
ಕಸಬಾ 2 ಹೋಬಳಿ ಮಟ್ಟದ ಕ್ರೀಡಾಕೂಟ
ತುಮಕೂರು ಜಿಲ್ಲೆಯ ಶಿರಾ ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಇಂದು ಕಸಬಾ 2 ಹೋಬಳಿ ಮಟ್ಟದ ಕ್ರೀಡಾಕೂಟ ಆಯೋಜಿಸಲಾಯಿತು. ಈ ಕ್ರೀಡಾಕೂಟದಲ್ಲಿ ಕಸಬಾ 2 ಹೋಬಳಿ ಮಟ್ಟದ ಗಜಮಾರನಹಳ್ಳಿ ಗೊಲ್ಲಳ್ಳಿ ಗುಳಿಗೆನಹಳ್ಳಿ ಬಂದ ಕುಂಟೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಇಂದು ಕಸಬಾ 2 ಹೋಬಳಿ ಮಟ್ಟದ ಕ್ರೀಡಾಕೂಟ ಆಯೋಜಿಸಲಾಯಿತು. ಈ ಕ್ರೀಡಾಕೂಟದಲ್ಲಿ ಕಸಬಾ 2 ಹೋಬಳಿ ಮಟ್ಟದ ಗಜಮಾರನಹಳ್ಳಿ ಗೊಲ್ಲಳ್ಳಿ ಗುಳಿಗೆನಹಳ್ಳಿ ಬಂದ ಕುಂಟೆ

ಯಾದಗಿರಿ/ ಗುರುಮಠಕಲ್: ಪಟ್ಟಣದ ಲಕ್ಷ್ಮೀನಗರ ಬಡಾವಣೆಯಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಆಗಸ್ಟ್ 6 ರಂದು ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪ್ರವೀಣ ಪಟೇಲ್ ತಿಳಿಸಿದ್ದಾರೆ. ಶ್ರಾವಣಮಾಸದ ನಿಮಿತ್ಯ ವಿದ್ಯೆ ಮತ್ತು ಬುದ್ದಿವಂತಿಕೆಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಚ್. ವೀರಾಪುರ ಗ್ರಾಮದ ಶ್ರೀ ಜ್ಞಾನಜ್ಯೋತಿ ಶಿವಲಿಂಗ ಮಂದಿರದ ಪರಮಪೂಜ್ಯ ಜಡೇಶ ತಾತನವರ 34ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಗುರುವಂದನ ಕಾರ್ಯಕ್ರಮ ಜರಗಿತುಈ ವೇಳೆ ಜಡೇಶ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿ ಇತ್ತೀಚೆಗೆ ಪಟ್ಟಣವೂ ಸೇರಿದಂತೆ ವಿವಿಧೆಡೆಗಳಲ್ಲಿ ಕಳ್ಳತನವಾಗಿರುವ 9 ಲಕ್ಷರೂ ಮೌಲ್ಯದ 11 ಮೋಟಾರು ಸೈಕಲ್ಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.2025ರ ಮಾರ್ಚ್ 1ರಂದು

ಬಳ್ಳಾರಿ/ ಕಂಪ್ಲಿ: ಕರ್ನಾಟಕ ರಕ್ಷಣಾ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಶಂಕ್ರಪ್ಪ ಅಂಗಡಿಯವರ ಜನ್ಮದಿನದ ಅಂಗವಾಗಿ ಕಂಪ್ಲಿ ತಾಲೂಕು ಅಧ್ಯಕ್ಷ ಸಿ.ಡಿ.ರಾಜಶೇಖರ ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು, ಹಣ್ಣು,

ಬಳ್ಳಾರಿ / ಕಂಪ್ಲಿ: ಕಡು ಬಡತನದ ಸಮಾಜವಾಗಿದ್ದು, ಶಿಕ್ಷಣದ ಮೂಲಕ ಸಮಾಜದ ಬದಲಾವಣೆಗೆ ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಬಳ್ಳಾರಿಯ ರಸ್ತೆಯ ಹೆರಿಟೇಜ್ ಹಿಂಭಾಗದಲ್ಲಿರುವ ಬುಡಕಟ್ಟು ಮೇದಾರ ಕೇತಯ್ಯ ಸಂಘದ ಸಮುದಾಯ ಭವನ

ಬಳ್ಳಾರಿ / ಕಂಪ್ಲಿ : ಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಕಂಪ್ಲಿ ವಿಧಾನಸಭಾ ಕ್ಷೇತ್ರ ಮತ್ತು ಕಂಪ್ಲಿ ಬ್ಲಾಕ್ ಯುವ ಕಾಂಗ್ರೇಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು

ಬೀದರ್/ ಬಸವಕಲ್ಯಾಣ : ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಸಮಾರಂಭವನ್ನು ಎಲ್ಲ ಯುವಕರು ಸೇರಿ ಐತಿಹಾಸಿಕ ಹಾಗೂ ಅರ್ಥಪೂರ್ಣ ನೆರವೇರಿಸಬೇಕು ಎಂದು ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಸಮಾರಂಭದ ಮಾರ್ಗದರ್ಶಕರು ಹಾಗೂ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಸರಕಾರಿ ಪ್ರೌಢ ಶಾಲೆಗೆ ಇಂದು ನೂತನವಾಗಿ ಎಸ್ ಡಿ ಎಂ ಸಿ ಯನ್ನು ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸುರೇಶ್ ಸಮತರ್ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ

ಬೀದರ್/ಬಸವಕಲ್ಯಾಣ: ದಿ. 30/07/2025 ರಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣದ) ತಾಲೂಕಾ ಘಟಕದ ವತಿಯಿಂದ ಬಸವಕಲ್ಯಾಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸರಬರಾಜು ಆಗುತ್ತಿರುವ ಆಹಾರ ಧಾನ್ಯಗಳಾಗಲಿ, ಮೊಟ್ಟೆಗಳಾಗಲಿ, ಅಥವಾ ರುಚಿಯಾದ ಹಿಟ್ಟಾಗಲಿ,
Website Design and Development By ❤ Serverhug Web Solutions