
ಜೋಳ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಗಣೇಶ
ಬಳ್ಳಾರಿ / ಕಂಪ್ಲಿ : ರೈತರು ಸರ್ಕಾರದ ಬೆಂಬಲ ಬೆಲೆಗೆ ಜೋಳ ನೀಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದ ಎಪಿಎಂಸಿ ಆವರಣದ ಗೋದಾಮು ಬಳಿಯಲ್ಲಿ ಕಂಪ್ಲಿ ತಾಲೂಕು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಳ್ಳಾರಿ / ಕಂಪ್ಲಿ : ರೈತರು ಸರ್ಕಾರದ ಬೆಂಬಲ ಬೆಲೆಗೆ ಜೋಳ ನೀಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದ ಎಪಿಎಂಸಿ ಆವರಣದ ಗೋದಾಮು ಬಳಿಯಲ್ಲಿ ಕಂಪ್ಲಿ ತಾಲೂಕು
ಬಳ್ಳಾರಿ / ಕಂಪ್ಲಿ; ಇಂದಿನ ದುಬಾರಿ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಸ್ಥಳೀಯ ಹಳೇ ಬಸ್ ನಿಲ್ದಾಣ ಬಳಿಯಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್
ವಿಜಯಪುರ/ ತಾಳಿಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕರೆದ ರಾಜ್ಯ ವ್ಯಾಪ್ತಿ ಅನಿರ್ಧಾಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸಿ ತಾಳಿಕೋಟೆ ಪುರಸಭೆ ಕಾರ್ಮಿಕರು ಮೇ 27ರಿಂದ ಆರಂಭಿಸಿದ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಎರಡನೇ ದಿನಕ್ಕೆ
ರಾಯಚೂರು/ಸಿಂಧನೂರು :ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಲ್ಲದಗುಡ್ಡ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಎಣಿಕೆ ಮುಕ್ತಾಯವಾಗಿದ್ದು ಅಭ್ಯರ್ಥಿ ಹನುಮೇಶ ಗೋಡಿನಾಳ ಗೆಲುವು ಸಾಧಿಸಿದ್ದಾರೆ ಎಂದು ತಹಶೀಲ್ದಾರ ಶೃತಿ ತಿಳಿಸಿದರು.ಅವರು ಈ
ಬಳ್ಳಾರಿ / ಕಂಪ್ಲಿ : ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ. ಎನ್. ಗಣೇಶ ಅವರು ಸಾರ್ವಜನಿಕರ ಬಹುದಿನಗಳ ಕನಸಾದ ಕಂಪ್ಲಿಯಲ್ಲಿ ಎರಡನೇ ಹಂತದ ಇಂದಿರಾ ಕ್ಯಾಂಟೀನ್ ಆರಂಭಿಸುವ ಕನಸು ಇದೀಗ ನನಸಾಗಿಸಿದ್ದಾರೆ. ಶಾಸಕರ
ಬಳ್ಳಾರಿ / ಕಂಪ್ಲಿ : ನಮ್ಮ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಸಮ್ಮುಖದಲ್ಲಿ ಪರಿಹಾರ ದೊರಕುವವರೆಗೂ ಮುಷ್ಕರ ನಡೆಸುತ್ತೇವೆ” ಎಂದು ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಪ್ರಭಾಕರ ತಿಳಿಸಿದ್ದಾರೆ. ಪ್ರತಿಭಟನೆ ಸತತ 2ನೇ
ಗ್ರಾಮೀಣ ಸೊಗಡೆ ಕನ್ನಡ ನಾಟಕಗಳ ಜೀವಾಳ: ಡಾ.ವೀರೇಶ ಬಡಿಗೇರ ಬಾಗಲಕೋಟೆ: ಜಾನಪದ ಹಾಗೂ ಶಾಸ್ತ್ರೀಯ ಕಾವ್ಯ ಕೃತಿಗಳನ್ನು ಮರು ವಾಖ್ಯಾನಿಸಿ, ವಿಭಿನ್ನವಾಗಿ ಕಟ್ಟಿಕೊಡುವ ವಿಶಿಷ್ಟ ಸಾಮರ್ಥ್ಯ ಕನ್ನಡ ಕವಿಗಳಿಗೆ ಮಾತ್ರ ದಕ್ಕಿದ್ದು, ಆ ಪರಂಪರೆಯ
ಬಾಗಲಕೋಟೆ: ಜಿಲ್ಲೆಯಲ್ಲಿನ ಸಾಹಿತಿಗಳು ತಮ್ಮದೆಯಾದ ರೀತಿಯಲ್ಲಿ ಕಾವ್ಯ ಸಂಕಲನ, ಕಥೆಗಳು ಪುಸ್ತಕ ರಚನೆ ಮಾಡಿ ಓದುಗರಿಗೆ ಹೊಸ ಹೊಸ ವಿಚಾರಗಳನ್ನು ತಿಳಿಸುತ್ತಾ ಇದ್ದಾರೆ ಅಂತಹ ಸಾಹಿತಿಗಳಿಗೆ ಶಕ್ತಿ ತುಂಬುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್
ಯಲಬುರ್ಗಾ ಕ್ಷೇತ್ರದಲ್ಲಿ ಈವರೆಗೆ 420 ಕೋಟಿಗೂ ಹೆಚ್ಚು ಹಣ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರಿಗೆ ತಲುಪಿದೆ. ಕೊಪ್ಪಳ/ ಕುಕನೂರ: ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅದರಂತೆ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ
ಕೊಪ್ಪಳ ಜಿಲ್ಲೆಯ ಕುಕನೂರ ಪಟ್ಟಣದಲ್ಲಿ ಎ.ಪಿ.ಎಮ್.ಸಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಬಿಸಿಯೂಟ ಸವಿದು ಇಂದಿರಾ ಕ್ಯಾಂಟೀನ್ ಸೌಲಭ್ಯ ವನ್ನು ಬಡ ಕೂಲಿಕಾರರು, ವಿದ್ಯಾರ್ಥಿಗಳು ನೌಕರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು.ಹಿಂದುಳಿದ ವರ್ಗಗಳ ಇಲಾಖೆಯಡಿ ಉದ್ಘಾಟಿಸಿ
Website Design and Development By ❤ Serverhug Web Solutions