ಬಸವೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆ ಸೋಮವಾರವಾಗಿದ್ದರಿಂದ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ ಹಾಗೂ ಸೋಮವಾರ ನಸಕಿನ ಜಾವ 4ಘಂಟೆಯಿಂದ ಮೂಲನಂದೀಶ್ವರನಿಗೆ ರುದ್ರಾಭಿಷೇಕ
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆ ಸೋಮವಾರವಾಗಿದ್ದರಿಂದ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ ಹಾಗೂ ಸೋಮವಾರ ನಸಕಿನ ಜಾವ 4ಘಂಟೆಯಿಂದ ಮೂಲನಂದೀಶ್ವರನಿಗೆ ರುದ್ರಾಭಿಷೇಕ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸ್ವತಂತ್ರ ಯೋಧರ ನಾಡು ಕೋಗನೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಾರ್ವಜನಿಕ ಮಹಿಳಾ ಶೌಚಾಲಯ ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿಲ್ಲದ ಕಾರಣ ಪಂಚಾಯಿತಿ ಸಿಬ್ಬಂದಿ
ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸದರಿ ಕಾರ್ಯಕ್ರಮದ ಆಯೋಜಕರು ಹಾಗೂ ಕ್ರೀಡಾ ವಿಭಾಗದ ಮುಖ್ಯಸ್ಥರಾದಂತಹ ಡಾ. ಪ್ರದೀಪ್
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ದಿನಾಂಕ 25 – 8 -2024 ರಂದುಈದ್ ಮೀಲಾದ್ ಹಾಗೂ ಗೌರಿಗಣೇಶ ಹಬ್ಬದ ಪ್ರಯುಕ್ತ ಕೊಟ್ಟೂರು ಪೋಲಿಸ್ ಠಾಣಾ ವ್ಯಾಪ್ತಿಗೆ ಸೇರಿದ ಕೊಟ್ಟೂರು ತಾಲೂಕಿನ
ಚಿತ್ತಾಪುರ; ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಕಾನೂನು ಚೌಕಟ್ಟಿನೊಳಗೆ ಹಿಂದೂ ಮತ್ತು ಮುಸ್ಲಿಂ ಬಾಂಧವರು ಕೋಮು ಸೌಹಾರ್ದತೆ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು.ಪಟ್ಟಣದ ತಾಪಂ ಕಚೇರಿ
ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು. ಪಾವಗಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕಿ ದುರ್ಗಮ್ಮ ಜಿಲ್ಲಾ ಉತ್ತಮ
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕು ಜಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾಪನೆ ಕಳಸಾರೋಹಣ ಗರುಡಗಂಬ ಸ್ಥಾಪನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಈ ಕಾರ್ಯಕ್ರಮದ ಪ್ರಯುಕ್ತ ಧಾರ್ಮಿಕ ನಿಯಮಾನುಸಾರ ಗ್ರಾಮದಲ್ಲಿ ಗಂಗೆ ಪೂಜೆ, ಕುಂಭಮೇಳ,
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಶ್ರೀಗುರುಕುಲು ಪಿ.ಯು ಕಾಲೇಜು ಹಾಗೂ ಎಂಪ್ರೇಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಪದವಿ ಪೂರ್ವ
ಪಾವಗಡ:- ಮುಂದಿನ ಬಾರಿ ನಿಡಗಲ್ಲು ಉತ್ಸವವನ್ನು ಸರ್ಕಾರದಿಂದಲೇ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ತಾಲೂಕಿನ ನಿಡಗಲ್
ಕಲಬುರಗಿ: ಬಿಳವಾರ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತನ್ನ ಸ್ವಂತ ಜಮೀನಿನಲ್ಲಿ ಕ್ರೀಮೀನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರ ಕುಟುಂಬಕ್ಕೆ ತಾಲೂಕಿನ ಶಾಸಕರು ಮತ್ತು ಕೆಕೆಆರ್ಡಿಬಿ ಅಧ್ಯಕ್ಷರಾದ
Website Design and Development By ❤ Serverhug Web Solutions