
ನಾಳೆಯಿಂದ ಶ್ರಾವಣ ಮಾಸದ ಪುರಾಣ ಪ್ರವಚನ ಆರಂಭ
ಬಳ್ಳಾರಿ / ಕಂಪ್ಲಿ : ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ 2025ರ ಜು.25ರಿಂದ ಆ.24ರತನಕ ನಿತ್ಯ ಸಂಜೆ 6.30ರಿಂದ 63ನೇವರ್ಷದ ಮಹಾಮಹಿಮ ಪವಾಡಪುರುಷ ಕಲಬುರ್ಗಿ ಶ್ರೀಶರಣಬಸವೇಶ್ವರ ಲೀಲಾಮೃತ ಪುರಾಣ ಪ್ರವಚನ ಜರುಗಲಿದೆ ಎಂದು ಸಾಂಗತ್ರಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ 2025ರ ಜು.25ರಿಂದ ಆ.24ರತನಕ ನಿತ್ಯ ಸಂಜೆ 6.30ರಿಂದ 63ನೇವರ್ಷದ ಮಹಾಮಹಿಮ ಪವಾಡಪುರುಷ ಕಲಬುರ್ಗಿ ಶ್ರೀಶರಣಬಸವೇಶ್ವರ ಲೀಲಾಮೃತ ಪುರಾಣ ಪ್ರವಚನ ಜರುಗಲಿದೆ ಎಂದು ಸಾಂಗತ್ರಯ

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ ತುಳಿತಕ್ಕೆ ಅನಿತಾ ಎಂಬ ಮಹಿಳೆ ಮರಣ ಹೊಂದಿದ್ದು ಪದೇ ಪದೇ ಮಲೆನಾಡು ಭಾಗದಲ್ಲಿ ಆನೆ ತುಳಿತಕ್ಕೆ ಬಲಿಯಾಗುತ್ತಿರುವುದನ್ನು ಖಂಡಿಸಿ ನಿಖಿಲ್ ಕುಮಾರಸ್ವಾಮಿ ಇಂದು

ಶಿವಮೊಗ್ಗ : ‘ಮನೆ ಮನೆಗೆ ಪೊಲೀಸ್’ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಪೊಲೀಸರು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಸ್ಪಂದಿಸಬೇಕು ಹಾಗೂ ಜನರು ಕೂಡಾ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ

ವಿಶೇಷವಾಗಿ ಆಕರ್ಷಣೆಗೊಂಡ ಪೋತುರಾಜು ಕುಣಿತ. ಯಾದಗಿರಿ/ ಗುರುಮಠಕಲ್: ಪಟ್ಟಣದ ಹೃದಯ ಭಾಗದಲ್ಲಿರುವ ನಗರೇಶ್ವರ ದೇವಸ್ಥಾನ ಆವರಣದಲ್ಲಿರುವ ಪೊಲೆಪಲ್ಲಿ ಯಲ್ಲಮ್ಮ ದೇವಿಯ 5 ನೆಯ ವರ್ಷದ ಜಾತ್ರಾ ಮಹೋತ್ಸವ ಇಂದು ಸಂಭ್ರಮದಿಂದ ಜರುಗಿತು. ಪ್ರತಿ ವರ್ಷದ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕಿನ ಬಂಡೀಪುರದ ಮೂಲ ಹೊಳೆ ಗಸ್ತಿನಲ್ಲಿದ್ದ ಅರಣ್ಯ ವಾಚರ್ ಸುಭಾಸ್ (23) ಇವರಿಗೆ ಕರಡಿ ದಾಳಿ ಮಾಡಿ ಎಡ ತೊಡೆಗೆ ಕಚ್ಚಿರುವ ಘಟನೆ ಚಿಪ್ಪನಹಳ್ಳಿ ಕಳ್ಳಬೇಟೆ ಶಿಬಿರದಲ್ಲಿ ನಡೆದಿದೆ ಸುಭಾಸ್

ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಹುರುಳಿಕುಪ್ಪಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಅಂಗವಾಗಿ ಜುಲೈ 24 . ರಿಂದ ಆಗಸ್ಟ್ 23 ವರೆಗೆ ಪ್ರತಿದಿನ ಉದ್ಭವ ಮೂರ್ತಿಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ

ಹಾವೇರಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ ಇಂದಿಗೂ ಮಳೆ ಬಿಡದೆ ಸುರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ವರದಾನದಿ ಸವಣೂರ ತಾಲೂಕ ಕುಣಿಮೆಳ್ಳಿಹಳ್ಳಿ ಗ್ರಾಮದ ಮೂಲಕ ಹಾಯ್ದು ಹೋಗಿರುವ ವರದಾ ನದಿಯು ಮೈದುಂಬಿ ಹರಿಯುತ್ತಿವೆ ಇದರಿಂದ ನದಿಯ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ಬಿ.ಎಲ್.ಒ ಗಳಿಗೆ ತರಬೇತಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿರಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಪ್ಪ ಅವರು ಮಾತನಾಡಿ ಅವರು ತಮ್ಮ ಅನುಭವಗಳನ್ನು

ಕಲಬುರಗಿ/ ಕಾಳಗಿ : ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ (ರಟಕಲ್ )ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸ ಮತ್ತು ಜಾತ್ರಾ ನಿಮಿತ್ಯ ಪುರಾಣ ಮತ್ತು ಜಾತ್ರಾ ವಾಲ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವಿರುತ್ತದೆ.ಯಾದಗಿರಿ

ಬೆಳಗಾವಿ ಜಿಲ್ಲೆ, ರಾಮದುರ್ಗ ತಾಲೂಕಿನ ಸಾಮಾಜಿಕ ಹಾಗೂ ರೈಲು ಹೋರಾಟಗಾರರೂ ಮತ್ತು ನ್ಯಾಷನಲ್ ಹ್ಯೂಮನ್ ರೈಟ್ಸ್ ನ ರಾಜ್ಯಾಧ್ಯಕ್ಷರಾದ ಶ್ರೀ ಬಿ ಯು ಬೈರಕದಾರ ಅವರು ರಾಮದುರ್ಗ ಪಟ್ಟಣಕ್ಕೆ ನೂತನ ರೈಲು ಮಾರ್ಗ ನಿರ್ಮಿಸುವಂತೆ
Website Design and Development By ❤ Serverhug Web Solutions