
ಕಾಗವಾಡದಲ್ಲಿ ದಲಿತ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಬೆಳಗಾವಿ/ಕಾಗವಾಡ : 13 /10/2025 ರಂದು ಕಾಗವಾಡದಲ್ಲಿ ತಾಲೂಕಿನ ದಲಿತ ಒಕ್ಕೂಟದಿಂದ ಹಾಗೂ ವಕೀಲರಿಂದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲರಾದ ರಾಕೇಶ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ/ಕಾಗವಾಡ : 13 /10/2025 ರಂದು ಕಾಗವಾಡದಲ್ಲಿ ತಾಲೂಕಿನ ದಲಿತ ಒಕ್ಕೂಟದಿಂದ ಹಾಗೂ ವಕೀಲರಿಂದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲರಾದ ರಾಕೇಶ್

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧಿಸುವ ಕುರಿತು ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳು ದೇಶದ ಜನರಿಗೆ ಮಾಡಿದ ಅಪಮಾನ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪ್ರಕಟಣೆ

ಬೀದರ್: ಲಿಂಗಾಯತ ಮಠಾಧೀಶರು ಮತ್ತು ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಸಾಹಿತಿ, ಹೋರಾಟಗಾರ ಸಂಗಮೇಶ ಎನ್ ಜವಾದಿ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ

ಹರಪನಹಳ್ಳಿ ತಾಲೂಕಿನ ಎನ್ ಶೀರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ

ಕಲಬುರಗಿ/ ಕಾಳಗಿ :ಧಾರ್ಮಿಕ ದತ್ತಿ ಇಲಾಖೆ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗಿ (ರಟಕಲ್). ಜಗದ್ಗುರು ಶ್ರೀ ರೇವಣಸಿದ್ದೇಶ್ವರರು ಬೇಡಿದವರಿಗೆ ಬೇಡಿದ್ದನ್ನೇ ಕರುಣಿಸುವ ಕರುಣಾಮಯಿ, ಆದರೆ ಹರಕೆ ತೀರಿಸಲು ಬಂದ ಭಕ್ತಾದಿಗಳು ಹರಕೆ ತೀರಿಸದೇ ವಾಪಸ್

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಪಡೆದಿರುವ ತಾಲೂಕು ಮಟ್ಟದಲ್ಲಿ ಪತ್ರಕರ್ತರಿಗೆ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲೆಯಾದ್ಯಂತ ಉಚಿತವಾಗಿ ಬಸ್ಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ಪಾಸ್ ನೀಡಲು

ಕಲಬುರಗಿ : ರೈತಪರ, ದಲಿತ, ಕನ್ನಡ, ಮಹಿಳಾ ಪರ ಸಂಘಟನೆಗಳ ವತಿಯಿಂದ ಒಗ್ಗಟ್ಟಾಗಿ ಹಸಿ ಬರಗಾಲ ಘೋಷಣೆ, ಸಾಲ ಮನ್ನಾ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ಬಂದ್ ಮಾಡಲಾಯಿತು.ಕಳೆದ ಆಗಸ್ಟ್, ಸೆಪ್ಟೆಂಬರ್

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ ಹಾಲ್ ನಲ್ಲಿ ವಕೀಲ ರಾಕೇಶ ಕಿಶೋರ್ ಎಂಬ ವ್ಯಕ್ತಿ ತನ್ನ ಶೂ ಬಿಚ್ಚಿ ಮುಖ್ಯ ನ್ಯಾಯಮೂರ್ತಿಗಳಿಗೆ ಎಸೆದ ಘಟನೆಯನ್ನು ಮಾಜಿ ಐಪಿಎಸ್ ಅಧಿಕಾರಿ ಬಿಜೆಪಿ

ಬೆಳಗಾವಿ: ಅಥಣಿ ಹಲ್ಯಾಳ : ನಾನು ವಿಜ್ಞಾನಿ 2025’ರ ಕಾರ್ಯಾಗಾರದಲ್ಲಿ ಅಥಣಿ ತಾಲ್ಲೂಕಿನ ಬಸವೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಟೆಲಿಸ್ಕೋಪ್ ತಯಾರಿಸಿ ವಿಶ್ವ ದಾಖಲೆ ಮಾಡಿರುವುದು ಪ್ರಶಂಸನೀಯ ಎಂದು ಸಂಸ್ಥೆಯ ಅಧ್ಯಕ್ಷರು ಶ್ರೀ ಆರ್

ಅ. 12 ರಂದು ಬೆಂಗಳೂರಿನಲ್ಲಿ ಡಿ ಕೆ ಶಿವಕುಮಾರ್ ಹಾಗೂ ವಿನಯ ಗುರೂಜಿ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ. ಶಿವಮೊಗ್ಗ, ತೀರ್ಥಹಳ್ಳಿ: ಬೆಂಗಳೂರಿನ ಮಲೆನಾಡು ಹಿತರಕ್ಷಣಾ ಸಮಿತಿ ಪ್ರತಿ ವರ್ಷದಂತೆ ಕೊಡುವ ಮಲೆನಾಡು ರತ್ನ ಪ್ರಶಸ್ತಿಗೆ
Website Design and Development By ❤ Serverhug Web Solutions