
ಪರಿಸರ ಪ್ರೇಮಿ ಸಂಗಮೇಶ ಎನ್ ಜವಾದಿ
ಕರುನಾಡು ಕಂಡ ಶ್ರೇಷ್ಠ ಸಾಮಾಜಿಕ ಸೇವಕರು, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ವೈಚಾರಿಕ ಚಿಂತಕ ಬರಹಗಾರರು. ಮಾಧ್ಯಮ ಲೋಕದಲ್ಲಿ ವಿಶಿಷ್ಟ ರೀತಿಯಲ್ಲಿಛಾಪು ಮೂಡಿಸಿ, ಸತ್ಯ ನಿಷ್ಠ ವರದಿಗಳಿಗೆ ಹೆಸರು ಮಾಡಿದವರು. ನಿಷ್ಕಲ್ಮಶ –
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರುನಾಡು ಕಂಡ ಶ್ರೇಷ್ಠ ಸಾಮಾಜಿಕ ಸೇವಕರು, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ವೈಚಾರಿಕ ಚಿಂತಕ ಬರಹಗಾರರು. ಮಾಧ್ಯಮ ಲೋಕದಲ್ಲಿ ವಿಶಿಷ್ಟ ರೀತಿಯಲ್ಲಿಛಾಪು ಮೂಡಿಸಿ, ಸತ್ಯ ನಿಷ್ಠ ವರದಿಗಳಿಗೆ ಹೆಸರು ಮಾಡಿದವರು. ನಿಷ್ಕಲ್ಮಶ –

ಕಲಬುರಗಿ/ಚಿತ್ತಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ “ಸರಳ ಸಾಮೂಹಿಕ ವಿವಾಹ ಯೋಜನೆ” ಅಡಿಯಲ್ಲಿ ಸರಳ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಸ್ವಸಹಾಯ ಸಂಘಗಳು, ಧಾರ್ಮಿಕ ಟ್ರಸ್ಟ್ಗಳು, ವಕ್ಫ್ನಲ್ಲಿ ನೋಂದಾಯಿತ

ಯಾದಗಿರಿ/ಗುರುಮಠಕಲ್: ಅ.,21 ಪಟ್ಟಣದಲ್ಲಿನ ಕಸ ಸುರಿಯುವ ಸ್ಥಳಗಳ ನಿರ್ವಹಣೆ ಕುರಿತಾಗಿ ಪುರಸಭೆ ವತಿಯಿಂದ ಸಾರ್ವಜನಿಕರು ಹೆಚ್ಚಾಗಿ ಕಸ ಸುರಿಯುವ ಕಪ್ಪು ಜಾಗಗಳನ್ನು (black spots) ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸಿ, ಸುಂದರಗೊಳಿಸಿ, ಬಣ್ಣ ಬಣ್ಣದ ಸುಂದರ

ಮೈಸೂರು: ಸರಗೂರಿನ ಬಡಗಲಪುರದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ವ್ಯಗ್ರನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ 50 ಲಕ್ಷ ಪರಿಹಾರ ನೀಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ

ಬಳ್ಳಾರಿ / ಕಂಪ್ಲಿ : ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಸೋಮವಾರದಂದು 21 ಜನ ನಾಮಪತ್ರ ಹಿಂಪಡೆದ ಹಿನ್ನಲೆ 8 ಜನ ನೂತನ

ಕಂಪ್ಲಿ: ಸ್ಥಳೀಯ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ 20ರಿಂದ 25 ದಿನಗಳಿಂದ ಕಾಯಂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಿಲ್ಲದೆ ಇರುವುದರಿಂದ ಹೆರಿಗೆ ಪ್ರಮಾಣ ಕುಸಿದಿದೆ.ಕಳೆದ ಸೆಪ್ಟಂಬರ್ ತಿಂಗಳ 25ರಂದು ಸಮುದಾಯ ಆರೋಗ್ಯ ಕೇಂದ್ರದಲ್ಲಿ

ಗಾಜರಕೋಟ: ವಾಸ್ತುಶಿಲ್ಪದ ಆಕರ್ಷಕ ‘ಆಸ್ಥಾನ’ ಗುರುಮಠಕಲ್: ತಾಲೂಕಿನ ಗಾಜರಕೋಟ ಗ್ರಾಮದ ಐದು ಶತಮಾನಗಳಷ್ಟು ಹಳೆಯ ರಾಚಪಯ್ಯ-ಕಡ್ಲಪ್ಪಯ್ಯ ಆಸ್ಥಾನವು (ದೇವಸ್ಥಾನ) ಗುರು-ಶಿಷ್ಯ ಪರಂಪರೆಯ ಪ್ರತೀಕವಾಗಿ ಎದ್ದುನಿಂತ ಶಿಲ್ಪಕಲೆಯ ದೃಶ್ಯಕಾವ್ಯವಾಗಿ ನೋಡುಗರ ಮನವನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಗುರು-ಶಿಷ್ಯ

ಯಾದಗಿರಿ/ಗುರುಮಠಕಲ್: ಪಟ್ಟಣದ ಶ್ರೀರಾಮ್ ಎಜ್ಯುಕೇಶನಲ್ ಡೆವೆಲಪ್ ಮೆಂಟ್ ಟ್ರಸ್ಟ್ (ರಿ.) , ಜ್ಞಾನವೃಕ್ಷ ನವೋದಯ ತರಬೇತಿ ಸಂಸ್ಥೆಯು ತರಬೇತಿ ಪಡೆಯುವ ವಿದ್ಯಾರ್ಥಿಗಳ ಪಾಲಕರ ಸಭೆ ಮತ್ತು ಸಂಸ್ಥೆಯಿಂದ ತರಬೇತಿ ಪಡೆದು ಸೈನಿಕ, ಮೊರಾರ್ಜಿ, ನವೋದಯ

ಲಾಭಕ್ಕಿಂತ ಸೇವೆಯೇ ಮುಖ್ಯ ಎಂಬ ಧ್ಯೇಯದೊಂದಿಗೆ ನಮ್ಮ ಸಂಘ ನಡೆಯುತ್ತಿದೆ – ಶ್ರೀಧರ್ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50ನೇ ವರ್ಷದ ವರ್ಷಾಚರಣೆ ಹಾಗೂ ಗೋದಾಮು

ವಿಜಯಪುರ : ಕೃಷಿ ಮಹಾವಿದ್ಯಾಲಯ ವಿಜಯಪುರದ ಅಂತಿಮ ವರ್ಷದ ವಿದ್ಯಾರ್ಥಿಗಳು ದಿನಾಂಕ 21/7/2025 ರಿಂದ ತಮ್ಮ ಕೃಷಿ ಕಾರ್ಯಾನುಭವ ಶಿಬಿರ-2025ರ ನಿಮಿತ್ತವಾಗಿ ವಿಜಯಪುರ ಜಿಲ್ಲೆಯ ತಿಡಗುಂದಿ ಗ್ರಾಮದಲ್ಲಿರುವ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿರುವ
Website Design and Development By ❤ Serverhug Web Solutions