
ಕೃಷಿ ಇಲಾಖೆಯ ಯೋಜನೆಗಳ ಸದುಪಯೋಗಕ್ಕೆ ಕರೆ
ಕಲಬುರಗಿ/ಚಿತ್ತಾಪುರ :ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಕರೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ಚಿತ್ತಾಪುರ :ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಕರೆ

ಹೈದರಾಬಾದ್: ಅನ್ವಾರ್ ಉಲೂಂ ಕಾಲೇಜು, ಹೈದರಾಬಾದ್ನಲ್ಲಿ ನಡೆದ ಎಎಂಪಿ ನ್ಯಾಷನಲ್ ಟ್ಯಾಲೆಂಟ್ ಸರ್ಚ್ 2025 ಕಾರ್ಯಕ್ರಮದ ಭವ್ಯ ಉದ್ಘಾಟನೆ ಹಾಗೂ ಎಎಂಪಿ ನ್ಯಾಷನಲ್ ಅವಾರ್ಡೀಸ್ 2025ರ ಸನ್ಮಾನ ಸಮಾರಂಭದಲ್ಲಿ ಚಿತ್ತಾಪುರದ ಪ್ರಸಿದ್ಧ ಸಮಾಜ ಸೇವಕ

ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿ ಮುಗಿಸಲು ಸರ್ಕಾರ ನೀಡಿದ್ದ ಡೆಡ್ ಲೈನ್ ಅಕ್ಟೋಬರ್ 7ಕ್ಕೆ ಮುಗಿಯುತ್ತದೆ. ಅಂದರೆ, ಜಾತಿ ಗಣತಿಗೆ

ಬಳ್ಳಾರಿ / ಕಂಪ್ಲಿ : ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಸುಮಾರು 19 ಇಲಾಖೆಯ ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಆಲಿಸಿ, ಹೋರಾಟದ ಮೂಲಕ ಸಮಸ್ಯೆಗಳಿಗೆ ಇತಿ ಶ್ರೀ ಹಾಡಲಾಗುವುದು ಎಂದು ಸರ್ಕಾರಿ ಹೊರ

ಬಳ್ಳಾರಿ / ಕಂಪ್ಲಿ : ಓದುವ ಹವ್ಯಾಸಗಳನ್ನು ರೂಢಿಸಿಕೊಂಡು, ಉನ್ನತ ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಜಾಗೃತಿವಹಿಸಬೇಕು ಎಂದು ಪ್ರಾಚಾರ್ಯ ಡಾ.ಶ್ರೀನಿವಾಸ್ ರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ

ಕೋಲಾರ/ ಬಂಗಾರಪೇಟೆ: ಹೂವಿನ ಬೆಲೆ ಏಕಾಏಕಿ ಕುಸಿದ ಕಾರಣ ಸೋಮವಾರ ಮಾರುಕಟ್ಟೆಗೆ ತಂದಿದ್ದ ಹೂವುಗಳನ್ನು ಬೆಳೆಗಾರರು ರಸ್ತೆ ಬದಿ ಚೆಲ್ಲಿ ಹೋದರು. ಸಾಲು, ಸಾಲು ಹಬ್ಬಗಳು ಮುಗಿಯುತ್ತಿದ್ದಂತೆ ಹೂವುಗಳನ್ನು ಕೇಳುವವರೇ ಇಲ್ಲದಂತಾಗಿದೆ. ಹೂವು ಕೀಳುವ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದ ಕೆಲವು ಮಾರ್ಗ ಸೂಚಿ ಬಿಡುಗಡೆ. ಬೆಂಗಳೂರು: ವಿಷಕಾರಿ ರಾಸಾಯನಿಕ ಇರುವ ಕೆಮ್ಮಿನ ಸಿರಪ್ ಸೇವಿಸಿ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ 14 ಮಕ್ಕಳು ಮೃತಪಟ್ಟಿದ್ದು, ಕರ್ನಾಟಕದಲ್ಲಿ

ದೆಹಲಿ : ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14ರಂದು ಮತ ಎಣಿಕೆ ಮಾಡಲಾಗುತ್ತದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ

ಬಾಗಲಕೋಟೆ/ ಮುಧೋಳ :ಹರಿಪಂಥದ ಹರಿಕಾರ, ಸಮಾಜ ಸೇವಾಧುರೀಣ, ಸುಧೀಘ೯ಕಾಲ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ಅಮೋಘಸೇವೆ ನೀಡಿ ಬಡವರ ಕಷ್ಟಗಳಲ್ಲಿ ಪಾಲ್ಗೊಂಡು ಬಡವರ ಬಂಧುವೆನಿಸಿದ ತಾಲೂಕಿನ ಮುಗಳಖೋಡದ ಸಂತಶ್ರೀ ಆಯ್ ಎಸ್ ಮಂಟೂರ ಮಹಾರಾಜರ

ಹಾಸನ: ಶೃಂಗೇರಿ ಶ್ರೀ ಶಂಕರಮಠ, ಕೆ.ಆರ್. ಪುರಂ, ಹಾಸನ ಇದರ ವತಿಯಿಂದ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠಾಧೀಶ್ವರ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳ ಮತ್ತು ಶ್ರೀಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳ ಆಶೀರ್ವಾದ ಮತ್ತು ಅನುಜ್ಞೆಯಂತೆ ಹಾಸನಾಂಬಾ
Website Design and Development By ❤ Serverhug Web Solutions