
ಜಲಚರ ಜೀವಿಗಳನ್ನು ರಕ್ಷಿಸಿ, ಜೀವ ಜಲವನ್ನು ಉಳಿಸಿ : ಶರಣಬಸಪ್ಪ ದಾನಕೈ
ಕೊಪ್ಪಳ : ಮಕರ ಸಂಕ್ರಾಂತಿಯ ಅಂಗವಾಗಿ ಸುಕ್ಷೇತ್ರ ತಿಂಥಣಿ ಮೌನೇಶ್ವರ, ಧರ್ಮಸ್ಥಳದ ಮಂಜುನಾಥ ಸ್ವಾಮಿ, ಶ್ರೀ ಏಳು ಕೋಟಿ ಮಲ್ಲಯ್ಯ ದೇವಸ್ಥಾನ, ಕೂಡಲ ಸಂಗಮ ಕ್ಷೇತ್ರ, ಹುಲಿಗೆಮ್ಮ,ಯಲ್ಲಮ್ಮ ದೇವಸ್ಥಾನ ಹೀಗೆ ರಾಜ್ಯದ ವಿವಿಧ ಪುಣ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ : ಮಕರ ಸಂಕ್ರಾಂತಿಯ ಅಂಗವಾಗಿ ಸುಕ್ಷೇತ್ರ ತಿಂಥಣಿ ಮೌನೇಶ್ವರ, ಧರ್ಮಸ್ಥಳದ ಮಂಜುನಾಥ ಸ್ವಾಮಿ, ಶ್ರೀ ಏಳು ಕೋಟಿ ಮಲ್ಲಯ್ಯ ದೇವಸ್ಥಾನ, ಕೂಡಲ ಸಂಗಮ ಕ್ಷೇತ್ರ, ಹುಲಿಗೆಮ್ಮ,ಯಲ್ಲಮ್ಮ ದೇವಸ್ಥಾನ ಹೀಗೆ ರಾಜ್ಯದ ವಿವಿಧ ಪುಣ್ಯ

ಮಂಗಳೂರೂ : ಇಲ್ಲಿನ ಹೊರ ವಲಯ ಚೇಳೖರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ಶಿಬಿರವು ಉದ್ಘಾಟನೆಗೊಂಡಿತು. ತಮ್ಮ ಉದ್ಘಾಟನಾ ಭಾಷಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಜಯಾನಂದರವರುಯುವ ಪೀಳಿಗೆ ಬೆಳೆಯುವ

ಗದಗ ಜಿಲ್ಲೆಯ ರೋಣ ತಾಲೂಕಿನ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರು ಮತ್ತು ಶಾಸಕರಾದ ಸನ್ಮಾನ್ಯ ಶ್ರೀ ಜೆ ಎಸ್ ಪಾಟೀಲರ ಸುಪುತ್ರರಾದ ಶ್ರೀ ಮಿಥುನ್ ಜಿ ಪಾಟೀಲ್ ರವರ ಹುಟ್ಟುಹಬ್ಬವನ್ನು ದೇವರ ಪ್ರಾರ್ಥನೆ ಮಾಡಿದ

ಹನೂರು: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಹನೂರು ಪಟ್ಟಣಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ರೈತ ಸಂಘಟನೆಗಳ ಮುಖಂಡರು ವಿವಿಧ ಸಮಸ್ಯೆ ಮತ್ತು ಬೇಡಿಕೆಗಳನ್ನು ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು. ಪಟ್ಟಣದ ಲೋಕೋಪಯೋಗಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು. ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ

ಬೆಳಗಾವಿ: ಆಜೂರ ಪ್ರತಿಷ್ಠಾನದಿಂದ ಪ್ರತಿ ವರ್ಷ ನೀಡುವ ಬೆಳಗಾವಿ ಜಿಲ್ಲಾಮಟ್ಟದ 2025ನೇ ಸಾಲಿನ ಆಜೂರ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ, ಹಿರಿಯ ಶಿಕ್ಷಕರಾದ ಡಾ. ಸುನೀಲ ಪರೀಟ ಅವರ ‘ಮಕ್ಕಳ ನೈತಿಕ ವಚನಗಳು’ ಕೃತಿ ಆಯ್ಕೆಯಾಗಿದೆ.

ಕೊರಟಗೆರೆ ಪಟ್ಟಣದ ಗಿರಿನಗರ ಸಮುದಾಯ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಯಾಜ್ ಅಹಮದ್ ಬಾಯ್ ರವರು ಮಾತನಾಡಿ ನಮ್ಮ ಜನಪ್ರಿಯ ಜನನಾಯಕ ಡಾಕ್ಟರ್ ಜಿ ಪರಮೇಶ್ವರ್ ರವರು ರಾಜ್ಯ ಕಂಡ ನಿಷ್ಠಾವಂತ ನಿಷ್ಕಳಂಕ ಪ್ರಬುದ್ಧ ರಾಜಕಾರಣಿ,

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೆಳೆ

ಬಾಗಲಕೋಟೆ/ ಜಮಖಂಡಿ: ತಂತ್ರಜ್ಞಾನದ ದುರ್ಬಳಕೆಯಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಆದ್ದರಿಂದ ಯುವಜನತೆ ಮೊಬೈಲ್ನಿಂದ ದೂರವಿದ್ದು ರಾಷ್ಟ್ರದ ಅಭಿವೃದ್ಧಿಗಾಗಿ ತಮ್ಮ ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ. ಕಾಳೆ ಹೇಳಿದರು.ಸ್ವಾಮಿ ವಿವೇಕಾನಂದ

ಕಂಪ್ಲಿ : ತಾಲೂಕಿನ ಎಮ್ಮಿಗನೂರಿನ ಸರ್ಕಾರಿ ಶತಮಾನ ಶಾಲೆಗೆ ಸೋಮವಾರರಂದು ಭೇಟಿಯನ್ನು ನೀಡಿ ಪರಿಶೀಲಿಸಿದರು. ಎಂಟನೇ ತರಗತಿಯ ಮಕ್ಕಳೊಂದಿಗೆ ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಲೆಕ್ಕಗಳನ್ನು ಬಿಡಿಸಿದರು, ವಿವಿಧ ವಿಷಯಗಳು ಕುರಿತು ಕೇಳಿದ ಪ್ರಶ್ನೆಗಳಿಗೆ ಮಕ್ಕಳಿಂದ
Website Design and Development By ❤ Serverhug Web Solutions