
ಕೊನೆಯುಸಿರೆಳೆದ ಚಿರತೆ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಸಿದ್ದಾಪುರ ಹಾಗೂ ಕುಪ್ಪಾಳು ಗ್ರಾಮದ ಮಧ್ಯ ಚಿರತೆಯೊಂದು ಕಂಡು ಬಂದಿದೆ.ಚಿರತೆ ಇಂದು ಕುಪ್ಪಾಳು ಗ್ರಾಮ ಹಾಗು ಸಿದ್ದಾಪುರ ಗ್ರಾಮದ ಸುತ್ತಲೂ ಓಡಾಡುತ್ತಿರುವುದಾಗಿ , ಸಿದ್ದಾಪುರ ನೀಲಗಿರಿ ಫಾರೆಸ್ಟ್ ಲಿ ಕೂಡಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಸಿದ್ದಾಪುರ ಹಾಗೂ ಕುಪ್ಪಾಳು ಗ್ರಾಮದ ಮಧ್ಯ ಚಿರತೆಯೊಂದು ಕಂಡು ಬಂದಿದೆ.ಚಿರತೆ ಇಂದು ಕುಪ್ಪಾಳು ಗ್ರಾಮ ಹಾಗು ಸಿದ್ದಾಪುರ ಗ್ರಾಮದ ಸುತ್ತಲೂ ಓಡಾಡುತ್ತಿರುವುದಾಗಿ , ಸಿದ್ದಾಪುರ ನೀಲಗಿರಿ ಫಾರೆಸ್ಟ್ ಲಿ ಕೂಡಾ

ಯಾದಗಿರಿ :ಅಂಬೇಡ್ಕರ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ|| ಕೆ.ಎಂ.ಸಂದೇಶ್ ರವರ ಆದೇಶದ ಮೇರೆಗೆ ಹಾಗೂ ರಾಹುಲ್ ಕೊಲ್ಲೂರ್ಕರ್ ಜಿಲ್ಲಾಧ್ಯಕ್ಷರು ಯಾದಗಿರಿ ರವರ ಆದೇಶದ ಮೇರೆಗೆಸಾಮಾಜಿಕ ಕಳಕಳಿಯಿಂದ ಶೋಷಿತರಿಗೆ, ದೀನದಲಿತರಿಗೆ, ಬಹುಜನರ, ಏಳಿಗೆಗಾಗಿ ಪ್ರಾಮಾಣಿಕ ಮತ್ತು

ಚಾಮರಾಜನಗರ/ ಹನೂರು: ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಆರ್.ಎಸ್.ಎಸ್. ವತಿಯಿಂದ ಭಾನುವಾರ ಪಥಸಂಚಲನ ನಡೆಸಲಾಯಿತು. ಈ ವೇಳೆ 200ಕ್ಕೂ ಹೆಚ್ಚು ಸ್ವಯಂಸೇವಕರು ಶಿಸ್ತಿನೊಂದಿಗೆ ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.ಮೆರವಣಿಗೆ ಹಾದುಹೋಗಿದ ಮಾರ್ಗದುದ್ದಕ್ಕೂ ವಿದ್ಯಾರ್ಥಿನಿಯರು ಹಾಗೂ

ಬೆಳಗಾವಿ : ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಈ ಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆ: ಗದ್ದನಕೇರಿ ಕ್ರಾಸ್ ನಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಕಾರ್ಯಕ್ರಮ ಪ್ರಯುಕ್ತ ಗಣವೇಷದಾರಿಗಳ ಮೆರವಣಿಗೆ ಗದ್ದನಕೇರಿ ಗ್ರಾಮಕ್ಕೆ ಹೊರಟಿತು.ತಮ್ಮ ಕೈಯಲ್ಲಿದ್ದ ದಂಡವನ್ನು ಬೀಸುತ್ತಾ ವಂದೇ ಮಾತರಂ ಎಂದು ಘೋಷಣೆ ಕೂಗುತ್ತಾ, ಪುಟ್ಟ

ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಭಾನುವಾರ ದಿನಾಂಕ, 19.10.2025 ರಂದು, ನವೆಂಬರ್ ಒಂಬತ್ತನೇ ತಾರೀಖಿನಂದು ನಡೆಯಲಿರುವಹನ್ನೊಂದನೆಯ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಪೂರ್ವ ಭಾವಿಸಭೆ, ಯಶಸ್ವಿಯಾಗಿ ಜರುಗಿತು. ಆರಂಭದಲ್ಲಿ ಜಿಲ್ಲಾ ಚು. ಸಾ. ಪ. ದ

ಈ ಬಾರಿಯ ಐತಿಹಾಸಿಕ ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45

ಬಳ್ಳಾರಿ/ ಕಂಪ್ಲಿ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ರಾಷ್ಟ್ರೀಯ ಕಲ್ಯಾಣಾತ್ಮಕ ಕಾರ್ಯಕ್ರಮದ ಭಾಗವಾಗಿ ರಚಿಸಲಾದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಕಂಪ್ಲಿ ಪಟ್ಟಣದ ಕಾಂಗ್ರೆಸ್ ಮುಖಂಡ ಬಿ. ಜಾಫರ್ ಸಾಧಿಕ್ ಅಧಿಕಾರೇತರ

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ 1992 ರ ನಂತರ ಪ್ರಾರಂಭವಾದ ಶಾಲಾ– ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸುವಂತೆ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಸ್

ಕೊಪ್ಪಳ/ಕನಕಗಿರಿ :ಇಂದು ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕನಕಗಿರಿಯಲ್ಲಿ ಶಾಲಾ ಮಕ್ಕಳಿಗೆ ದೀಪಾವಳಿ ಹಬ್ಬದ ಆಚರಣೆಯ ವಿಶೇಷತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ದೀಪ ಬೆಳಗಿಸುವ ಕಾರ್ಯಕ್ರಮ ಮತ್ತು ಮಕ್ಕಳಿಂದ ದೀಪಾಲಂಕಾರ ಚಟುವಟಿಕೆಯನ್ನು ಮಾಡಿಸಲಾಯಿತು.
Website Design and Development By ❤ Serverhug Web Solutions