
ಅಪಘಾತ : ಮೂವರ ಸಾವು
ಬಳ್ಳಾರಿ/ ಸಿರುಗುಪ್ಪ : ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್ಎಚ್-150) ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಸಿರುಗುಪ್ಪ : ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್ಎಚ್-150) ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು

ರೈತ ಮಣ್ಣಿನಲ್ಲಿ ಅನ್ನ ಬೆಳೆಯುವ ಮಾಂತ್ರಿಕ – ಕ. ಮಾ. ಹೇಮಯ್ಯಸ್ವಾಮಿ ಬಳ್ಳಾರಿ/ ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರುನಾಡ ಕಂದ ಪಾಕ್ಷಿಕ ಪತ್ರಿಕೆ, ನ್ಯೂಸ್ ಪೋರ್ಟಲ್ ಹಾಗೂ ಯೂಟ್ಯೂಬ್

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಹೆಲ್ಪ್ ಸೊಸೈಟಿ ಮತ್ತು ಸೇವಾ ಟ್ರಸ್ಟ್ ವತಿಯಿಂದ ರೈತರ ದಿನಾಚರಣೆಯ ಅಂಗವಾಗಿ ಅಕ್ಷಯ ಬ್ಲೂ ಜಮ್ ಶಾಲೆ ಮಕ್ಕಳನ್ನು ರೈತರು ಮಾಡುವ ಕೆಲಸ ಕಾರ್ಯಗಳನ್ನು ಪ್ರತ್ಯಕ್ಷವಾಗಿ ಮಕ್ಕಳಿಗೆ ತೋರಿಸಲಾಯಿತು.

ಬನಹಟ್ಟಿ: ಯಾದಗಿರಿಯಲ್ಲಿ ನಡೆಯುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಐದನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ನೀಡಲಾಗುವ ರಾಜ್ಯ ಮಟ್ಟದ ‘ಎಚ್. ನರಸಿಂಹಯ್ಯ ‘ ಪ್ರಶಸ್ತಿಗೆ ಇಳಕಲ್ ತಾಲೂಕಿನ ಸಿದ್ದನಕೊಳ ದಾಸೋಹ ಕಲಾ ಪೋಷಕ

ಚಾಮರಾಜನಗರ : ದಿ. 16.12.25 ರ ತಡರಾತ್ರಿ ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಗೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿಟ್ಟಿದ್ದ ಸುಮಾರು 14 ಲಕ್ಷದ 12,000 ರೂಪಾಯಿಗಳು ಕಳ್ಳತನವಾಗಿರುತ್ತದೆ ಎಂದು ಸಂಘದ ಕಾರ್ಯದರ್ಶಿಯಾದ

ಬಳ್ಳಾರಿ / ಕಂಪ್ಲಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಹೇಳಿದರು.ಪಟ್ಟಣದ ವೀರಶೈವ ಭವನದಲ್ಲಿ ಕಂಪ್ಲಿ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಬಳ್ಳಾರಿ / ಕಂಪ್ಲಿ: ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಪ್ರತಿಭೆಗಳಿಗೆ ಅವಕಾಶಗಳು ಒದಗಿಸಿದಾಗ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಕಂಪ್ಲಿ ವಿದ್ಯಾವರ್ಧಕ ಸಂಸ್ಥೆಯ (ಬಿ ಎಸ್ ವಿ) ಅಧ್ಯಕ್ಷ ಕಲ್ಗುಡಿ ವಿಶ್ವನಾಥ ಹೇಳಿದರು.ಪಟ್ಟಣದ ಬಿಎಸ್

ಚಾಮರಾಜನಗರ/ ಹನೂರು : ತಾಲೂಕಿನ ತಾಲೂಕು ಕಚೇರಿಯ ಪಕ್ಕದಲ್ಲಿ ಇಂದು ಭೀಮ ಕೋರೇಗಾಂವ ವಿಜಯೋತ್ಸವ ಪೂರ್ವ ಭಾವಿ ಸಭೆ ಮಾಡಲಾಯಿತು.ಈ ಸಂದರ್ಭದಲ್ಲಿ ದಿ. 01/01/2026 ರಂದು ಸ್ವಾಭಿಮಾನಿ ಕಾಲು ನಡಿಗೆ ಜಾಗೃತಿ ಜಾಥಾ ಹನೂರು

ಗುರುಮಠಕಲ್ : ಡಿ.23 ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ, ಈಗ ಭೀಮ ನದಿಯಿಂದ ಬರುತ್ತೀರುವ ನೀರು ಶುದ್ಧೀಕರಣವಾಗುತ್ತಿಲ್ಲ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಲಾಲಪ್ಪ ತಲಾರಿ

ಯಾದಗಿರಿ/ ಗುರುಮಠಕಲ್: ಡಿ.23 ಮಂಗಳವಾರ ಪಟ್ಟಣದ ಪುರಸಭೆ ಆವರಣದಲ್ಲಿ 2025-26 ರ ಆರ್ಥಿಕ ವರ್ಷದ ಆಯವ್ಯಯ ತಯಾರಿಕೆ ಸಿದ್ಧತಾ ಸಭೆ ಜರುಗಿತು. ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಅವರ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಮಾಜಿ
Website Design and Development By ❤ Serverhug Web Solutions