
ಸೋರುತಿರುವ ಬಾದಾಮಿ ತಹಶೀಲ್ದಾರ್ ಕಛೇರಿ
ಬಾಗಲಕೋಟೆ/ ಬಾದಾಮಿ:ಸಂತ ಶಿಶುನಾಳ ಶರೀಫರ ಸೋರುತಿಹುದು ಮನೆಯ ಮಾಳಿಗೆ ಎನ್ನುವಂತೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಾ ದಂಡಾಧಿಕಾರಿಯವರ ಕಛೇರಿ ಸೋರುತಿಹುದು ಎನ್ನುವ ಹಾಡಿಗೆ ಹೊಂದುವಂತಿದೆ.. ಬಾದಾಮಿ ತಾಲೂಕಾ ದಂಡಾಧಿಕಾರಿಗಳ ಕಛೇರಿ ತಹಶೀಲ್ದಾರ್ ಆಫೀಸ್ ಮಳೆಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಬಾದಾಮಿ:ಸಂತ ಶಿಶುನಾಳ ಶರೀಫರ ಸೋರುತಿಹುದು ಮನೆಯ ಮಾಳಿಗೆ ಎನ್ನುವಂತೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಾ ದಂಡಾಧಿಕಾರಿಯವರ ಕಛೇರಿ ಸೋರುತಿಹುದು ಎನ್ನುವ ಹಾಡಿಗೆ ಹೊಂದುವಂತಿದೆ.. ಬಾದಾಮಿ ತಾಲೂಕಾ ದಂಡಾಧಿಕಾರಿಗಳ ಕಛೇರಿ ತಹಶೀಲ್ದಾರ್ ಆಫೀಸ್ ಮಳೆಯಿಂದ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಸಂಸ್ಥೆಯಿಂದ ಆನಿಗೋಳ ವಲಯದ ಆನಿಗೋಳ ಕಾರ್ಯಕ್ಷೇತ್ರದಲ್ಲಿ “ಜ್ಞಾನಸಾಗರ” ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀರಾಮಲಿಂಗೇಶ್ವರ

ಬಳ್ಳಾರಿ/ ಕಂಪ್ಲಿ : ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ 2025ರ ಇಂದಿನಿಂದ ನಿತ್ಯ ಸಂಜೆ 6.30ರಿಂದ 63ನೇವರ್ಷದ ಮಹಾಮಹಿಮ ಪವಾಡಪುರುಷ ಕಲಬುರ್ಗಿ ಶ್ರೀಶರಣಬಸವೇಶ್ವರ ಲೀಲಾಮೃತ ಪುರಾಣ ಪ್ರವಚನ ಪ್ರಾರಂಭಗೊಂಡಿತು. ಶ್ರಾವಣಮಾಸಪೂರ್ತಿ ಗದುಗಿನ ಗವಿಸಿದ್ಧೇಶ್ವರ ಶಾಸ್ತಿಗಳು

ಬಳ್ಳಾರಿ/ ಕಂಪ್ಲಿ : ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದರ ಜೊತೆಗೆ ಸಾರ್ವಜನಿಕರ ಕೆಲಸಗಳನ್ನು ನಿಗಧಿತ ಸಮಯದಲ್ಲಿ ಮಾಡಿಕೊಡಬೇಕೆಂದು ಬಳ್ಳಾರಿ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ತಿಳಿಸಿದರು. ಅವರು ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ

ಬಳ್ಳಾರಿ/ ಕಂಪ್ಲಿ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮಗಳಿಂದ ಆಚರಣೆ ಮಾಡಲಾಗುವುದು ಎಂದು ರಾಷ್ಟಿಯ ಹಬ್ಬಗಳ ದಿನಾಚರಣೆ ಸಮಿತಿ ಅಧ್ಯಕ್ಷರು ಹಾಗೂ ತಹಸಿಲ್ದಾರರಾದ ಜೂಗಲ್ ಮಂಜುನಾಯಕ ತಿಳಿಸಿದರು.ಅವರು ಪಟ್ಟಣದ ತಹಶೀಲ್ದಾರ್ ಕಚೇರಿ

ಬಳ್ಳಾರಿ/ ಕಂಪ್ಲಿ : ಸಂಗತ್ರಯ ಪಾಠಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಸ್ಕೃತ, ವೈದಿಕ, ಜ್ಯೋತಿಷ್ಯ ಜೊತೆಗೆ ಸಂಗೀತ ಹಾಗೂ ವಚನ ಸಾಹಿತ್ಯವನ್ನು ಬೋಧಿಸುವಲ್ಲಿ ಮುಂದಾಗಬೇಕು ಎಂದು ವೀರಶೈವ ಸಮಾಜದ ಮುಖಂಡ ಹೇಮಯ್ಯಸ್ವಾಮಿ ತಿಳಿಸಿದರು.ಪಟ್ಟಣದ ಸಾಂಗತ್ರಯ

ಬಳ್ಳಾರಿ/ ಕಂಪ್ಲಿ: ಗಂಗಾವತಿಯಿಂದ ಕಂಪ್ಲಿ ಮೂಲಕ ದರೋಜಿಗೆ ಬ್ರಾಡ್ಗೇಜ್ ರೈಲ್ವೆ ಸಂಪರ್ಕಕ್ಕಾಗಿ ಸಮೀಕ್ಷೆ ಮುಗಿದಿದ್ದು, ಇದೀಗ ರೈಲ್ವೆ ಸ್ಟೇಷನ್ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ ಒಟ್ಟಾರೆ ಆರು ಸ್ಟೇಷನ್ಗಳ ಮಾಹಿತಿ ಇದೆ.ಗಂಗಾವತಿ

ಸಮಸ್ಯೆಗಳ ಸುಳಿಯಲ್ಲಿ ಸಾರ್ವಜನಿಕರು ವಿಜಯಪುರ ಜಿಲ್ಲೆಯ ಇಂಡಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಹಲವಾರು ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ದೂರ ದೂರದ ಊರುಗಳಿಂದ ಬಂದ ಸಾರ್ವಜನಿಕರಿಗೆ ಸರಿಯಾದ ನೀರಿನ ಹಾಗೂ ಸರಿಯಾದ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಮುರಗುಂಡಿ, ಪ್ರಾದೇಶಿಕ ಅರಣ್ಯ ವಲಯ ಅಥಣಿ, ಹಾಗೂ ಗ್ರಾಮ ಪಂಚಾಯತ ಮುರಗುಂಡಿಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ

ಕಲಬುರಗಿ :ಚಿತ್ತಾಪುರ ಪುರಸಭೆಯಿಂದ ಕಾಗಿಣಾ ನದಿಯಿಂದ ಸರಬರಾಜು ಆಗುವ ನೀರನ್ನು ಸೋಸಿ ಕಾಯಿಸಿ ಆರಿಸಿ ಕುಡಿಯಲು ಬಳಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರು ಕೋರಿದ್ದಾರೆ.ಪುರಸಭೆಯ ವ್ಯಾಪ್ತಿಯಲ್ಲಿ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ಕಾಗಿಣಾ
Website Design and Development By ❤ Serverhug Web Solutions