
ರಕ್ಷಾ ಬಂಧನ! ರಾಖಿ ಮಾರಾಟ ಜೋರು
ಕಲಬುರಗಿ/ ಚಿತ್ತಾಪುರ; ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ರಕ್ಷಾ ಬಂಧನದ ಪ್ರಯುಕ್ತ ರಾಖಿಗಳ ಮಾರಾಟ ಜೋರಾಗಿ ನಡೆಯಿತು.ಪಟ್ಟಣದ ಲಾಡ್ಜಿಂಗ್ ಕ್ರಾಸ್, ಬಸ್ ನಿಲ್ದಾಣ ವೃತ್ತ, ಜನತಾ ಚೌಕ್, ಕಪಡಾ ಬಜಾರ್ ಸೇರಿದಂತೆ ಇತರೆ ಕಡೆಗಳಲ್ಲಿ ರಾಖಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಚಿತ್ತಾಪುರ; ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ರಕ್ಷಾ ಬಂಧನದ ಪ್ರಯುಕ್ತ ರಾಖಿಗಳ ಮಾರಾಟ ಜೋರಾಗಿ ನಡೆಯಿತು.ಪಟ್ಟಣದ ಲಾಡ್ಜಿಂಗ್ ಕ್ರಾಸ್, ಬಸ್ ನಿಲ್ದಾಣ ವೃತ್ತ, ಜನತಾ ಚೌಕ್, ಕಪಡಾ ಬಜಾರ್ ಸೇರಿದಂತೆ ಇತರೆ ಕಡೆಗಳಲ್ಲಿ ರಾಖಿ

ದೂರುದಾರರಿಂದ ಹಣ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆಯೇ ಇಬ್ಬರು ಪೊಲೀಸ್ರನ್ನು ಎಸ್ ಪಿ ಪ್ರಥ್ವಿಕ್ ಶಂಕರ್ ಅವರು ಸೇವೆಯಿಂದ ಅಮಾನತು ಗೊಳಿಸಿದ ಪ್ರಕರಣ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಜರುಗಿದೆ. ಪೊಲೀಸ್ ಪೇದೆಗಳಾದ ವಿಶ್ವನಾಥರಡ್ಡಿ ಮತ್ತು ಗೋಪಾಲರೆಡ್ಡಿ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ2025-26 ನೇ ಸಾಲಿನ ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟ ನೀಲವಂಜಿಗಿಯಲ್ಲಿ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನುಶಾಸಕಿ ಎಂ. ಪಿ. ಲತಾ ಮಲ್ಲಿಕಾರ್ಜುನ್ ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ಬಿ. ಇ. ಓ. ಲೇಪಾಕ್ಷಪ್ಪ ಮತ್ತು

ಗುರುಮಠಕಲ್: ಯಾದಗಿರಿ ಜಿಲ್ಲೆಯ ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷರಾದ ಗೌಡಪ್ಪ ಅಲ್ದಾಳ ಅವರು ನಕಲಿ ಜಾತಿ ಪ್ರಮಾಣ ಪತ್ರ ವಿರೋಧಿಸಿ ಇದೇ ಆಗಸ್ಟ್ 13ರಂದು ವಾಲ್ಮೀಕಿ ಸಮಾಜದ ವತಿಯಿಂದ ಯಾದಗಿರಿ ನಗರದಲ್ಲಿ ಬೃಹತ್ ಪ್ರತಿಭಟನೆಗೆ ಕರೆ

ಬಾಗಲಕೋಟೆ/ ಜಮಖಂಡಿ: ಕಣ್ಣಿಗೆ ಕಾಣುವುದು ನಿಜವಾದ ಜಗತ್ತಲ್ಲ. ಅದು ಮಾಯಾಲೋಕ ಒಳಗೆ ಆಳಕ್ಕಿಳಿದು ನೋಡಿದರೆ ಜಗತ್ತಿನ ನಿಜವಾದ ದರ್ಶನ ಆಗುತ್ತದೆ. ಹಾಗೆಯೇ ಮಾಯೆಯ ಬೆನ್ನುಹತ್ತಿ ನಿಜವಾದ ಬದುಕನ್ನು ನರಕ ಮಾಡಿಕೊಂಡು ಎಲ್ಲಿಯೂ ಸಲ್ಲದಂತಾಗಬಾರದು ಎಂದು

