
ವಿಶ್ವಮಹಿಳಾ ದಿನಾಚರಣೆ
ನಂಜನಗೂಡು ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಮಾರಂಭವನ್ನು ಗಣ್ಯ ವ್ಯಕ್ತಿಗಳೆಲ್ಲರೂ ಗೌರವ ಗೀತೆಗಳನ್ನು ಹಾಡುವುದರ ಮೂಲಕ ಜ್ಯೋತಿ ಬೆಳಗುವುದರೊಂದಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಂಜನಗೂಡು ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಮಾರಂಭವನ್ನು ಗಣ್ಯ ವ್ಯಕ್ತಿಗಳೆಲ್ಲರೂ ಗೌರವ ಗೀತೆಗಳನ್ನು ಹಾಡುವುದರ ಮೂಲಕ ಜ್ಯೋತಿ ಬೆಳಗುವುದರೊಂದಿಗೆ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸಾದರ ಸಮುದಾಯ ಭವನದಲ್ಲಿ ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಕಾಮರಾಜು, ತಾಲ್ಲೂಕು

ಬಳ್ಳಾರಿ / ಕಂಪ್ಲಿ : ಪಟ್ಟಣದ 3ನೇ ವಾರ್ಡ್ನ ಮಾಜಿ ಪುರಸಭೆ ಸದಸ್ಯ ವಿ. ಸತ್ಯಪ್ಪ ಅವರು ಇಂದು ಅನಾರೋಗ್ಯದಿಂದ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕೊಟ್ಟೂರು :ಕೊಟ್ಟೂರು ತಾಲೂಕು ಪಂಚಮಸಾಲಿ ಸಮುದಾಯದ ವತಿಯಿಂದ ಪಂಚಮಸಾಲಿ ಪ್ರತಿಭಾವಂತ ಮಕ್ಕಳಿಗೆ ಶುಕ್ರವಾರ ಮರುಳುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮವನ್ನು ಪಂಚಸಾಲಿ ತಾಲೂಕು ಪಧಾದಿಕಾರಿಗಳು

ಬಳ್ಳಾರಿ / ಕಂಪ್ಲಿ : ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಕೆರೆಗಳು, ದೇವಾಯಗಳು, ಕೋಟೆ, ಕೊತ್ತಲಗಳು ಇಂದಿಗೂ ನಮ್ಮ ಕಣ್ಮುಂದೆ ಇದ್ದು,ಇವುಗಳನ್ನು ನೋಡಿದರೆ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರು ದೂರದೃಷ್ಟಿಯ ಅದ್ವಿತಿಯ ನಾಯಕರಾಗಿದ್ದರು ಎಂದು

ಬಳ್ಳಾರಿ / ಕಂಪ್ಲಿ : ಜೂ.28 ರಂದು ನಡೆಯಲಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರದಿಂದ ಜಾಗೃತಿ ಜಾಥಾ ಜರುಗಿತು.ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಸಮುದಾಯ ಆರೋಗ್ಯ

ಬಳ್ಳಾರಿ / ಕಂಪ್ಲಿ : ‘ಸಣ್ಣ ಮಕ್ಕಳಿಗೆ ಬಲತ್ಕಾರ ಕಡಿಮೆ ಆಯಿತು, ನರಮಾನವನ ಅಹಂಕಾರದಿಂದ ಭೂಮಿ ತಾಯಿ ಬಾಯಿತೆಗೆದಾಳು. ದೈವದ ಮಳೆ ದೈವದ ಬೆಳೆ, ಕೆಂಪು ಕುದುರೆ, ಬಿಳಿ ಕುದರೆ ಹಿಂದಕ್ಕೆ, ಮುಂದಕ್ಕೆ ಹೋಗಿ

ದಕ್ಷಿಣ ಕನ್ನಡ/ ಮಂಗಳೂರು : ನಗರದ ಪ್ರಸಿದ್ಧ ಕಂಪನಿಯ ಸೀನಿಯರ್ ಮ್ಯಾನೇಜರ್ ಶ್ರೀರವಳನಾಥ ನಾಯಕ್ ಸುಜೀರ್ ಅವರು ಕಮಲ ಶಿಲೆಯ ಕಾರಣಿಕದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾದರು.ದೇವಸ್ಥಾನದಲ್ಲಿ

ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ (ರಿ.) ಇದರ ಕಾರ್ಯ ವೈಖರಿಗೆ ಮೆಚ್ಚುಗೆ ಬೆಂಗಳೂರು : ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ಸಮಿತಿಯ ನಿರ್ದೇಶಕರು

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಆಚರಣೆಯಾದ ಮೊಹರಂ ಹಬ್ಬ ತಾಲೂಕಿನ ಡಣಾಪೂ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಡಗರ ಸಂಭ್ರಮದಿಂದ ಹಿಂದೂ , ಮುಸ್ಲಿಂ ಭಾವೈಕ್ಯತೆಯಿಂದ ಸಡಗರದಿ ಮೊಹರಂ ಹಬ್ಬ
Website Design and Development By ❤ Serverhug Web Solutions