
ಶ್ರದ್ಧಾ ಭಕ್ತಿಯ ಆಂಜನೇಯ ಉತ್ಸವ ಸಂಪನ್ನ
ಗುರುಮಠಕಲ್ ನಲ್ಲಿ ಕಣ್ಮನ ಸೆಳೆದ ಕೈಕುಸ್ತಿ ಪಂದ್ಯ. ಗುರುಮಠಕಲ್ ಪಟ್ಟಣದ ಕಾಕಲವಾರ ಬೇಸ್ ಆಂಜನೇಯ ಸನ್ನಿಧಿಯಲ್ಲಿ ನಡೆಯುವ ಗಡಿ ಭಾಗದ ಪ್ರಸಿದ್ಧ ಗ್ರಾಮೀಣ ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿಯು ನೆರೆದ ಸಾವಿರಾರು ನೋಡುಗರ ಮನ ಸೆಳೆಯಿತು. ಗುರುಮಠಕಲ್: ಪಟ್ಟಣದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಮಠಕಲ್ ನಲ್ಲಿ ಕಣ್ಮನ ಸೆಳೆದ ಕೈಕುಸ್ತಿ ಪಂದ್ಯ. ಗುರುಮಠಕಲ್ ಪಟ್ಟಣದ ಕಾಕಲವಾರ ಬೇಸ್ ಆಂಜನೇಯ ಸನ್ನಿಧಿಯಲ್ಲಿ ನಡೆಯುವ ಗಡಿ ಭಾಗದ ಪ್ರಸಿದ್ಧ ಗ್ರಾಮೀಣ ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿಯು ನೆರೆದ ಸಾವಿರಾರು ನೋಡುಗರ ಮನ ಸೆಳೆಯಿತು. ಗುರುಮಠಕಲ್: ಪಟ್ಟಣದ

ಇಂಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಜಿಲ್ಲಾ ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತರಿಗೆ ತಾಲೂಕು ಕಾ ನಿ ಪ ಧ್ವನಿ ಸಂಘಟನೆ ಇಂದ ಶ್ರೀ ಸಚಿನ್ ಇಂಡಿ ರವರರಿಗೆ

ವಿಜಯಪುರ/ ಮುದ್ದೇಬಿಹಾಳ: ಶ್ರೀ ಅಮರೇಶ್ವರ ಪಬ್ಲಿಕ್ ಶಾಲೆ ಜ್ಞಾನ ಸಮೃದ್ಧಿ ಗುರುಕುಲ ಕಲಿಯುವ ಮನೆ ನಾಲತವಾಡದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಮಕ್ಕಳಿಂದ ಚಿತ್ರಕಲೆ ಸ್ಪರ್ಧೆ ವೇದಿಕೆ ಟ್ರಿಕ್ಸ್ ಪ್ರದರ್ಶನ ಕಲಿತ

ಭಾರತವು ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಸರುವಾಸಿ. ಈ ಭೂಮಿಯ ಗುಣವೇ ಅಂತದ್ದು ಎಲ್ಲವೂ ಎಲ್ಲರಿಗಾಗಿ ಎನ್ನುವುದು. ಆಸೆಯ ಜೊತೆಗೆ ನಿಸ್ವಾರ್ಥ, ಭಾವನೆಗಳ ಜೊತೆಗೆ ಹೃದಯ, ಬದುಕಿನೊಂದಿಗೆ ಸಂಬಂಧ ಬೆಸೆಯುವಂತೆ ಅಲ್ಲಲ್ಲಿ ಸಾಮಾಜಿಕ ಬಂಧಗಳು ರೂಪುಗೊಳ್ಳುತ್ತವೆ.ಮಾನವ

ಬಳ್ಳಾರಿ / ಕಂಪ್ಲಿ : ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಕಾಳಿಗಲ್ಲಿಯ ಬಾಲಾಜಿ ಮಂದಿರದಲ್ಲಿ ನೂರಾರು ಮಾತೆಯರೊಂದಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ 61 ನೇ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ, ಕೃಷ್ಣ ಜನ್ಮಾಷ್ಟಮಿ ಆಚರಣೆಯೊಂದಿಗೆ ಆರ್ಯಸಮಾಜದ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಶಾಸಕರಾದ ಲಕ್ಷ್ಮಣ್ ಸವದಿ ಅವರು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ ನಾನೂ ಸಹ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ , ಮತದಾನದ ಮೂಲಕ ನಾವು ವಿರೋಧಿಗಳಿಗೆ ಉತ್ತರ ನೀಡುತ್ತೇವೆ, ನೀವು

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸನಗರ ತಾಳಿಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ತಾಳಿಕೋಟೆ ಕ್ಲಸ್ಟರ್ ಮಟ್ಟದ ಸರ್ಕಾರಿ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ

ಶಿವಮೊಗ್ಗ: ರಾವ್ಸ ಸ್ಪೋರ್ಟ್ಸ್ ಅರೆನಾದಲ್ಲಿ ನಡೆದ ಭಾರತೀಯ ಜೀವ ವಿಮಾ ನಿಗಮ, ದಕ್ಷಿಣ ಮಧ್ಯ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕರ್ನಾಟಕ,

ಡಾ. ಮಲ್ಲೇಶ್ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯವು ಪಿ. ಹೆಚ್. ಡಿ ಪದವಿ ( ಡಾಕ್ಟರೇಟ್ ಪದವಿ ) ನೀಡಿದೆ. ಇವರು ಕನ್ನಡದಲ್ಲಿ ಗಜಲ್ ಕಾವ್ಯ : ವಿಭಿನ್ನ ಆಯಾಮಗಳು ( ಉತ್ತರ ಕರ್ನಾಟಕದ
Website Design and Development By ❤ Serverhug Web Solutions