
ನ.12ರಿಂದ ನ.16ರ ವರೆಗೆ ಎಂಪಿಎಲ್-2025 ಕ್ರಿಕೆಟ್ ಟೂರ್ನಿಮೆಂಟ್
ಬೆಳಗಾವಿ/ ಮೂಡಲಗಿ: ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಇದೇ ನ. 12ರಿಂದ ನ.16ರ ವರೆಗೆ 5 ದಿನಗಳ ವರೆಗೆ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮೂಡಲಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ/ ಮೂಡಲಗಿ: ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಇದೇ ನ. 12ರಿಂದ ನ.16ರ ವರೆಗೆ 5 ದಿನಗಳ ವರೆಗೆ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮೂಡಲಗಿ

ಮಹಿಳೆಯೊಬ್ಬಳು ತನ್ನ ಹಸುಗೂಸನ್ನು ಹೊರಗಡೆ ಸಂಬಂಧಿಕರೊಂದಿಗೆ ಬಿಟ್ಟು ಪರೀಕ್ಷೆ ಬರೆಯಲು ಕೊಠಡಿಯೊಳಗೆ ಹೋಗಿದ್ದರು. ಆಗ ಆ ಮಗು ಜೋರಾಗಿ ಅಳುತ್ತಿತ್ತು. ಇದರಿಂದ ಒಳಗೆ ತಾಯಿಗೆ ಏಕಾಗ್ರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿರಲಿಲ್ಲ. ಮಗು ಅಳುತ್ತಿದ್ದುದರಿಂದ ಆ

ಮುಂಬೈ : ಬಾಲಿವುಡ್ನ ಹೀ ಮ್ಯಾನ್, ಎವರ್ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಅಂತಲೇ ಜನಪ್ರಿಯರಾಗಿರುವ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ

ಕೊಪ್ಪಳ ನಗರಕ್ಕೆ, ಐತಿಹಾಸಿಕ, ಸಾಂಸ್ಕೃತಿಕ, ಇತಿಹಾಸ ವಿದೆ, ರನ್ನ, ಪಂಪ, ರಂತಹ ಕವಿಗಳೂ, ಕೊಪ್ಪಳ ಪ್ರದೇಶದ ಪ್ರಸ್ತಾಪ ಮಾಡಿರುವ ಉದಾಹರಣೆಗಳಿವೆ, ಇಂತಹ ಸಾಂಸ್ಕೃತಿಕ ಪರಿಸರ ಹೊಂದಿರುವ ಕೊಪ್ಪಳದ ಸಾಹಿತ್ಯ ಭವನದಲ್ಲಿ ದಿ. 9.11.2025ರಂದು ಹನ್ನೊಂದನೆಯ

ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ದಿನನಿತ್ಯದ ಜೀವನಕ್ಕೆ ಅಡ್ಡಿಯಾಗುತ್ತಿರುವ ಕೆಲವು ಪ್ರಮುಖ ಸಮಸ್ಯೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು. ರಸ್ತೆ ಮತ್ತು ಫುಟ್ಪಾತ್ ಅತಿಕ್ರಮಣ: ನಗರದ ಹಲವಾರು ಭಾಗಗಳಲ್ಲಿ ಆಸ್ಪತ್ರೆಗಳು, ವ್ಯಾಪಾರಸ್ಥರು ಹಾಗೂ ಹಣ್ಣು–ತರಕಾರಿ ಮಾರಾಟಗಾರರು

ಬಳ್ಳಾರಿ/ ಕಂಪ್ಲಿ : ಪಟ್ಟಣದ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳಿ ಅವರಿಂದ ಶ್ರೀ ಅಕ್ಕಮಹಾದೇವಿ ಅನುಭವ ಮಂಟಪಕ್ಕೆ ಕಳೆದ ತಿಂಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಹಾಯಧನ ಕೋರಿ ಮನವಿಯನ್ನು ಪೂಜ್ಯರಿಗೆ ನೀಡಿದ್ದು ಕ್ಷೇತ್ರದಿಂದ ದೇವಸ್ಥಾನ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಮೀಪದ ಭೈರಗಾಮದಿನ್ನೆ ಗ್ರಾಮದ ‘ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ (ರಿ.)’ ಸಂಸ್ಥೆಯು ಪ್ರತಿವರ್ಷವೂ ನಾಟಕ ಕೃತಿಗಳಿಗೆಂದೇ ಕೊಡಮಾಡುವ ‘ಕಾರಂತ ಸಾಹಿತ್ಯ ರತ್ನ’ ರಾಜ್ಯ ಮಟ್ಟದ ಪುಸ್ತಕ ಪ್ರಶಸ್ತಿಗೆ

ಬೀದರ್ ಜಿಲ್ಲೆ ಬೀದರ್ ತಾಲೂಕಿನ ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ನವಂಬರ್ 10, 11 ಮತ್ತು 12 ರಂದು ನಡೆಯಲಿರುವ ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ ವಿಶ್ವ

ಬೀದರ್ ಜಿಲ್ಲೆ ಔರಾದ ತಾಲ್ಲೂಕು ಡಾಕ್ಟರ್. ಗುರುಪಾದಪ್ಪ ನಾಗಮಾರಪಳ್ಳಿ ಇವರು ಸಹಕಾರ ರಂಗದ ಧುರೀಣ ಮಾಜಿ ಸಚಿವರು ಜಿಲ್ಲೆ ರೈತ ಆಶಾಕಿರಣ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಗುರುಪಾದಪ್ಪ

ಕೊಪ್ಪಳ : ನಮ್ಮ ಜೀವನದಲ್ಲಿ ಡಾ. ಅಬುಲ್ ಕಲಾಂ ಅವರ ಆದರ್ಶ ಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಅಗತ್ಯತೆ ಇದೆಯೆಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬಿ ಹುಲಿಗೆಮ್ಮ
Website Design and Development By ❤ Serverhug Web Solutions