಅನೇಕ ಮಾನವೀಯ ಮೌಲ್ಯಗಳ ಆಗರವಾಗಿರುವ ಬಸವಾದಿ ಶರಣರ ವಚನಗಳು ವ್ಯಕ್ತಿತ್ವವನ್ನು ವಿಕಸಿತಗೊಳಿಸುತ್ತವೆ ಎಂದು ಹನುಗುಂದದ ಕನ್ನಡ ಪ್ರಾಧ್ಯಾಪಕ ಡಾ. ಮುರ್ತುಜಾ ಒಂಟಿ ಹೇಳಿದರು. ಪಟ್ಟಣದ ಶ್ರೀ ಗಜ್ಜನ ಮಠದ ಪೂಜ್ಯಶ್ರೀ ಲಿಂ
Website Design and Development By ❤ Serverhug Web Solutions