
ಪಾನ್ ಮಸಾಲಾ ಉತ್ಪನ್ನಗಳ ಮೇಲಿನ ಆದೇಶ ವಾಪಾಸ್
ಬೆಂಗಳೂರು: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿ. ಕೆ . ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿ. ಕೆ . ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು

ಬೆಂಗಳೂರು : ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಬಿಜೆಪಿ, ಜೆಡಿಎಸ್ ಹಾಗೂ

ಬಳ್ಳಾರಿ / ಕಂಪ್ಲಿ : ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ರಾಮಸಾಗರ ಗ್ರಾಮದ ಮತದಾರರ ಪಟ್ಟಿಯಲ್ಲಿ ಆಘಾತಕಾರಿ ಲೋಪವೊಂದು ಬೆಳಕಿಗೆ ಬಂದಿದೆ. ರಾಮಸಾಗರ ಗ್ರಾಮದ ನಿವಾಸಿ ಆನೆ ಪ್ರಕಾಶ (ತಂದೆ: ಆನೆ ಈರಪ್ಪ)

ಬಳ್ಳಾರಿ / ಕಂಪ್ಲಿ : ಬಳ್ಳಾರಿ: ವಂದೇ ಮಾತರಂ ಗೀತೆಗೆ 150 ವರ್ಷಗಳಾದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ 100 ಮೀಟರ್ ಉದ್ದದ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಂಡಿತ್ತು. ಇಲ್ಲಿನ ಷಾಮಿಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ರಾಮಸಾಗರ ಗ್ರಾಮದಲ್ಲಿ ಇಂದು ಕುಷ್ಠ ರೋಗದಿಂದ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಜೀವನೋಪಾಯಕ್ಕಾಗಿ ಡೇಮಿಯನ್ ಫೌಂಡೇಶನ್ (DFIT) ವತಿಯಿಂದ ಕಿರಾಣಿ ಅಂಗಡಿಯ

ಬೈಲಹೊಂಗಲ ನಗರಸಭೆ ವತಿಯಿಂದ ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಬರುವ ಗಣೇಶ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಓ.ಪಿ.) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ

ಮಡಿಕೇರಿ :ಬೆಳಗ್ಗೆ 11 ಗಂಟೆಗೆಭಾಗಮಂಡಲ ಹೆಲಿಪ್ಯಾಡ್ ಗೆ ಆಗಮನಮುಖ್ಯಮಂತ್ರಿಯಾದ ಮೇಲೆ ಕೊಡಗು ಜಿಲ್ಲೆಗೆ ಮೊದಲ ಭೇಟಿಭಾಗಮಂಡಲದ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ಪೂಜೆನಂತರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದುಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ ಅವರು

ವಿರಾಜಪೇಟೆ :ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರನ್ನು ತನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ

ಅಡಿಕೆ ಬೆಳೆಗಾರರ ಮೇಲೆ ಪರಿಣಾಮವೇನು? ಶಿವಮೊಗ್ಗ/ ತೀರ್ಥಹಳ್ಳಿ : ರಾಜ್ಯದಲ್ಲಿ ಈಗಾಗಲೇ ನಿಕೋಟಿನ್ ಉಳ್ಳ ಗುಟ್ಕಾ, ಪಾನ್ ಮಸಾಲಾ ಮಾರಾಟಕ್ಕೆ ನಿಷೇಧ ಇದೆಆದರೆ ನಿಷೇಧ ತಪ್ಪಿಸಲು ಪ್ರತ್ಯೇಕ ಪ್ಯಾಕಲ್ಲಿ ಗುಟ್ಕಾ, ಪಾನ್ ಮಸಾಲಾ ಮಾರುತ್ತಿದ್ದ

ಬಳ್ಳಾರಿ / ಕಂಪ್ಲಿ : ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪಟ್ಟಣದ ಮೆಹಬೂಬ ನಗರದ ನಿವಾಸಿ ಖಲೀಲುಲ್ಲಾ (38) ಎಂಬುವ ವ್ಯಕ್ತಿಯನ್ನು ಠಾಣೆಗೆ ಕರೆದು ಕೊಂಡು ಬಂದಿದ್ದ ವೇಳೆ ಪೊಲೀಸರ ದೈಹಿಕ
Website Design and Development By ❤ Serverhug Web Solutions