
24ನೇ ಕಲ್ಯಾಣ ಪರ್ವ ಉತ್ಸವಕ್ಕೆ ಸಕಲ ರೀತಿ ಸಿದ್ದತೆ
ಮನುಕುಲದ ಉದ್ಧಾರಕ, ಸತ್ಯ ತತ್ವದ ಪ್ರತಿಪಾದಕ, ಶರಣ ಗಣಮೇಳದ ರೂವಾರಿ ಅಣ್ಣ ಬಸವಣ್ಣನವರು ಹಾಗೂ ಶರಣರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವೇಶ್ವರ ಪ್ರತಿಮೆಯ ಬಸವ ಪೀಠದ ಮಹಾಮನೆಯ ಆವರಣದಲ್ಲಿ 24ನೇ ಕಲ್ಯಾಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮನುಕುಲದ ಉದ್ಧಾರಕ, ಸತ್ಯ ತತ್ವದ ಪ್ರತಿಪಾದಕ, ಶರಣ ಗಣಮೇಳದ ರೂವಾರಿ ಅಣ್ಣ ಬಸವಣ್ಣನವರು ಹಾಗೂ ಶರಣರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವೇಶ್ವರ ಪ್ರತಿಮೆಯ ಬಸವ ಪೀಠದ ಮಹಾಮನೆಯ ಆವರಣದಲ್ಲಿ 24ನೇ ಕಲ್ಯಾಣ

ಬಳ್ಳಾರಿ/ ಕಂಪ್ಲಿ : ಪಟ್ಟಣದಲ್ಲಿ ರಾಜ್ಯ ಷಾಮಿಯನ್ ಡೆಕೋರೇಟರ್ಸ್ ಧ್ವನಿ ಬೆಳಕು ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪದಕಾರಿಗಳ ಸಂಘಟನಾ ಸಭೆ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಮೆಹಬೂಬ್ ಮುಲ್ಲಾ ಮಾತನಾಡಿ ಷಾಮಿಯಾನ

ಬಳ್ಳಾರಿ/ ಕಂಪ್ಲಿ : ಪಟ್ಟಣದಲ್ಲಿ ಬಹು ನಿರೀಕ್ಷಿತ ಸಿವಿಲ್ ನ್ಯಾಯಾಲಯದ ಆರಂಭಕ್ಕೆ ಜಾಗೃತಿ ವಹಿಸಬೇಕು ಎಂದು ಒತ್ತಾಯಿಸಿ ಕಂಪ್ಲಿ ವಕೀಲರ ಬಳಗದ ಪದಾಧಿಕಾರಿಗಳು ಸೋಮವಾರ ಶಾಸಕ ಜೆ.ಎನ್. ಗಣೇಶ, ಪುರಸಭಾ ಅಧ್ಯಕ್ಷ ಭಟ್ಟ ಪ್ರಸಾದ್

ರಾಯಚೂರು : ಒಳಮೀಸಲಾತಿ ಉಪವರ್ಗೀಕರಣದಲ್ಲಿ 49 ಅಲೆಮಾರಿ ಸಮುದಾಯಗಳಿಗೆ ಮಾತ್ರ ಇದ್ದ ಶೇ. ಒಂದರಷ್ಟು ಮೀಸಲಾತಿ ಪ್ರತ್ಯೇಕಗೊಳ್ಳಲು ಇನ್ನೂ ಎಷ್ಟು ದಿನಗಳ ಕಾಲಾವಕಾಶ ಬೇಕು. ಅಲೆಮಾರಿಗಳು ಮೂಲದಲ್ಲಿ ಭಿಕ್ಷೆ ಬೇಡುವ ಸಮುದಾಯಗಳಾಗಿರಲಿಲ್ಲ, ಸಾಂಸ್ಕೃತಿಕ ಸಮುದಾಯಗಳಾಗಿದ್ದವು.

ಗುರುಮಠಕಲ್: ಪುರಸಭೆ ಕಾರ್ಯಾಲಯದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆಯನ್ನು ಮುಖ್ಯಾಧಿಕಾರಿ ಹಾಗೂ ಸದಸ್ಯರು ಸದಸ್ಯರು ಮತ್ತು ಸಿಬ್ಬಂದಿಗಳು ಸಲ್ಲಿಸಿದರು. ಮುಖ್ಯಾಧಿಕಾರಿ ಶ್ರೀಮತಿ ಭಾರತಿ ದಂಡೊತಿ ಮಾತನಾಡಿ ಈ

ಕೊಪ್ಪಳ :ನಿರ್ಮಲ ತುಂಗಭದ್ರಾ ಅಭಿಯಾನದ ಮೂರನೆಯ ಹಂತದ ಪಾದಯಾತ್ರೆಯ ಸಭೆಯು ಶ್ರೀರಾಮ ನಗರದ ಶ್ರೀ ಕನಕದುರ್ಗಾ ದೇವಸ್ಥಾನದಲ್ಲಿ ಜರುಗಿತು. ಸಭೆಯಲ್ಲಿ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನದ ಅಧ್ಯಕ್ಷರಾದ ಶ್ರೀ ಬಸವರಾಜ ಪಾಟೀಲ್ ವೀರಾಪುರಅವರು ಕಾರ್ಯಕ್ರಮವನ್ನು ಉದ್ದೇಶಿಸಿ

ಕಾಳಗಿ : ಕಲಬುರಗಿ ನಗರದ ಡಾ. ಎಸ್. ಎಂ ಪಂಡಿತ ರಂಗಮಂದಿರಲ್ಲಿ ಡಾ ರಾಜಕುಮಾರ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಘದಿಂದ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಪ್ರಯುಕ್ತ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಡಿಸಿಸಿ) ಇದರ ಚುನಾವಣಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಥಣಿಯ ಜನಪ್ರಿಯ ಮಾಜಿ ಶಾಸಕರಾದ ಶ್ರೀ ಮಹೇಶ ಈರನಗೌಡ ಕುಮಠಳ್ಳಿ ನಾಮಪತ್ರ ಸಲ್ಲಿಸಿದರು. ಸೂಕ್ತವಾದ ವ್ಯಕ್ತಿಯನ್ನು ಕಣಕ್ಕೆ

ಕೊಪ್ಪಳ : ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ದುರ್ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಕ್ಷೇತ್ರ ಚಿಮ್ಮಇದಲಾಯಿ ಗ್ರಾಮದ ಶ್ರೀ ಸಿದ್ರಾಮೇಶ್ವರ ಸಂಸ್ಥಾನ ಹಿರೇಮಠದಲ್ಲಿ ದಸರಾ ಹಬ್ಬದ ನಿಮಿತ್ಯವಾಗಿ ಪ್ರತಿ ವರ್ಷದ ಪದ್ದತಿಯಂತೆ ಶ್ರೀ ಆದಿಶಕ್ತಿ ಶಾಂಭವಿ ದೇವಿಯ ಪಾರಾಯಣ ಹಾಗೂ ಶ್ರೀ ವೀರಭದ್ರೇಶ್ವರ
Website Design and Development By ❤ Serverhug Web Solutions