
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಕಾರ್ಯಕ್ರಮ
ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಶೀಲ್ದಾರ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಜಯಂತೋತ್ಸವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಶೀಲ್ದಾರ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಜಯಂತೋತ್ಸವ

ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ ಹನೂರು ತಾಲೂಕು ಘಟಕದ ಸಭೆ ಹಾಗೂ ಹನೂರು ಟೌನ್ ಘಟಕ ಮತ್ತು ಹೋಬಳಿ ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಆಯ್ಕೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು. ಕಿಟ್ಟಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸೋಮನಾಥ ಬೇಲೂರೆ

ಚಾಮರಾಜನಗರ/ ಹನೂರು : ಗ್ರಾಮಸ್ಥರ ಬಹುದಿನದ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುತ್ತಿದ್ದು ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ

ಕಲಬುರಗಿ/ ಚಿತ್ತಾಪುರ :ರಾಜ್ಯದಲ್ಲಿ ಹಿಂದುಳಿದ ತಾಲೂಕಾಗಿದ್ದ ಚಿತ್ತಾಪುರವನ್ನು ಅಭಿವೃದ್ಧಿಯ ನಂ.1 ತಾಲೂಕಿನ ಕೀರ್ತಿ ಕ್ಷೇತ್ರದ ಶಾಸಕರಾಗಿರುವ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್

ಚಾಮರಾಜನಗರ/ಹನೂರು ಪಟ್ಟಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ವೃತ್ತ ನಿರ್ಮಾಣ ಆಗುತ್ತಿದ್ದು ಬೇಕಾಗಿರುವ ಜಾಗವನ್ನು ಅರಣ್ಯ ಅಧಿಕಾರಿಗಳ ಜೊತೆ ಖುದ್ದು ಚರ್ಚಿಸಿ ಬಿಡಿಸಿದರು. ದಲಿತ ಸಮುದಾಯದವರ ಬೇಡಿಕೆಯಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಹಡಪದ ವಿದ್ಯಾರ್ಥಿನಿಯನ್ನು ಅನುಮಾನಸ್ಪದ ಕೊಲೆ ಮಾಡಿರುವ ವ್ಯಕ್ತಿಯನ್ನು ಗಲ್ಲಿಗೇರಿಸಲು ಒತ್ತಾಯ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಮೃತ ದೇಹವು ನಿನ್ನೆ ಶಹಾಪೂರ ತಾಲೂಕು ಗೋಗಿ ಕಾಲುವೆಯಲ್ಲಿ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ರಂಗನಾಥಪುರ ಗ್ರಾಮದ ಶ್ರೀ ಎಲ್ಲಮ್ಮ ದೇವಿ ದೇವಾಲಯದ 12ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕೆರಗೋಡಿ ರಂಗಾಪುರ ಸುಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಗುರುಪರದೇಶಿ ಕೇಂದ್ರ ಮಹಾಸ್ವಾಮೀಜಿಗಳು ಮಕ್ಕಳಿಗೆ

ತುಮಕೂರು: ತುಮಕೂರಿನ ಕನ್ನಡ ಭವನದಲ್ಲಿ ಮುಂದಿನ ತಿಂಗಳ ದಿನಾಂಕ 22 .11 .2025 ರ ಶನಿವಾರ ಮಕ್ಕಳಿಂದ ಮಕ್ಕಳಿಗಾಗಿಯೇ ಕಾರ್ಯಕ್ರಮ ಆಯೋಜಿಸಿದ್ದು 3 ರಿಂದ 5 ವಯಸ್ಸಿನ ಮಕ್ಕಳು ತಮ್ಮ ಹೆಸರನ್ನು ದಿನಾಂಕ 10

ಬನಹಟ್ಟಿ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ – ಬೆಂಗಳೂರು ಗ್ರಾ. ಜಿಲ್ಲೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕನಲ್ಲಿ ಆಯೋಜಿಸಿದ ‘ನಾನು ವಿಜ್ಞಾನಿ -2025’
Website Design and Development By ❤ Serverhug Web Solutions