
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಜೆ ಡಿ ಎಸ್ ಮೈತ್ರಿ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದ ಜೆ ಡಿ ಎಸ್ ತಾಲೂಕು ಅಧ್ಯಕ್ಷರು ಕಾಮರಾಜರವರುವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ ಶ್ರದ್ಧೆ ಹಾಗೂ ಛಲದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೆ ಡಿ ಎಸ್ ಮೈತ್ರಿ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದ ಜೆ ಡಿ ಎಸ್ ತಾಲೂಕು ಅಧ್ಯಕ್ಷರು ಕಾಮರಾಜರವರುವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ ಶ್ರದ್ಧೆ ಹಾಗೂ ಛಲದಿಂದ

ಗುರುಮಠಕಲ್ : ಡಿ.23 ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಹಿರಿಯ ನಾಗರೀಕ ಹಾಗೂ ಅಂಗವಿಕಲ ಸಬಲೀಕರಣ ಇಲಾಖೆ ಮತ್ತು ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮದ (ALIMCO) ಕಂಪನಿ ವತಿಯಿಂದ ತಾಲೂಕಿನ ವಿಕಲಚೇತನರಿಗೆ

ತುಮಕೂರು/ ಪಾವಗಡ : ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಿರುಮಣಿಯ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು

ಗೋವಾ : ಇಂದು ಅಂದರೆ ದಿ. 22/12/2025 ರಂದು ಗೋವಾ ರಾಜ್ಯದ ರಾಜ್ಯಪಾಲರಾದ ಮಾನ್ಯ ಶ್ರೀ ಅಶೋಕ ಗಜಪತಿರಾಜು ರವರಿಂದ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಜೀವಮಾನ ಸಾಧನೆಗಾಗಿ ಲೈಫ್ ಟೈಮ್

ಯಾದಗಿರಿ: ಡಿ.22 ಜಿಲ್ಲೆಯ ವಿವಿಧ ತಾಲ್ಲೂಕುಗಳ ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಅಗತ್ಯವಾದ ಉಪಕರಣಗಳನ್ನು ವಿತರಿಸಿ, ಇದರಿಂದ ಅವರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಆದಾಯ ಗಳಿಸಲು ಸಹಕಾರಿಯಾಗಲಿದೆ ಎಂದು ಎಪಿಡಿ ಸಂಸ್ಥೆಯ ಮುಖ್ಯಸ್ಥರಾದ ಕು.

ಬಳ್ಳಾರಿ / ಕಂಪ್ಲಿ : ಪಟ್ಟಣದ ಎಂ.ಡಿ.ಕ್ಯಾಂಪಿನ ಅಲೆಮಾರಿ ಗ್ರಂಥಾಲಯ ಆವರಣದಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲಾ ಮೇಲ್ವಿಚಾರಕರ ಕ್ಷೇಮಾಭಿವೃದ್ಧಿ ಸಂಘದ ಸಭೆಯ ಸೋಮವಾರ ನಡೆಯಿತು.ಎಂ.ಡಿ.ಕ್ಯಾಂಪಿನ ಗ್ರಂಥಾಲಯ ಮೇಲ್ವಿಚಾರಕ ಎಚ್.ಪಿ.ಶಿಕಾರಿರಾಮು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಅನ್ನಪೂರ್ಣ ಕ್ರಿಯೇಷನ್ಸ್ ಸಿರಿಗೇರಿರವರ ರಾಜ್ಯ ಪ್ರಶಸ್ತಿ ಪುರುಸ್ಕೃತ, ಚಲನಚಿತ್ರ ನಟಿ, ಬಿಗ್ ಬಾಸ್ 6ನೇ ಸೀಸನ್ ಖ್ಯಾತಿಯ ಅಕ್ಷತಾ ಪಾಂಡವಪುರರವರ

ಅಥಣಿ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ್ ಸವದಿ ಅವರು, ತಮ್ಮ ರಾಜಕೀಯ ಪ್ರಭಾವದ

ಮಹಾರಾಷ್ಟ್ರ : ಸೊಲ್ಲಾಪೂರ ಜಿಲ್ಲೆಯ ಹಿರಿಯ ಸಾಹಿತಿಗಳು ನಿವೃತ್ತ ಶಿಕ್ಷಕರೂ ಹಾಗೂ ಕನ್ನಡ ಪರ ಹೋರಾಟಗಾರ ಅ.ಬಾ.ಚಿಕ್ಕಮಣ್ಣೂರ ಯವರು.ಅ. ಬಾ ಚಿ.ಗುರೂಜಿ ಹೆಸರಿನಿಂದ ಪ್ರಸಿದ್ಧಿ ಪಡೆದವರು. ತಮ್ಮ ವೃತ್ತಿಯ ಜೊತೆಗೆ ತಾಯಿ ನುಡಿ ಕನ್ನಡ

ಚಿಂಚೋಳಿ: ಕಲಬುರ್ಗಿಯಲ್ಲಿ ನಾಳೆ ವಿಶ್ವ ರೈತರ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ರೈತರು ಭಾಗವಹಿಸುವಂತೆ ರೈತ ಮುಖಂಡ ವೀರಣ್ಣ ಗಂಗಾಣಿ ಸುದ್ದಿಗೋಷ್ಠಿ ಮಾಡಿ ಮನವಿ ಮಾಡಿದರು. ನಾಳೆ ಕಲಬುರಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ವಿಶ್ವ ರೈತದಿನಾಚರಣೆಯನ್ನು ಕರ್ನಾಟಕ
Website Design and Development By ❤ Serverhug Web Solutions