ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಸರ್ವಾಂಗಣ ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅತ್ಯಗತ್ಯ ನಿಮ್ಮಗಳ ಶ್ರಮದ ಮೇಲೆ ಹನೂರು ಕ್ಷೇತ್ರದ ಅಭಿವೃದ್ಧಿ ನಿಂತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ
ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಸರ್ವಾಂಗಣ ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅತ್ಯಗತ್ಯ ನಿಮ್ಮಗಳ ಶ್ರಮದ ಮೇಲೆ ಹನೂರು ಕ್ಷೇತ್ರದ ಅಭಿವೃದ್ಧಿ ನಿಂತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ
ಕೊಪ್ಪಳ: ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಜೀವನ ಯಶಸ್ವಿ ಸಾಧ್ಯವೆಂದು ಇರಕಲ್ಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರಯ್ಯ ಅಬ್ಬಿಗೇರಿ ಮಠ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ
ರಾಯಚೂರು:ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದೆ ಹಬ್ಬದಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಬಳಸದೆ ಮಣ್ಣಿನಿಂದ ತಯಾರಿಸಿದ ಹಾಗೂ ವೃಕ್ಷ ಗಣಪತಿಗಳನ್ನು ಬಳಸಿ ಎಲ್ಲರೂ ಪರಿಸರ ಪ್ರಜ್ಞೆ ಬೆಳಸಿಕೊಳ್ಳಬೇಕು ಎಂದು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ 14 ನೇ ವಾರ್ಡ ಡಾ॥ಬಿ.ಆರ್.ಅಂಬೇಡ್ಕರ್ ನಗರದಲ್ಲಿ, ಶ್ರಾವಣ ಮಾಸದ ಕಡೇ ಮಂಗಳವಾರದಂದು ಶ್ರೀ ಮದಗದಾಂಬೆ ದೇವಿಯನ್ನು ವಿಧಿವತ್ತಾಗಿ, ಗಂಗೆ ದರ್ಶನ ಮಾಡಿಸುವ ಧಾರ್ಮಿಕ ಕಾರ್ಯಕ್ರಮ ಜರುಗಿಸಲಾಗಿದೆ. ಅಂಬೇಡ್ಕರ ನಗರದಲ್ಲಿನ
ಬೀದರ್ ಜಿಲ್ಲೆಯ ನೂತನ ತಾಲೂಕು ಕೇಂದ್ರವಾಗಿರುವ ಹಲಸೂರು ಪಟ್ಟಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಜೆ ಜೆ ಎಂ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಶ್ರೀ ವಿಶ್ವಗುರು ಬಸವೇಶ್ವರ
ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರ ಹುಟ್ಟು ಹಬ್ಬದ ಪ್ರಯುಕ್ತ, ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ಮತ್ತು ಕಾಂಗ್ರೆಸ್ ಮುಖಂಡ ಸಮಾಜ
ಕಾರವಾರ: ದಿನಾಂಕ 20/08/2024 ರಿಂದ 15/12/2024 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗಿದ್ದು, ಯುವ ಮತದಾರರು ಮತ್ತು ಹೊಸದಾಗಿ ಹೆಸರು ಸೇರ್ಪಡೆ ಮಾಡುವವರು ನಮೂನೆ 6ರಲ್ಲಿ ,ಹೆಸರು ಕಡಿಮೆಗೊಳಿಸಲು ನಮೂನೆ-7ರಲ್ಲಿ, ಹೆಸರು ತಿದ್ದುಪಡಿ ,ವರ್ಗಾವಣೆ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾದೇವಿ ಮಠ, ಶ್ರೀ ದುರ್ಗಾದೇವಿ ದೇವಸ್ಥಾನ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮುಂದೆ ಇರುವ ಕೆರೆ ತುಂಬಿದ ಪ್ರಯುಕ್ತ ಗ್ರಾಮದ ರೈತರು, ಗುರುಹಿರಿಯರು, ಪೂಜ್ಯರು, ಗ್ರಾಮ
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಸುಕ್ಷೇತ್ರ ಬಳಗಾನೂರ ಗ್ರಾಮದಲ್ಲಿ ಶ್ರೀ ಬಸವರಾಜಪ್ಪ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ತಾಳಿಕೋಟೆ ತಾಲೂಕ ಬಳಗಾನೂರ ಗ್ರಾಮದಲ್ಲಿ ಶ್ರೀ ಸಿದ್ರಾಯ ಮುತ್ಯಾದೇವರ ಶಿಷ್ಯನಾಗಿರುವ ಬಸವರಾಜಪ್ಪ ದೇವರು ಈಗಿನ ದಿನಮಾನಗಳಲ್ಲಿ
ವಿಜಯಪುರ/ತಾಳಿಕೋಟೆ: ಆರೋಗ್ಯವಂತ ದೇಹದಲ್ಲಿ ಮಾತ್ರ ಉತ್ತಮ ಮನಸ್ಸು ಇರಲು ಸಾಧ್ಯ, ಕ್ರೀಡೆಯಿಂದ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ವಿಕಸನ ಸಾಧ್ಯವಾಗುತ್ತದೆ ವಿದ್ಯಾರ್ಥಿಗಳ ಜೀವನದಲ್ಲಿ ಪಾಠ ಮತ್ತು ಆಟ ಎರಡೂ ಇರುವುದು ಅಗತ್ಯವಾಗಿದೆ ಎಂದು ಮುದ್ದೇಬಿಹಾಳ
Website Design and Development By ❤ Serverhug Web Solutions