
ಹುಟ್ಟು ಹಬ್ಬದ ನಿಮಿತ್ಯ ಸರಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ.
ಗಂಗಾವತಿ ತಾಲೂಕಿನ ಡಣಾಪುರ ನಿವಾಸಿಯಾದ ಶಿಕ್ಷಣ ಪ್ರೇಮಿಗಳಾದ ಶರಣಪ್ಪ ಹಾಗೂ ಭೀರಪ್ಪ ನರಸಾಪೂರ ಇವರು ತಮ್ಮ ಮಗಳ ಸಾಧನ ಒಂದನೇ ವರ್ಷದ ಹುಟ್ಟು ಹಬ್ಬದ ಸವಿನೆನಪಿಗಾಗಿ , ಹತ್ತಿರದ ಡಣಾಪುರ ಸರಕಾರಿ ಕಿರಿಯ ಪ್ರಾಥಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿ ತಾಲೂಕಿನ ಡಣಾಪುರ ನಿವಾಸಿಯಾದ ಶಿಕ್ಷಣ ಪ್ರೇಮಿಗಳಾದ ಶರಣಪ್ಪ ಹಾಗೂ ಭೀರಪ್ಪ ನರಸಾಪೂರ ಇವರು ತಮ್ಮ ಮಗಳ ಸಾಧನ ಒಂದನೇ ವರ್ಷದ ಹುಟ್ಟು ಹಬ್ಬದ ಸವಿನೆನಪಿಗಾಗಿ , ಹತ್ತಿರದ ಡಣಾಪುರ ಸರಕಾರಿ ಕಿರಿಯ ಪ್ರಾಥಮಿಕ

ಬಸವಕಲ್ಯಾಣ: ಪವಿತ್ರ ಶ್ರಾವಣ ಮಾಸದ ಅಂಗವಾಗಿ ನಗರದ ಇತಿಹಾಸ ಪ್ರಸಿದ್ಧ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠ ಬಸವಕಲ್ಯಾಣದಲ್ಲಿ ಗವಿಮಠ ಟ್ರಸ್ಟ್ ವತಿಯಿಂದ ಶ್ರೀ ಘನಲಿಂಗ ರುದ್ರಮುನಿ ಶಿವಾಚಾರ್ಯರ ಧಾರ್ಮಿಕ ಹಾಗೂ

ಬಾಗಲಕೋಟೆ ಜಿಲ್ಲೆಯ ಮುಧೋಳ :ಜಾತಿ.ಮತ.ಪಂಥ.ಮೇಲು . ಕೀಳು ಎಂಬ ತಾರತಮ್ಯ ತೊಲಗಬೇಕು. ಸವ೯ರನ್ನೂ ಸಮಭಾವದಿಂದ ಕಾಣುವ ವಾತಾವರಣ ನಿರ್ಮಾಣವಾಗಬೇಕೆಂದು ಪರಮ.ಪೂಜ್ಯ.ಶರಣಬಸವ ಶಾಸ್ತ್ರಿಗಳು ಅಭಿಪ್ರಾಯ ಪಟ್ಟರು.ಅವರು ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ

ತರಕಾರಿಗಳು ನಮ್ಮ ದೈನಂದಿನ ಜೀವನದಲ್ಲಿ ಅತೀ ಮುಖ್ಯ ಸ್ಥಾನವನ್ನು ಪಡೆದಿವೆ. ಇವುಗಳನ್ನು ನಾವು ಮನೆಯ ಹತ್ತಿರವೇ ಕೈ ತೋಟ ಮಾಡಿ ಬೆಳೆಯಬಹುದು. ಮನೆಯ ಬಳಿ ಅಥವಾ ಹಿತ್ತಲಿನಲ್ಲಿ ತಾಜಾ ತರಕಾರಿ ಮತ್ತು ಸೊಪ್ಪುಗಳನ್ನು ಬೆಳೆಯುವುದೇ

ಕಲಬುರಗಿ/ ಕಾಳಗಿ : ಪಟ್ಟಣದ ತಹಸೀಲ್ದಾರ್ ಕಛೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು.ನಮ್ಮ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಮಹಾ ನಾಯಕರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟಿದರು. ಸ್ವಾತಂತ್ರ್ಯ ದಿನ ಆಚರಣೆ ಸ್ವಾತಂತ್ರ್ಯಕ್ಕಾಗಿ

ನವ ವಸಂತಕ್ಕೆ ಕಾಲಿಟ್ಟ 10 ಜೋಡಿ ವಧು-ವರರು ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಅಂಬಾದೇವಿ, ಶ್ರೀ ನಾಗಲಿಂಪ್ಪ ತಾತ ಸುಕ್ಷೇತ್ರ ಧರ್ಮಮಠದಲ್ಲಿ ದೇವಸ್ಥಾನದ

ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ನೆರವೇರಿಸಿದರು. ಭಾರತ ಪುರುಷ ಪ್ರಧಾನ ಸಮಾಜ ಹೊಂದಿದೆ ಎನ್ನುವುದಾದರೂ ಈಗ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ

ಗಂಗಾವತಿ : ಆಗಸ್ಟ್ 15: ಭಾರತವು ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಲಾಗುತ್ತದೆ. ಬ್ರಿಟಿಷರ 200 ವರ್ಷಗಳ ಆಡಳಿತದಿಂದ 1947ರ ಇದೇ ದಿನದಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಇಂದು

ಕೊಪ್ಪಳದ ಭಾಗ್ಯನಗರದಲ್ಲಿನತನ್ವಿ ಪಬ್ಲಿಕ್ ಶಾಲಾ ಆವರಣದಲ್ಲಿ ಧ್ವಜಾರೋಹಣ ಹಾಗೂ ಪುಟಾಣಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು.ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಸಂಸ್ಥಾಪಕರಾದ ಶ್ರೀ ಪ್ರಶಾಂತ್ ಡಂಗುರಮಠ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುರಡಿಯ ಭೀಮಜ್ಜ

ಮಡಿಕೇರಿ: ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಕೊಡಗು
Website Design and Development By ❤ Serverhug Web Solutions