
ಕಂಪ್ಲಿಯಲ್ಲಿ ಮೊಹರಂ ಹಬ್ಬಕ್ಕೆ ಹುಲಿವೇಷ ಜೋರು
ಹುಲಿ ವೇಷವನ್ನು ಬರೆಸಿಕೊಂಡ ನನ್ನ ಮಗ ಹುಲಿಯ ಹಾಗೆ ಆಗಲಿ ಎಂಬ ಬಲವಾದ ದೈವ ನಂಬಿಕೆ ಬಳ್ಳಾರಿ / ಕಂಪ್ಲಿ : ಮೊಹರಂ ಹಿಂದೂ-ಮುಸ್ಲಿಂ ಭಾವೈಕ್ಯದ ಹಬ್ಬವಾಗಿ ಇಂದಿಗೂ ತನ್ನ ಆಚರಣೆ, ಪರಂಪರೆ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹುಲಿ ವೇಷವನ್ನು ಬರೆಸಿಕೊಂಡ ನನ್ನ ಮಗ ಹುಲಿಯ ಹಾಗೆ ಆಗಲಿ ಎಂಬ ಬಲವಾದ ದೈವ ನಂಬಿಕೆ ಬಳ್ಳಾರಿ / ಕಂಪ್ಲಿ : ಮೊಹರಂ ಹಿಂದೂ-ಮುಸ್ಲಿಂ ಭಾವೈಕ್ಯದ ಹಬ್ಬವಾಗಿ ಇಂದಿಗೂ ತನ್ನ ಆಚರಣೆ, ಪರಂಪರೆ ಮತ್ತು

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಕ್ಕರೆ ಕಾರ್ಖಾನೆ ಬಳಿಯಲ್ಲಿರುವ ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಗೆ ಒಳಪಡುವ ಪ್ರಭುಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್ಡಿಎಂಸಿ ರಚಿಸಿ, ಪದಾಧಿಕಾರಿಗಳನ್ನು ಸರ್ವಾನುಮತದಿಂದ ಬುಧವಾರ ಆಯ್ಕೆ

ಬಳ್ಳಾರಿ / ಕಂಪ್ಲಿ : ಗಂಗಾಮತ ಸಮಾಜವೂ ಶಿಕ್ಷಣ ಸೇರಿದಂತೆ ನಾನಾ ರಂಗದಲ್ಲಿ ಹಿಂದುಳಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಗಾಮತಸ್ಥರ ಕಡೆಗೆ ಹೆಚ್ಚಿನ ಗಮನ ಹರಿಸಿ, ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡ(ಎಸ್.ಟಿ)ಕ್ಕೆ ಸೇರಿಸಬೇಕೆಂದು

ಬಳ್ಳಾರಿ / ಕಂಪ್ಲಿ : ಬುಧವಾರದಂದು ಬಾಗಲಕೋಟೆ ನಗರದ ಲಯನ್ಸ್ ಕ್ಲಬ್ನಲ್ಲಿ ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ವಿಜಯಪುರ ಜಿಲ್ಲಾ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಿರಿ ಉತ್ಸವ ಹಾಗೂ ರಾಷ್ಟ್ರ ಪ್ರಶಸ್ತಿ ಪ್ರಧಾನ

ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ರಬಕವಿ ಜಾಂಬೋಟಿ ರಸ್ತೆಯಲ್ಲಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಬಲಗೈ ಬಂಟನಾದ ಶಬ್ದವೇದಿ ಪರಿಣಿತ ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣ ಸರ್ಕಲ್ ಇದ್ದು, ಇವರ ಮೂರ್ತಿ

ಕುಶಾಲನಗರ: ರೈತ ಸಹಕಾರ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಶರಣ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ೧೨ನೇ ಶತಮಾನದ ಕ್ರಾಂತಿಕಾರಿ ಬಸವಣ್ಣ ಎಲ್ಲರನ್ನು ಸಮಾನರಾಗಿ ಕಂಡಿದ್ದರು. ಅವರು ಹಾಕಿಕೊಟ್ಟ

ಅಂಬೇಡ್ಕರ್ ಅವರು ಜನ ಕಲ್ಯಾಣದ ಉಪಯೋಗಕ್ಕಾಗಿ ಸ್ಥಾಪಿಸಿದ ಸರಕಾರಿ ವಿದ್ಯುತ್ ವಲಯ ಖಾಸಗೀಕರಣ ಮಾಡುವ ತೀರ್ಮಾನವನ್ನು ತಕ್ಷಣಕ್ಕೆ ಕೈ ಬಿಡಬೇಕು : ರೈತ ಮುಖಂಡರ ಆಗ್ರಹ ಚಿಂಚೋಳಿ ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಟಾಟಾ

ಮಾನ್ವಿ : ತಾಲ್ಲೂಕಿನ ದದ್ದಲ್ ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಮೌಲಾಲಿ ತಾತನವರ ನೇತೃತ್ವದಲ್ಲಿ ಸದ್ಗುರು ಮೌಲಾಲಿ ಪೀರಾ ಅವರ ಮೂರನೇ ದಿನದ ಸವಾರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು. ಗ್ರಾಮದ ಮಸೀದಿಯಲ್ಲಿ ಮೌಲಾಲಿ

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಮಾಪುರದಲ್ಲಿ ಆಯುಷ್ ಇಲಾಖೆ ಕೊಪ್ಪಳ ಮತ್ತು ಅಯುಷ್ಮಾನ್ ಆರೋಗ್ಯ ಮಂದಿರ ನಂದಿಹಳ್ಳಿ ವತಿಯಿಂದ ಪಂಚವಟಿ ಸಸಿಗಳು ಮತ್ತು ವರುಣನ ಆಗಮದ ಮಂತ್ರವನ್ನು ತಿಳಿಸುವ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ವಿಶೇಷ ಆದ್ಯತೆ: ಬಸವನಗೌಡ ದದ್ದಲ್ ಮಾನ್ವಿ: ತಾಲೂಕಿನ ರಾಜಲಬಂಡ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ ಅಂದಾಜು ₹40 ಲಕ್ಷ ವೆಚ್ಚದಲ್ಲಿ
Website Design and Development By ❤ Serverhug Web Solutions