
ಅಕ್ರಮವಾಗಿ ಪೈಪ್ ಲೈನ್ ಮಾಡಿಕೊಂಡ ಕಳ್ಳರು
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್ ಸಿ ಕಾಲೋನಿ ಜನರಿಗೆ ಉಪಯೋಗವಾಗಲಿ ಅಂತ ಸರಿ ಸುಮಾರು 50 ಸಾವಿರ ಲೀಟರ್ ನೀರಿನ ಸಾಮರ್ಥ್ಯ ಹೊಂದಿರುವ ಟ್ಯಾಂಕ್ ಅನ್ನು ಸರ್ಕಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್ ಸಿ ಕಾಲೋನಿ ಜನರಿಗೆ ಉಪಯೋಗವಾಗಲಿ ಅಂತ ಸರಿ ಸುಮಾರು 50 ಸಾವಿರ ಲೀಟರ್ ನೀರಿನ ಸಾಮರ್ಥ್ಯ ಹೊಂದಿರುವ ಟ್ಯಾಂಕ್ ಅನ್ನು ಸರ್ಕಾರ

ಬೆಂಗಳೂರು : ಮೆಜೆಸ್ಟಿಕ್ ಮೈಸೂರು ಬ್ಯಾಂಕ್ ಸರ್ಕಲ್ ಹತ್ತಿರದ ಕರ್ನಾಟಕ ಕೈಗಾರಿಕಾ ಮಹಾಸಂಘ ಇದರ ಸರ್ ಎಂ ವಿ ಸಭಾಂಗಣದಲ್ಲಿ ದಿನಾಂಕ ಸೆಪ್ಟೆಂಬರ್ 1, 2025 ರ ಸಂಜೆ 5ಗಂಟೆಗೆ ಶ್ರೀ ಶ್ರೀ ಶ್ರೀ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಸಕರ ಅನುದಾನಿತ ಶಾಲೆ ಟೆಂಗಳಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಂಗಮ್ಮ ನಾಲವಾರ ಇವರು ಸರಕಾರದ ವಿವಿದ ಯೋಜನೆಗಳಾದ ವಿದ್ಯಾರ್ಥಿಗಳಿಗೆ ಕೊಡುವ ಶೂ-ಸಾಕ್ಸ್ ವಿತರಣೆ

ರಾಯಚೂರು :ಶೆಲ್ ಎನ್ ಎಕ್ಸ್ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ರಿಫ್ರೆಷರ್ -2 ತರಬೇತಿಯನ್ನು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಆಗಸ್ಟ್ 29, 2025 ರಂದು ದೇವದುರ್ಗದ ವೈಷ್ಣವಿ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು

ಬೆಳಗಾವಿ: ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾಗವಾಡ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಕಾಳಜಿ ವಹಿಸಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಅವರು ಶೇಡಬಾಳ ಪಟ್ಟಣದಲ್ಲಿ

ಸುಕ್ಷೇತ್ರ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ -ರಟಕಲ್ ಶ್ರೀ ವಿಶ್ವರಾಧ್ಯರ ಪುರಾಣ ಮಹಾಮಂಗಲ ಮತ್ತು ಧರ್ಮ ಸಭೆ ಕಾರ್ಯಕ್ರಮ ಜರುಗಿತು. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀಕ್ಷೇತ್ರ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ ರಟಕಲ್ ಗುಡ್ಡದಲ್ಲಿ

ಬಾಗಲಕೋಟೆ :ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ

ಬಾಗಲಕೋಟೆ/ ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಸಿದ್ಧಿವಿನಾಯಕ ಸೇವಾ ಸಮಿತಿ ಹಿರೇಓತಗೇರಿ ಶ್ರೀ ವಿಜಯ ಮಾಂತೇಶ್ವರ ರಂಗಮಂದಿರದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.ಇಲಕಲ್ ನಗರದಿಂದ ಅದ್ದೂರಿ ಮೆರವಣಿಗೆಯ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು.

ಬಾಗಲಕೋಟೆ/ ಹುನಗುಂದ: ಹುನಗುಂದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿಎಪಿಸಿಎಂಎಸ್) ಚುನಾವಣೆಯಲ್ಲಿ 12-ಸ್ಥಾನಕ್ಕೆ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಹುನಗುಂದ

ಬೀದರ್/ ಬಸವಕಲ್ಯಾಣ: ನನ್ನ ಹೃದಯದಲ್ಲಿ ಬಸವ ತತ್ವದ ಬೀಜ ಬಿತ್ತಿದವರೇ ಪರಮ ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳು ಎಂದು ಅನುಭವ ಮಂಟಪದ ಅಧ್ಯಕ್ಷರು, ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. ನಗರದ ಬಸವ ಧರ್ಮ ಪೀಠದ
Website Design and Development By ❤ Serverhug Web Solutions