
ಕಲಬುರಗಿಯ ಚಿಂಚನಸೂರಿನಲ್ಲಿ ಭೂಕಂಪ, ಬೆಚ್ಚಿಬಿದ್ದ ಗ್ರಾಮಸ್ಥರು
ಕಲಬುರಗಿ : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿ ಭಾರಿ ಶಬ್ದದೊಂದಿಗೆ ಲಘು ಭೂಕಂಪನದ ಅನುಭವ ರಾತ್ರಿ 10:59 ರ ಸುಮಾರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿ ಭಾರಿ ಶಬ್ದದೊಂದಿಗೆ ಲಘು ಭೂಕಂಪನದ ಅನುಭವ ರಾತ್ರಿ 10:59 ರ ಸುಮಾರಿಗೆ

ಬೆಳಗಾವಿ/ ಬೈಲಹೊಂಗಲ: 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕರ 4X400 ರಿಲೇ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ

ಬಾಗಲಕೋಟೆ :ಮನುಷ್ಯ ಜೀವನದ ಉತ್ತಮ ರೂಪ ಸಂಸ್ಕೃತಿ, ಸಂಸ್ಕೃತಿಯ ಉತ್ತಮ ರೂಪ ಕಲೆ, ಚಿತ್ರಕಲೆ ಶಿಲ್ಪಕಲೆ ದ್ರಶ್ಯಕಲೆ ಸೇರಿದಂತೆ ಮುಂತಾದ ಕಲೆಗಳು ಹೆಚ್ಚು ಪ್ರಾಧಾನ್ಯತೆ ಪಡೆದಿವೆ.ಬುದ್ದಿಜೀವಿಗಳದ್ದು ಆಲೋಚನೆ ಹೃದಯ ಜೀವಿಗಳದ್ದು ರಸಾನುಭವ ಎಂಬಂತೆ ಚಿತ್ರಕಲೆ

ಬಳ್ಳಾರಿ / ಕಂಪ್ಲಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಸುಮಾರು 26.78.435 ರೂ. ಗಳ ನಿವ್ವಳ ಲಾಭಗಳಿಸಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಬಿ.ಕಾಸೀಂಸಾಬು ಹೇಳಿದರು.ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ

ಬೆಂಗಳೂರು: ನಟ, ಸಾಹಸ ಸಿಂಹ ವಿಷ್ಣುವರ್ಧನ್ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿ. ಎಂ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ

ಗುರುಮಠಕಲ್ : ಗುರುಮಠಕಲ್ 110ಕೆವಿ ಸಬ್ಸ್ಟೇಷನ್ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ೧೪ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಗುರುಮಠಕಲ್ ಗುಲಬರ್ಗಾ

ಮದ್ಯ ಪ್ರೇಮಿಗಳ ತಾಣವಾದ ಇಂದಿರಾ ಮಾರುಕಟ್ಟೆ ವರದಿಗೆ ಸ್ಪಂದಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ CMO. ಇದೇ ಸೆಪ್ಟೆಂಬರ್ 9ರಂದು ಗುರುಮಠಕಲ್ ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನ ಹಿಂಭಾಗದಲ್ಲಿರುವ ಇಂದಿರಾ ಗಾಂಧಿ ತರಕಾರಿ ಮಾರುಕಟ್ಟೆಯ ಕುರಿತಾಗಿ

ಬಾಗಲಕೋಟೆ -ಮುಧೋಳ :ಕನ್ನಡ ನಾಡಿನ ಚಿತ್ರರಂಗದ ದೈತ್ಯ ಪ್ರತಿಭೆ, ನಟ ಮತ್ತು ಕನಾ೯ಟಕಕ್ಕೆ ವಿಶೇಷ ಕೊಡುಗೆಯನ್ನು ನೀಡಿರುವ ಅತ್ಯಂತ ಜನಪ್ರಿಯತೆಯನ್ನು ಹೊಂದಿರುವ ಡಿ.ಬಾಸ್ ದಶ೯ನ್ ಅವರು ಕೇವಲ ಆರೋಪಿ ಅಪರಾಧಿಯಲ್ಲ. ಆರೋಪಿ ಎಂದ ಮಾತ್ರಕ್ಕೆ

ಬಳ್ಳಾರಿ / ಕಂಪ್ಲಿ : ಇಂದಿನ ಸಮಾಜಕ್ಕೆ ಬುದ್ಧನ ತತ್ವ, ಆದರ್ಶ ಅಗತ್ಯವಾಗಿದ್ದು, ಬುದ್ಧ ಸಮಾಜದ ಏಳಿಗೆಗೆ ಅಹಿಂಸಾ ಮಾರ್ಗಗಳನ್ನು ಜಾರಿಗೆ ತಂದಿದ್ದಾರೆ. ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ನಡೆದರೆ, ಬದುಕು ಉತ್ತಮವಾಗಿರುತ್ತದೆ ಎಂದು

ಬಳ್ಳಾರಿ / ಕಂಪ್ಲಿ : ಇತ್ತಿಚೆಗೆ ಚಿತ್ರದುರ್ಗದಲ್ಲಿ ಗ್ಯಾಲಕ್ಸಿ ಎಜುಕೇಷನ್ ಇನ್ನೋವೇಶನ್ ಸಂಸ್ಥೆಯು ಏರ್ಪಡಿಸಿದ್ದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ಕಂಪ್ಲಿಯ ಶ್ರೀ ವಿದ್ಯಾಸಾಗರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವ
Website Design and Development By ❤ Serverhug Web Solutions