
ಕಂಪ್ಲಿ ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಯುವ ರಾಜಕುಮಾರ್
ಬಳ್ಳಾರಿ/ ಕಂಪ್ಲಿ : ಇಲ್ಲಿನ ವಾಲ್ಮೀಕಿ ಸರ್ಕಲ್ ಬಳಿ ನಟ ಯುವ ರಾಜಕುಮಾರ್ ಅಭಿಮಾನಿ ದೇವರುಗಳಿಗೆ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕದಾದ್ಯಂತ ಚಿತ್ರಮಂದಿಗಳಲ್ಲಿ ‘ಎಕ್ಕ’ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು ಅದರ ಪ್ರಯುಕ್ತ ನಾಯಕ ನಟ ಯುವ ರಾಜ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ಇಲ್ಲಿನ ವಾಲ್ಮೀಕಿ ಸರ್ಕಲ್ ಬಳಿ ನಟ ಯುವ ರಾಜಕುಮಾರ್ ಅಭಿಮಾನಿ ದೇವರುಗಳಿಗೆ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕದಾದ್ಯಂತ ಚಿತ್ರಮಂದಿಗಳಲ್ಲಿ ‘ಎಕ್ಕ’ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು ಅದರ ಪ್ರಯುಕ್ತ ನಾಯಕ ನಟ ಯುವ ರಾಜ್

ಬಾಗಲಕೋಟೆ /ಹುನಗುಂದ: ಪ್ರಸ್ತುತ ಸಾಹಿತ್ಯದಲ್ಲಿ ಹೊಸ ಪ್ರಕಾರಗಳನ್ನು ಹುಟ್ಟುಹಾಕಿದ ಕೀರ್ತಿ ಈ ಹುನಗುಂದ ಪ್ರದೇಶಕ್ಕೆ ಸಲ್ಲುತ್ತದೆ ಎಂದು ಬಾದಾಮಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ರವಿ ಕಂಗಳ ಅಭಿಪ್ರಾಯ ಪಟ್ಟರು.ಅವರು ಪಟ್ಟಣದ

ಬೆಳಗಾವಿ//ಅಥಣಿ : 27/07/2025 ರಂದು ಅಥಣಿ ಪಟ್ಟಣದ ಎಸ್ ಎಸ್ ಎಮ್ ಎಸ್ ಕಾಲೇಜಿನ ಖೋತ ಸಭಾ ಭವನದಲ್ಲಿ ರಾಣಿ ಚೆನ್ನಮ್ಮ ಮಹಿಳಾ ಖಾದಿ ಗ್ರಾಮೋದ್ಯೋಗ ಸಂಘ (ರಿ.) ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ

ಕೊಪ್ಪಳ/ ಗಂಗಾವತಿ: ತಾಲೂಕಿನ ಕೋಟೆ ಕ್ಯಾಂಪ್ ನ 25ನೆಯ ಕಾಲುವೆ ದುರಸ್ತಿಯಲ್ಲೇ ಇದ್ದು, ಕೋಟೆ ಕ್ಯಾಂಪಿನಿಂದ ಹೊಸಕೆರೆ ಗ್ರಾಮಕ್ಕೆ ದಾಟುವ ಬ್ರಿಜ್ ಭಾನುವಾರ ಬ್ರಿಜ್ ಒಳಗಿನ ಗೋಡೆ ಕುಸಿದು ಬಿದ್ದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕನಕಗಿರಿ

ಕೊಪ್ಪಳ/ ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟ ನಿಯಮಿತ ಬಳ್ಳಾರಿ ಉಪಾಧ್ಯಕ್ಷರಾದ ಸನ್ಮಾನ್ಯ ಎನ್. ಸತ್ಯನಾರಾಯಣರವರು ಗಂಗಾವತಿ ಉಪಕಛೇರಿಗೆ ಬೇಟಿ ನೀಡಿದ್ದರು. ಒಕ್ಕೂಟದ ಅಧಿಕಾರಿಗಳ ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ

ಚಾಮರಾಜನಗರ/ ಹನೂರು :ರೈತಾಪಿ ವರ್ಗ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೀರಾವರಿ ಯೋಜನೆ ಅಭಿವೃದ್ದಿ ಪಡಿಸುವ ಉದ್ದೇಶದಿಂದ ಶಾಸಕ ಎಂ. ಆರ್. ಮಂಜುನಾಥ್ ರವರು ಉಬ್ಬೇಹುಣಸೆ ಡ್ಯಾಂ ಹಾಗೂ ಕಾಲುವೆಗಳನ್ನು ವೀಕ್ಷಿಣೆ ಮಾಡಿದರು. ತಾಲ್ಲೂಕಿನ

ಬೆಂಗಳೂರು : ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ ಮತ್ತು ಯೂಥ್ 4 ಜಾಬ್ಸ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗಾಗಿ ಜುಲೈ 29 ರಂದು ಬೆಳಿಗ್ಗೆ 10.00 ಗಂಟೆಗೆ ಅಂಗವಿಕಲರ ವಿಶೇಷ

ಬಾಗಲಕೋಟೆ ನಡೆದಾಡುವ ದೇವರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳ ಅಮೃತ ಹಸ್ತದಿಂದ 1997ರಲ್ಲಿ ಶುರುವಾದ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಪ್ರಸ್ತುತ ರಜತ ಮಹೋತ್ಸವ ಆಚರಿಸುವ ಮಟ್ಟಕ್ಕೆ ಬೆಳೆದಿರುವುದು ಆ ಸ್ವಾಮಿಗಳ

ಮೈಸೂರು: ಸರ್ಕಾರಿ ಜಾಗ ಒತ್ತುವರಿ ಮಾಡಿದವನ ವಿರುದ್ಧ ಸುದ್ದಿ ಬಿತ್ತರಿಸಲು ಹೋದ ಹಿರಿಯ ಕ್ಯಾಮೆರಾ ಮನ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ತಹಶೀಲ್ದಾರ್ ಕಚೇರಿ

ದಕ್ಷಿಣ ಕನ್ನಡ/ ಮಂಗಳೂರು :ನಗರದ ಪುರಭವನದ ರಾಜಾಜಿ ಪಾರ್ಕ್ ನಲ್ಲಿ ನೇತಾಜಿ ಸೇವಾ ಸಂಘದ ವತಿಯಿಂದ ಹಣತೆಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿದಲಾಯಿತು. ಕೆ.ಪಿ.ಟಿ ಬಳಿ ಕೆನರಾ ಸಂಸ್ಥೆಯ ವಾರ್
Website Design and Development By ❤ Serverhug Web Solutions