
ಲಕ್ಷ ಕಂಠ ಗೀತಾ ಪಾರಾಯಣ ಕೃಷ್ಣಾರ್ಪಣ ಮಸ್ತು!
ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ತಪಸ್ಸಿನ ಫಲವಾಗಿ ಲಕ್ಷ ಕಂಠ ಗೀತಾ ಪಾರಾಯಣ ಯಶಸ್ವಿಯಾಗಿ ಸಮಾಪನ ಗೊಂಡಿತು. ಶ್ರೀ ಶ್ರೀ ಸುಗುಣೇಂದ್ರತೀರ್ಥ ಪಾದಂಗಳವರು ತಮ್ಮ ಸ್ವಾಗತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ತಪಸ್ಸಿನ ಫಲವಾಗಿ ಲಕ್ಷ ಕಂಠ ಗೀತಾ ಪಾರಾಯಣ ಯಶಸ್ವಿಯಾಗಿ ಸಮಾಪನ ಗೊಂಡಿತು. ಶ್ರೀ ಶ್ರೀ ಸುಗುಣೇಂದ್ರತೀರ್ಥ ಪಾದಂಗಳವರು ತಮ್ಮ ಸ್ವಾಗತ

ಬೆಂಗಳೂರು : ಸಂಗೀತ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ, ಶ್ರೀಮತಿ ಜ್ಯೋತಿ ಎಚ್ ಪಿ ರವರನ್ನು ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯ ವತಿಯಿಂದ 2025ರ ಸಂಗೀತರತ್ನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಇವರು ಪ್ರಸಿದ್ಧ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ರೈತ ಸಂಘ ತಾಲೂಕ ಘಟಕದ ವತಿಯಿಂದ ಕೃಷಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗೌತಮ ಪಾಟೀಲ್, ರಾಜ್ಯ ಪ್ರಶಸ್ತಿ ಪುರಸ್ಕೃತ ಎಲ್ ಬಿ ಶೇಕ್ ಮಾಸ್ಟರ್, ಮಾಧ್ಯಮ

ಶಿವಮೊಗ್ಗ: ಜನ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ನಂತರ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಎಸ್.ವೈ. ಅರುಣಾದೇವಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್

ಬೆಳಗಾವಿ/ ಮೂಡಲಗಿ : ತಾಲೂಕ ಆಡಳಿತ ಪಂಚಾಯತ ಹಾಗೂ ಮೂಡಲಗಿ ಪುರಸಭೆ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಅಶ್ರಯದಲ್ಲಿ ಮೂಡಲಗಿ ನಗರ ಸರಕಾರಿ ಪ್ರಾಥಮಿಕ ಶಾಲೆ ಅವರದಲ್ಲ ಡಾಕ್ಟರ ಬಿ. ಆರ್. ಅಂಬೇಡ್ಕರ್

ಬೆಂಗಳೂರು : ಕೆನರಾ ಬ್ಯಾಂಕ್ ಮುಖ್ಯ ಮಹಾ ಪ್ರಬಂಧಕರಾದ ಶ್ರೀ ಮಹೇಶ್ ಪೈ ರವರು ಬೆಂಗಳೂರಿನ ಸಿಂಗಸಂದ್ರ ಎ ಇ ಸಿ ಎಸ್ ಲೇಔಟ್ ನ ನೂತನ ಶಾಖೆಯನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಪ

ಪಂಜಾಬಿನಲ್ಲಿ ಕರ್ತವ್ಯ ನಿರತವಾಗಿದ್ದ ಸಂದರ್ಭದಲ್ಲಿ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದ ಯೋಧ ಚಂದ್ರು ಶೇಟ್ಟಪ್ಪ ಕಾಶಿದ ಅವರು ಮಂಗಳವಾರ ನಸುಕಿನ ಜಾವದಲ್ಲಿ ಅಕಸ್ಮಾತ್ ಹೃದಯಾಘಾತಕ್ಕೊಳಗಾಗಿ ಸಾವು ಹೊಂದಿದ್ದರು. ದೇಶಸೇವೆಯಲ್ಲಿ ತೊಡಗಿದ್ದ ಯೋಧನ ಅಕಾಲಿಕ ನಿಧನದ

ಕಂಪ್ಲಿ: ಅಚಲ ವಿಶ್ವಾಸ ಮತ್ತು ಶ್ರದ್ಧೆಯಿಂದ (ಸುಬ್ರಮಣ್ಯ) ಚಂಪಾಷಷ್ಠಿ ನಿಮಿತ್ತ ನಾಗಾರಾಧನೆಯನ್ನು ಕೈಗೊಂಡಲ್ಲಿ ಸಕಲ ಮನೋಭಿಷ್ಟಾರ್ಥಗಳು ಕೈಗೂಡುತ್ತವೆ ಎಂದು ಸತ್ಯನಾರಾಯಣ ಪೇಟೆಯ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀಗಳು ಹೇಳಿದರು.ಅವರು ಪಟ್ಟಣದ ಸತ್ಯನಾರಾಯಣಪೇಟೆಯ ವೆಂಕಟರಮಣ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನಲ್ಲಿಯೇ ಅತ್ಯಂತ ದೊಡ್ಡ ಜಾತ್ರೆ ಎನ್ನುವ ಹೆಗ್ಗಳಿಕೆಯನ್ನು ಪಡೆದಿರುವ ಕಂಪ್ಲಿ ಪಟ್ಟಣದ ಆರಾಧ್ಯದೇವರಾದ ಶ್ರೀಪೇಟೆ ಬಸವೇಶ್ವರ ಮತ್ತು ನೀಲಮ್ಮನವರ ಜೋಡಿ ಮಹಾರಥೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ.ಈ ಹಿನ್ನೆಲೆಯಲ್ಲಿ ಬುಧವಾರದಿಂದ

ಕೊಪ್ಪಳ : ಸಾಮಾಜಿಕ ಕಾರ್ಯಕರ್ತರಾದ ಪ್ರತಿಭಾ ಅವರು ಎಲ್ಲಾ ಮಹಿಳೆಯರು ಸುರಕ್ಷಾತೀತವಾಗಿ ಜೀವನ ಮಾಡಬೇಕು. ಎಲ್ಲರಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು ಎಂದು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು ಕಾಲೇಜಿನ
Website Design and Development By ❤ Serverhug Web Solutions