
ವಚನಗಳು ವ್ಯಕ್ತಿತ್ವ ವಿಕಸಿತಗೊಳಿಸುತ್ತವೆ : ಎಂ. ಬಿ. ಒಂಟಿ
ಬಾಗಲಕೋಟೆ/ ಹುನಗುಂದ: ಅನೇಕ ಮಾನವೀಯ ಮೌಲ್ಯಗಳ ಆಗರವಾಗಿರುವ ಬಸವಾದಿ ಶರಣರ ವಚನಗಳು ವ್ಯಕ್ತಿತ್ವವನ್ನು ವಿಕಸಿತಗೊಳಿಸುತ್ತವೆ ಎಂದು ಹನುಗುಂದದ ಕನ್ನಡ ಪ್ರಾಧ್ಯಾಪಕ ಡಾ. ಮುರ್ತುಜಾ ಒಂಟಿ ಹೇಳಿದರು. ಪಟ್ಟಣದ ಶ್ರೀ ಗಜ್ಜನ ಮಠದ ಪೂಜ್ಯಶ್ರೀ ಲಿಂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಹುನಗುಂದ: ಅನೇಕ ಮಾನವೀಯ ಮೌಲ್ಯಗಳ ಆಗರವಾಗಿರುವ ಬಸವಾದಿ ಶರಣರ ವಚನಗಳು ವ್ಯಕ್ತಿತ್ವವನ್ನು ವಿಕಸಿತಗೊಳಿಸುತ್ತವೆ ಎಂದು ಹನುಗುಂದದ ಕನ್ನಡ ಪ್ರಾಧ್ಯಾಪಕ ಡಾ. ಮುರ್ತುಜಾ ಒಂಟಿ ಹೇಳಿದರು. ಪಟ್ಟಣದ ಶ್ರೀ ಗಜ್ಜನ ಮಠದ ಪೂಜ್ಯಶ್ರೀ ಲಿಂ

ಬಳ್ಳಾರಿ / ಕಂಪ್ಲಿ : ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡರೆ, ಮುಂದಿನ ಪೀಳಿಗೆಯ ಮಕ್ಕಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಅವರ ಆಪ್ತ ಸಹಾಯಕ ವಿರುಪಾಕ್ಷಿ ಹೇಳಿದರು.ಕಾರ್ಮಿಕ

ಮಂಡ್ಯ: ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳ ಆಶಯದಂತೆ ಭಗವದ್ಗೀತೆ ಅಭಿಯಾನವನ್ನು ಮಂಡ್ಯದಲ್ಲಿ ಶಿರಸಿ ಕೂರ್ಸೆ ಕಾಂಪೌಂಡ್ ನ ಸದ್ಯ ಮಂಡ್ಯ ನಿವಾಸಿ ಮಂಜುನಾಥ ಹೆಗಡೆ ದಂಪತಿಗಳು ಸಂಘಟಿಸಿದರು.ಸಮಾರೋಪ ಕಾರ್ಯಕ್ರಮದಲ್ಲಿ, ಕೊಳಲು

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಸಂವಿಧಾನ ಸಮರ್ಪಣಾ ದಿನ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಛಲವಾದಿ ನಾರಾಯಣ ಸ್ವಾಮಿ ಉದ್ಘಾಟಿಸಿದರು.

ಭವ್ಯ ಭಾರತ ಸಂಸ್ಕೃತಿಯು ಆಚಾರ ವಿಚಾರ ಸಂಪ್ರದಾಯಗಳನ್ನು ತನ್ನಲ್ಲಿ ಅಡಗಿಸಿಕೊಂಡ ದಿವ್ಯಧರೆ. ಸಾಧು ಸಂತರು ಜನಿಸಿದ ಪುಣ್ಯಭೂಮಿಯಲ್ಲಿ ನಾವೆಲ್ಲರೂ ಮನುಷ್ಯರಾಗಿ ಹುಟ್ಟಿರುವುದೇ ನಮ್ಮ ಸೌಭಾಗ್ಯ. ಇಂತಹ ಸ್ವರ್ಗದಲ್ಲಿ ಹುಟ್ಟಿದ ಪ್ರತಿಯೊಬ್ಬರು ಕೂಡ ಸಮಾಜಕ್ಕೆ ಸ್ವಲ್ಪವಾದರೂ

ಬಾಗಲಕೋಟೆ/ ಮುಧೋಳ :ಶರಣರ ಸಂತ ಮಹಾಂತರ ಸಂಗದಿಂದ ಬದುಕು ಸುಂದರವಾಗುತ್ತದೆ ಎಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು. ಅವರು ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮಕ್ಕೆ ಆಗಮಿಸಿ ಭಕ್ತರಿಗೆ ದರ್ಶನ ನೀಡಿ ಮಾತನಾಡಿದ ಅವರು ನಮ್ಮ

ಕಲಬುರಗಿ : ಶಹಾಬಾದ ತಾಲೂಕು ಮಟ್ಟದಲ್ಲಿ ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ ಎಂದು ಶ್ರೀ ಬಾಲ ಬ್ರಹ್ಮಾಚಾರಿ ರಾಜ ಶಿವಯೋಗಿ ಸ್ವಾಮೀಜಿ ಅವರು ಸಾನಿಧ್ಯ ವಹಿಸಿ ಬಹು ವರ್ಷಗಳ

ಬೀದರ್ : ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಐದು ವರ್ಷ ಮುಂದುವರಿಸಬೇಕು ಒಂದು ವೇಳೆ ಸಿ. ಎಂ. ಸ್ಥಾನದಿಂದ ಅವರನ್ನು ಕೆಳಗೆ ಇಳಿಸಿದರೆ ರಾಜ್ಯಾದ್ಯಂತ ಬೀದಿಗೆ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಸದಾಂ ಕಲ್ಯಾಣ ಮಂಟಪದಲ್ಲಿ ಬಡವರ ಬಂಧು, ವೀರಶೈವ ಸಮಾಜ ಮುಖಂಡರು, ರಾಜಕೀಯ ಧುರೀಣರು, ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಶ್ರೀ ಶಿವರಾಜ

ಕಲಬುರಗಿ: ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯ ಅಡಿಯಲ್ಲಿ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮವು ಆಯ್ಕೆಗೊಂಡಿದ್ದು, ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಅವರು
Website Design and Development By ❤ Serverhug Web Solutions