
ದೇವರ ಮಕ್ಕಳಿಗೆ ಬೇಕಾಗಿರುವುದು ಅನುಕಂಪವಲ್ಲ ಅವಕಾಶ
ಜಗತ್ತಿನ ಅದ್ಭುತ ಸೃಷ್ಟಿ ಎಂದರೆ ಅದು ಮಾನವ ಸೃಷ್ಟಿ. ಇದನ್ನು ವ್ಯಾಖ್ಯಾನ ಮಾಡುವುದು ಅಷ್ಟು ಸುಲಭವಲ್ಲ. ವೈಜ್ಞಾನಿಕ ಲೋಕ ಮತ್ತು ಆಧ್ಯಾತ್ಮಿಕ ಲೋಕ ಇವೆರಡರ ಹಿನ್ನೆಲೆಯಲ್ಲಿ ಅರ್ಥೈಸಿದರು ಹೀಗೆಯೇ ಎಂದು ಹೇಳಲು ಅಸಾಧ್ಯ. ಇಂತಹ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜಗತ್ತಿನ ಅದ್ಭುತ ಸೃಷ್ಟಿ ಎಂದರೆ ಅದು ಮಾನವ ಸೃಷ್ಟಿ. ಇದನ್ನು ವ್ಯಾಖ್ಯಾನ ಮಾಡುವುದು ಅಷ್ಟು ಸುಲಭವಲ್ಲ. ವೈಜ್ಞಾನಿಕ ಲೋಕ ಮತ್ತು ಆಧ್ಯಾತ್ಮಿಕ ಲೋಕ ಇವೆರಡರ ಹಿನ್ನೆಲೆಯಲ್ಲಿ ಅರ್ಥೈಸಿದರು ಹೀಗೆಯೇ ಎಂದು ಹೇಳಲು ಅಸಾಧ್ಯ. ಇಂತಹ

ಬೆಂಗಳೂರು: ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ಜೊತೆಗೂಡಿ ಬೆಂಗಳೂರು ಕೌಶಲ್ಯ ಶೃಂಗಸಭೆ – 2025ಕ್ಕೆ ವೈದ್ಯಕೀಯ

ವಿಜಯಪುರ/ ಕೊಲ್ಹಾರ : 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಕೇಂದ್ರದ ಕರುನಾಡು ಸಾಹಿತ್ಯ ಪರಿಷತ್ತಿನಿಂದ ಕರ್ನಾಟಕ ರಾಜ್ಯೋತ್ಸವ, ಪ್ರಶಸ್ತಿ ಪ್ರಧಾನ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು 5/11/25 ರಂದು ಆಯೋಜನೆ ಮಾಡಲಾಗಿದೆ.

ಶಿವಮೊಗ್ಗ: ಕೊಟ್ಟ ಸಾಲ ವಸೂಲಾದಾಗ ಮಾತ್ರ ಸಹಕಾರ ಸೊಸೈಟಿಗಳು ಉಳಿಯಲು ಸಾಧ್ಯ ಎಂದು ಸಹಕಾರ ಕ್ಷೇತ್ರದ ಧುರೀಣರಾದ ಎಂಎಡಿಬಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.ಅವರು ಭಾನುವಾರ ವಿದ್ಯಾನಗರದ ಚಂದ್ರಪ್ಪ

ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ

ಶಿವಮೊಗ್ಗ : ಭದ್ರಾವತಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘ, ಜನ್ನಾಪುರ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜನಾಯಕ್ ಬಿ.

ಶಿವಮೊಗ್ಗ: ಆರೋಗ್ಯ ಎನ್ನುವುದು ಕೇವಲ ದೈಹಿಕ ಸುಸ್ಥಿತಿ ಎನ್ನುವುದಕ್ಕಿಂತ ವಿಸ್ತಾರ ಅರ್ಥ ಹೊಂದಿದೆ. ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಸಮತೋಲನ ಸಾಧಿಸುವುದು ಬಹಳ ಮುಖ್ಯ ಎಂದು ಖ್ಯಾತ ವೈದ್ಯರೂ ಬರಹಗಾರರೂ ಆದ ಡಾ.ಎಚ್.ಎಸ್. ಅನುಪಮಾ

ಕಲಬುರಗಿ : ಹಡಪದ ಅಪ್ಪಣ್ಣ ಕ್ಷೌರಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರ ಕನ್ನಡ ನಾಡು ನುಡಿ ನೆಲ ಜಲ ಭಾಷೆ ಮತ್ತು ಜನಪರ ಹೋರಾಟಗಳು, ಅವರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿಯು ತುಂಬಾನೇ ಕಲುಷಿತ ಗೊಳ್ಳುತ್ತಿದ್ದು ಆದ ಕಾರಣ ಸಾರ್ವಜನಿಕರು ಈ ನದಿಯಲ್ಲಿ ಯಾವುದೇ ವಸ್ತುಗಳನ್ನು ತಮ್ಮ ತಮ್ಮ ವಾಹನಗಳಲ್ಲಿ ತಂದು ಬಿಸಾಡದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಗಮನಹರಿಸಿ.

ಬೆಂಗಳೂರು :ಮಾಜಿ ಮಂತ್ರಿ ಹೆಚ್ ವೈ ಮೇಟಿ ನಿಧನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಹೆಚ್. ವೈ. ಮೇಟಿ (79) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
Website Design and Development By ❤ Serverhug Web Solutions