
ಸುವರ್ಣಸೌಧದಲ್ಲೀಗ ವಿದ್ಯಾರ್ಥಿಗಳ ಕಲರವ
ಬಳ್ಳಾರಿ / ಕಂಪ್ಲಿ : ವರ್ಷಕ್ಕೊಮ್ಮೆ ಚಳಿಗಾಲದಲ್ಲಿ ಮಾತ್ರ ನೆನಪಿಗೆ ಬರುವ 443 ಕೋಟಿ ರೂ. ವೆಚ್ಚದ ಸುವರ್ಣ ಸೌಧವೀಗ ರಾಜಕೀಯ ಶಕ್ತಿ ಕೇಂದ್ರದ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ಕೇಂದ್ರವಾಗಿ ಬದಲಾಗಿದೆ. ಸರ್ಕಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ವರ್ಷಕ್ಕೊಮ್ಮೆ ಚಳಿಗಾಲದಲ್ಲಿ ಮಾತ್ರ ನೆನಪಿಗೆ ಬರುವ 443 ಕೋಟಿ ರೂ. ವೆಚ್ಚದ ಸುವರ್ಣ ಸೌಧವೀಗ ರಾಜಕೀಯ ಶಕ್ತಿ ಕೇಂದ್ರದ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ಕೇಂದ್ರವಾಗಿ ಬದಲಾಗಿದೆ. ಸರ್ಕಾರಿ

ಗುರುಮಠಕಲ್: ಪೋಕ್ಸೊ ಕಾಯಿದೆ ಕುರಿತು ಮಾಹಿತಿ ತಿಳಿದುಕೊಂಡು ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ರೀತಿಯ ಅಪರಾಧ ನಡೆಯದಂತೆ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ

ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಹಂಪಿ ಸಾವಿರ ದೇವರ ಮಹಂತರ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕರು ಮಾಜಿ ಸಚಿವರು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ

ಬಳ್ಳಾರಿ / ಕಂಪ್ಲಿ : ಇಲ್ಲಿನ ವೀರಶೈವ ಸಂಘದ ಶಾರದಾ ಶಾಲೆಯಲ್ಲಿ ಸೋಮವಾರ ವೀರಶೈವ ಮಹಾಸಭಾ ಹಾಗೂ ಸಮಾಜದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು. ಪುಷ್ಪ ನಮನ ಸಲ್ಲಿಸಿದ ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಪಿ.

ಬಳ್ಳಾರಿ / ಕಂಪ್ಲಿ : ಪಟ್ಟಣದ ಗಂಗಾನಗರದ ಗಂಗಾಸಂಕೀರ್ಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಹಮ್ಮಿಕೊಂಡ 185ನೇ ಮಹಾಮನೆ ಕಾರ್ಯಕ್ರಮ ಶನಿವಾರ ನಡೆಯಿತು.ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜಿನ ಪ್ರಭಾರ ಪ್ರಾಚಾರ್ಯ ಸಿದ್ದಣ್ಣ ಪರಮೇಶ್ವರ

ಬಳ್ಳಾರಿ / ಕಂಪ್ಲಿ : 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮಂಡಿಸಿದಂತೆ ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವಂತೆ ಆಗ್ರಹಿಸಿ, ಡಿ. 17ರಂದು

ಬಳ್ಳಾರಿ / ಕಂಪ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಪತ್ರ ಬರಹಗಾರರ ಒಕ್ಕೂಟದಿಂದ ಪಟ್ಟಣದ ಪುರಸಭೆ ಎದುರುಗಡೆಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹಿರಿಯ ಉಪ ನೋಂದಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಅನಿರ್ಧಿಷ್ಠಾವಧಿ ಮುಷ್ಕರ

ಬಳ್ಳಾರಿ / ಕಂಪ್ಲಿ: ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ಪ್ರಗತಿಪರ ಒಕ್ಕೂಟ, ದಲಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.ನಂತರ ಮುಖಂಡ

ಬೀದರ್: ಭೀಮ ಪ್ರಜಾ ಸಂಘ (ರಿ.) ವತಿಯಿಂದ ಆಯೋಜಿಸಲಾಗಿದ್ದ ಬೀದರ್ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ನಗರದ ಮಯೂರ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ವೈಟ್ಫೀಲ್ಡ್ ಮುರುಗೇಶ್

ಕಲಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ವಿರಕ್ತಮಠದ ಲಿಂಗೈಕ್ಯ ಶ್ರೀ ಮುರುಘೇಂದ್ರ ಶಿವಯೋಗಿಗಳವರ 62ನೇ ಜಾತ್ರಾ ಮಹೋತ್ಸವದ ನಿಮಿತ್ಯ ಐದು ದಿನಗಳ ಕಾಲ ಜೀವನ ದರ್ಶನ ಪ್ರವಚನವು ಮಂಗಳವಾರ 16-12-2025 ರಿಂದ ಶನಿವಾರ 20
Website Design and Development By ❤ Serverhug Web Solutions