
ಕರ್ತವ್ಯ ಲೋಪದ ಬಗ್ಗೆ ಪ್ರತಿಭಟನೆ
ಶಿವಮೊಗ್ಗ: ಮಹಾನಗರ ಪಾಲಿಕೆಯ ಅಧಿಕಾರಿಗಳ ಕರ್ಮಕಾಂಡ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯಲ್ಲಿನ ಹಾಲಿ ಚಾಲನೆಯಲ್ಲಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ನಾರ್ಧನ್ ಔಟ್ ಪಾಲ್ ಗೆ ಲಿಂಕ್ ಮಾಡುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಮಹಾನಗರ ಪಾಲಿಕೆಯ ಅಧಿಕಾರಿಗಳ ಕರ್ಮಕಾಂಡ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯಲ್ಲಿನ ಹಾಲಿ ಚಾಲನೆಯಲ್ಲಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ನಾರ್ಧನ್ ಔಟ್ ಪಾಲ್ ಗೆ ಲಿಂಕ್ ಮಾಡುವ

ಬೆಳಗಾವಿ/ ಬೈಲಹೊಂಗಲ :ಜಗಜ್ಯೋತಿ ಪವಾಡ ಬಸವೇಶ್ವರ ದೇವಸ್ಥಾನದ ಇಂಚಲ ಸಮಸ್ತ ಹಿಂದೂ ಬಾಂಧವರಿಂದ ಅದ್ದೂರಿಯಾಗಿ ದುರ್ಗಾ ಮಾತಾ ದೌಡ ಆಚರಿಸಲಾಯಿತು.ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ಇಂಚಲ ಗ್ರಾಮದಲ್ಲಿ ದುರ್ಗಾ ಮಾತಾ ದೌಡ ಪ್ರಾರಂಭವಾಗಿದೆ.ದುರ್ಗಾ

ಶಿವಮೊಗ್ಗ: ಜಿಲ್ಲೆಯ ವಿದ್ಯಾವಂತರು ಹಾಗೂ ನಿರುದ್ಯೋಗಿಗಳು ಸಬಲರಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಾಮಾಜಿಕ ಸೇವಾ ಸಂಸ್ಥೆಯಾಗಿರುವ ಜನಶಿಕ್ಷಣ ಸಂಸ್ಥೆಯಲ್ಲಿಯ ವಿವಿಧ ತರಬೇತಿಗಳನ್ನು ಸದುಪಯೋಗಿಸಿಕೊಂಡು ಇಂದಿನ ಯುವಕ-ಯುವತಿಯರು ಸಾಮಾಜಿಕ ಪ್ರಗತಿಯನ್ನು ಸಾಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ

ಚಾಮರಾಜನಗರ/ ಹನೂರು: ಪಾರದರ್ಶಕವಾಗಿ ಅಧಿಕಾರಿಗಳು ಸಾರ್ವಜನಿಕರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಇಲ್ಲದಿದ್ದರೆ ಜೊತೆಗೂಡಿ ಬೀದಿಗಿಳಿದು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಕೈಜೋಡಿಸಿ ಎಂದು ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಹನೂರು ಪಟ್ಟಣದ

ಬಾಗಲಕೋಟೆ/ ಜಮಖಂಡಿ: ಅಡುಗೆ ಮನೆ ನಿರ್ಮಾಣ ಕಾಮಗಾರಿಯನ್ನು ಮುಂದಿನ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳಿಸಿ ಉದ್ಘಾಟನೆ ನೆರವೇರಿಸಬೇಕು ರೋಟರಿ ಭವನ ಮತ್ತು ಅಡುಗೆ ಮನೆಯ ಸೌಲಭ್ಯಗಳು ಬಡವರು, ದೀನ ದಲಿತರಿಗೆ ಪ್ರಯೋಜನ ದೊರಕಿಸಿಕೊಡಬೇಕು ಎಂದು ಮುತ್ತಿನಕಂತಿ

ಬಳ್ಳಾರಿ / ಕಂಪ್ಲಿ : ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಇಡೀ ವಾತಾವರಣ ತಂಪಾಗಿದೆ. ಆದರೆ, ವಿದ್ಯುತ್ ವ್ಯತ್ಯಯ, ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ಮಳೆ

ಬಳ್ಳಾರಿ / ಕಂಪ್ಲಿ : ಹೌದು ಸದಾ ಜನರ ಅಭಿವೃದ್ಧಿ, ಜನರ ಒಡನಾಟ ಹೊಂದಿರುವ ಕಂಪ್ಲಿ ಶಾಸಕ ಜೆ. ಎನ್. ಗಣೇಶ ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ದಿವ್ಯ ನಿರ್ಲಕ್ಷ್ಯಕ್ಕೆ ಬಾಣಂತಿ

ಬಳ್ಳಾರಿ/ ಕಂಪ್ಲಿ : ಕಳೆದ ಮೂರು, ನಾಲ್ಕು ದಿನಗಳಿಂದ ಆಗಾಗ ಬಂದು ಹೋಗುತ್ತಿದ್ದ ಮಳೆ ಶುಕ್ರವಾರ ಬೆಳಗಿನಿಂದಲೇ ಜಿಟಿ, ಜಿಟಿ ಮಳೆ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಮುಂಗಾರು ಆರಂಭದ ದಿನಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ನಂತರದ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ದಿವ್ಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ಮಗು ಸಾವನ್ನಪ್ಪಿದ ಧಾರುಣ ಘಟನೆ ಕಂಪ್ಲಿ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.ಸಾಮಾನ್ಯ ಹೆರಿಗೆಗೆ ಬಂದ ಮಹಿಳೆಯು ಇನ್ನೇನು

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಮಚಾಯತಿ ವ್ಯಾಪ್ತಿಯ ಜವುಕು ಹಾಗೂ ಜೀರಿಗನೂರು ಗ್ರಾಮಗಳ ಸಂಪರ್ಕ ಸೇತುವೆ ಇತ್ತೀಚಿನ ಭಾರಿ ಮಳೆಯಿಂದಾಗಿ ಬಹುತೇಕ ಹದಗೆಟ್ಟಿದ್ದು, ಶೀಘ್ರವಾಗಿ ದುರಸ್ತಿಗೆ ಮತ್ತು ನೂತನ ಸೇತುವೆ
Website Design and Development By ❤ Serverhug Web Solutions