
ಚಿಕ್ಕಮಗಳೂರು : ಬಲಿ ಪಡೆದುಕೊಳ್ಳಲು ಕಾಯುತ್ತಿರುವ ಸೇತುವೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಹರಿಹರಪುರ ಹೋಬಳಿಯ ಹಾಲುಮುತ್ತುರ್ ಸಮೀಪ ಕೊಪ್ಪ ಮತ್ತು ಕಮ್ಮರಡಿಯ ರಾಜ್ಯ ಹೆದ್ದಾರಿಯಲ್ಲಿ ಕಿರಿದಾದ ಸೇತುವೆ ಅಪಾಯಕ್ಕೆ ಬಾಯಿ ತೆರೆದು ಕುಳಿತಿದೆ. ದಿನನಿತ್ಯ ಸಾವಿರಾರು ವಾಹನಗಳು ಆ ರಸ್ತೆ ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಹರಿಹರಪುರ ಹೋಬಳಿಯ ಹಾಲುಮುತ್ತುರ್ ಸಮೀಪ ಕೊಪ್ಪ ಮತ್ತು ಕಮ್ಮರಡಿಯ ರಾಜ್ಯ ಹೆದ್ದಾರಿಯಲ್ಲಿ ಕಿರಿದಾದ ಸೇತುವೆ ಅಪಾಯಕ್ಕೆ ಬಾಯಿ ತೆರೆದು ಕುಳಿತಿದೆ. ದಿನನಿತ್ಯ ಸಾವಿರಾರು ವಾಹನಗಳು ಆ ರಸ್ತೆ ಹಾಗೂ

ಗುರುಮಠಕಲ್: ಪಟ್ಟಣದ ನಾರಾಯಣಪುರ ಬಡಾವಣೆಯ ಸರಕಾರಿ ಭಾಷಾ ಅಲ್ಪಸಂಖ್ಯಾತರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಅಯಾಝ್ ಅಲಿ ಮಕ್ಕಳಿಗೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ತಾಲೂಕ ಆಡಳಿತ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರ್ಕಾರಿ ಪ್ರೌಢಶಾಲೆ ಆವರಣ ಕಾಳಗಿಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾಳಗಿ ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೃಥ್ವಿರಾಜ್ ಪಾಟೀಲ್ ತಹಶೀಲ್ದಾರರು ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ

ತುಮಕೂರು/ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ತಾಲ್ಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ “77ನೇ ಗಣರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಂಜುನಾಥ್ ರವರು ಕಾರ್ಯಕ್ರಮದ ಅಧ್ಯಕತೆಯನ್ನು

ಕಂಪ್ಲಿ: ಪಟ್ಟಣದ ನಿವೇದಿತ ಶಿಕ್ಷಣ ಸಂಸ್ಥೆಯ ಬ್ರೈಟ್ವೇ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರಲ್ಲದೆ, ವೈದ್ಯಕೀಯ ಸೀಟುಗಳನ್ನು ಪಡೆದ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸನ್ಮಾನಿಸಿ, ಪಟ್ಟಣದ ಪ್ರಮುಖ ಬೀದಿಯಲ್ಲಿ 200 ಅಡಿಗಳ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಅಗರಖೇಡ ಗ್ರಾಮದಲ್ಲಿ 77ನೇ ಗಣರಾಜ್ಯೋತ್ಸವವು ಡಾಕ್ಟರ ರಾಜೇಶ್ ಕೋಳೇಕರ್ ತಾಲೂಕಾ ಆರೋಗ್ಯ ಅಧಿಕಾರಿಗಳು ಇವರ ನೇತೃತ್ವದಲ್ಲಿ ನೆರವೇರಿತು.ಫೋಟೋ ಪೂಜೆಯನ್ನು ಶ್ರೀ ಸಿದ್ದಪ್ಪ ಆರ್ ಗೋಟ್ರ್ಯಾಳ

ಕಂಪ್ಲಿ: ದೇಶದ ಪ್ರತಿಯೊಬ್ಬ ವ್ಯಕ್ತಿ, ಪ್ರತಿಯೊಂದು ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಂವಿಧಾನ ದಾರಿದೀಪವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ತಿಳಿಸಿದರು.ಅವರು ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜ್ ಮೈದಾನದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಪುರಸಭೆ, ಪೊಲೀಸ್

ಕಂಪ್ಲಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು.ತಾಲ್ಲೂಕಿನ ವಿವಿಧ ಶಾಲಾ, ಕಾಲೇಜುಗಳಲ್ಲಿ ರಾಷ್ಟ್ರನಾಯಕರ ಭಾವಚಿತ್ರಗಳಿಗೆ ಪೂಜೆಯನ್ನು ಸಲ್ಲಿಸಿ ಮುಖ್ಯಸ್ಥರು ಧ್ವಜಾರೋಹಣ ನೆರವೇರಿಸಿದರು.ವಿವಿಧ ಸರ್ಕಾರಿ ಹಾಗೂ ಖಾಸಗಿ ಕಚೇರಿ ಹಾಗೂ

ಹಾವೇರಿ : ಸರ್ಕಾರಿ ಪ್ರೌಢಶಾಲೆ ಹೊಸೂರು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ 7:30ಕ್ಕೆ ಧ್ವಜ ವಂದನೆ,ಧ್ವಜಾರೋಹಣ ಕಾರ್ಯಕ್ರಮವನ್ನು sdmc ಅಧ್ಯಕ್ಷರಾದ ಪ್ರಶಾಂತ್ ಕ್ಯಾಲಕೊಂಡ ನೆರವೇರಿಸಿದರು. ತದ ನಂತರ ಊರಿನ ಪ್ರಮುಖ

ಹಾವೇರಿ : ಇಂದು ನೆಗಳೂರು ಗ್ರಾಮದ ಕೆ ಜಿ ಎಸ್ ಹೆಣ್ಣುಮಕ್ಕಳ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೊಡುವ
Website Design and Development By ❤ Serverhug Web Solutions