
ಕರುನಾಡ ವಿಜಯ ಸೇನೆಯ ಹೋರಾಟಕ್ಕೆ ಸಿಕ್ಕಿತು ಜಯ
ಹೊನ್ನಾವರ : ಹಲವಾರು ವರ್ಷಗಳಿಂದ ಬಸ್ ಸೌಲಭ್ಯ ಕಾಣದೆ ಇರುವ ಇಡಗುಂಜಿಯ ಮುಳ್ಕೋಡ ಅಡ್ಕರಿ ಕ್ರಾಸ್ ಗ್ರಾಮಸ್ಥರು ಕರುನಾಡ ವಿಜಯ ಸೇನೆಯ ಕಚೇರಿಗೆ ಬಂದು ಬಸ್ ವಿಸ್ತರಣೆ ಬಗ್ಗೆ ಸಂಘಟನೆ ಸಹಕಾರ ಬೇಕೆಂದು ಕೇಳಿದಾಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೊನ್ನಾವರ : ಹಲವಾರು ವರ್ಷಗಳಿಂದ ಬಸ್ ಸೌಲಭ್ಯ ಕಾಣದೆ ಇರುವ ಇಡಗುಂಜಿಯ ಮುಳ್ಕೋಡ ಅಡ್ಕರಿ ಕ್ರಾಸ್ ಗ್ರಾಮಸ್ಥರು ಕರುನಾಡ ವಿಜಯ ಸೇನೆಯ ಕಚೇರಿಗೆ ಬಂದು ಬಸ್ ವಿಸ್ತರಣೆ ಬಗ್ಗೆ ಸಂಘಟನೆ ಸಹಕಾರ ಬೇಕೆಂದು ಕೇಳಿದಾಗ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನವಲಹಳ್ಳಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕುಷ್ಟಗಿ ಘಟಕ ಮತ್ತು ಚನ್ನಬಸನಗೌಡ ಪೊಲೀಸ್ ಪಾಟೀಲ್ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಹಾಗೂ ಅಭಿನವ ಪ್ರಕಾಶನ ನವಲಹಳ್ಳಿ ಆಶ್ರಯದಲ್ಲಿ ಶನಿವಾರ

ಯಾದಗಿರಿ ಜಿಲ್ಲೆಯ ಸುರಪುರದ ಹೋಟೆಲ್ ಆದಿತಿಯಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್, ನೀತಿ ಆಯೋಗ ಮತ್ತು ಶೆಲ್ ಎನ್ಎಕ್ಸ್ಪ್ಲೋರರ್ಸ್ ಸಹಯೋಗದಲ್ಲಿ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರದ ತರಬೇತಿಯನ್ನು ದಿ. 19-01-2026 ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಟಿಎಲ್

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನೂತನ ಗುರುಭವನ ಲೋಕಾರ್ಪಣೆ ಹಾಗೂ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರ ನಾಲ್ಕನೇ ದಿನದ ಪುರಾಣ ಕಾರ್ಯಕ್ರಮ ಜರುಗಿತು. ಸೂಗೂರು ಗುರು ರುದ್ರಮುನೀಶ್ವರ ಹಿರೇಮಠ ಸುಂಠಾಣ ಶಾಖಾ

ತುಮಕೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ಶೋಭಿಸಿದರು. ಜನವರಿ 18 ರಿಂದ 20 ರವರೆಗೆ

ಕೊಟ್ಟೂರು : ಕೊಟ್ಟೂರು ತಾಲೂಕು ಹ್ಯಾಳ್ಯ ಗ್ರಾಮ ಪಂಚಾಯಿತಿಯ ಬಸ್ ನಿಲ್ದಾಣದಲ್ಲಿ ಆರಂಭಿಸಿರುವ ಪುಸ್ತಕಗೂಡಿನ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮಾನ್ಯ ಉಪ ಕಾರ್ಯದರ್ಶಿಗಳು ಕೆ.ತಿಮ್ಮಪ್ಪ ಅವರು ಬುಧವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ಗ್ರಾಮೀಣಾಭಿವೃದ್ಧಿ ಮತ್ತು

ಮಧುಗಿರಿ : ತಾಲೂಕಿನ ಹೃದಯ ಭಾಗದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಪಾಲ್ಗೊಂಡು ಎಲ್ಲಾ ಮಹನೀಯರ ಜಯಂತಿಗಳಲ್ಲಿ ಆಯಾ ಸಮುದಾಯದವರು ಮಾತ್ರ ಸೇರುವುದಲ್ಲದೇ ಇತರೆ ಸಮುದಾಯದವರು ಪಾಲ್ಗೊಂಡಾಗ ಮಾತ್ರ

ಕಂಪ್ಲಿ: ಜಯಂತ್ಯೋತ್ಸದ ಹಿನ್ನಲೆ ಅಂಬಿಗರ ಚೌಡಯ್ಯ ಸಂಘ, ಕಂಪ್ಲಿ ತಾಲೂಕು ಗಂಗಾಮತ ಸಮಾಜ ಸಂಘದ ಆಶ್ರಯದಲ್ಲಿ ಭವ್ಯ ಮೆರವಣಿಗೆ ಪಟ್ಟಣದಲ್ಲಿ ಬುಧವಾರ ಜರುಗಿತು.ಇಲ್ಲಿನ ಕಂಪ್ಲಿ-ಕೋಟೆಯ ಅಂಬಿಗರ ಚೌಡಯ್ಯ ವೃತ್ತದಿಂದ ಮೆರವಣಿಗೆ ಆರಂಭಗೊಂಡಿತು. ನಂತರ ಪಟ್ಟಣದ

ಕಂಪ್ಲಿ: ತಾಲೂಕಿನ ದೇವಸಮುದ್ರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಳ್ಳಳ್ಳಿ ಮಂಜುನಾಥ ಮತ್ತು ಉಪಾಧ್ಯಕ್ಷರಾಗಿ ಗಾದಿಗನೂರು ಹಂಪಮ್ಮ ಅವಿರೋಧವಾಗಿ ಆಯ್ಕೆಗೊಂಡರು.ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಮತ್ತು

ಕಂಪ್ಲಿ: ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಭೋವಿ (ವಡ್ಡರ) ಸಮುದಾಯದ ಅಭಿವೃದ್ಧಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿ, ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಭೋವಿ ಗುರುಪೀಠದ ಇಮ್ಮುಡಿ ಸಿದ್ದರಾಮೇಶ್ವರ ಮಹಾಸ್ವಾಮಿ ಹೇಳಿದರು.ಪಟ್ಟಣದ ಸಾಂಗಾತ್ರಯ ಸಂಸ್ಕೃತಪಾಠ
Website Design and Development By ❤ Serverhug Web Solutions