ರಾಯಚೂರು: ಸೈನಿಕ ಮಿತ್ರ ತಂಡ ಕನಾ೯ಟಕ ಹಾಗೂಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಯಚೂರು ವತಿಯಿಂದ ನಮ್ಮನ್ನು ರಕ್ಷಿಸುವ ಭಾರತೀಯ ಸೇನೆಯ ವೀರ ಯೋಧರಿಗೆ ರಕ್ಷೆ ಕಟ್ಟಿ ರಕ್ಷಾಬಂಧನವನ್ನು ಆಚರಿಸಲಾಯಿತು. ಸೈನಿಕ ಮಿತ್ರ ತಂಡ ಹಾಗೂ

ಬೆಳಗಾವಿ/ ಬೈಲಹೊಂಗಲ: ಶರಣರ ವಾಣಿಯಂತೆ ದಯೆ ಬೇಕು ಸಕಲ ಪ್ರಾಣಿಗಳಲ್ಲಿ ದಯವಿಲ್ಲದ ಧರ್ಮ ಯಾವುದಯ್ಯ ಎನ್ನುವಂತೆ ಪ್ರತಿ ಜೀವಿಯ ರಕ್ಷಣೆ ಹಾಗೂ ಮಾನವರಲ್ಲಿ ಸಾಮರಸ್ಯದಿಂದ ಬದಕುವ ಸದ್ಬುದ್ಧಿ, ಸನ್ಮತಿ ನೀಡುವಂತೆ ಬಯಸಿ ದೇವರಿಗೂ ಸಹಿತ

ಬಳ್ಳಾರಿ : ಕೆಎಚ್ಬಿ ಕಾಲೋನಿ, ಬಳ್ಳಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಡಿ ಮಲ್ಲಿಕಾರ್ಜುನ ವಯೋ ನಿವೃತ್ತಿ ಹಿನ್ನೆಲೆ 1997 98ನೇ ಸಾಲಿನ ಎಮ್ಮಿಗನೂರು ಹಳೆ ವಿದ್ಯಾರ್ಥಿಗಳು ಬಳಗದಿಂದ ಅಭಿನಂದನೆ ಸಲ್ಲಿಸಲಾಯಿತು.

ಬಳ್ಳಾರಿ / ಕಂಪ್ಲಿ : ಶ್ರಾವಣ ಮಾಸದ ಪ್ರಯುಕ್ತ ಹಾಲುಮತ ಸಮಾಜದ ಧರ್ಮ ಪ್ರಚಾರ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವು ಆ.11ರಂದು ಸೋಮಲಾಪುರ ಕ್ರಾಸ್ ಬಳಿಯಲ್ಲಿರುವ ಶ್ರೀಮಠದಲ್ಲಿ ಆಯೋಜಿಸಲಾಗಿದ್ದು, ಹಾಲುಮತ ಸಮಾಜದವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು

ವೇದವ್ಯಾಸರಿಂದ ಪ್ರತಿಷ್ಠಿತವಾದ ಪುರಾತನ ಆಂಜನೇಯ ದೇಗುಲ – ಸ್ಥಳೀಯರಿಂದ ನಿರ್ಲಕ್ಷ್ಯ ಯಾದಗಿರಿ/ಗುರುಮಠಕಲ್: ಪಟ್ಟಣದ ಶ್ರೀ ತಿಮ್ಮಪ್ಪ ದೇವಸ್ಥಾನದ 3 ನೇಯ ವರ್ಷದ ಜಯಂತೋತ್ಸವ ಇಂದು ವೈಭವದಿಂದ ಜರುಗಿತು. ವೇದವ್ಯಾಸರಿಂದ ಪ್ರತಿಷ್ಠಿತವಾಗಿದೆ ಎನ್ನಲಾದ ಆಂಜನೇಯ ಸ್ವಾಮಿ
Website Design and Development By ❤ Serverhug Web Solutions