
ಎಸ್ ಡಿ ಎಂ ಸಿ ರಚನೆ
ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ. ಕಾಳೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ ಡಿ ಎಂ ಸಿ ರಚನೆಯಾಯಿತು.ದಿನೇಶ ಜೆ ಎನ್ ಎಸ್ ಡಿ ಎಂ ಸಿ ಅಧ್ಯಕ್ಷರು ಜಿಟ್ಟೇನಹಳ್ಳಿ,ಗೋವಿಂದಶೆಟ್ಟಿ ಸದಸ್ಯರು ಬಸವನಹಳ್ಳಿಗಂಗಾಧರ ಸದಸ್ಯರು ಕಾಳೇನಹಳ್ಳಿ,ಗೋವಿಂದ ಸದಸ್ಯರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ. ಕಾಳೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ ಡಿ ಎಂ ಸಿ ರಚನೆಯಾಯಿತು.ದಿನೇಶ ಜೆ ಎನ್ ಎಸ್ ಡಿ ಎಂ ಸಿ ಅಧ್ಯಕ್ಷರು ಜಿಟ್ಟೇನಹಳ್ಳಿ,ಗೋವಿಂದಶೆಟ್ಟಿ ಸದಸ್ಯರು ಬಸವನಹಳ್ಳಿಗಂಗಾಧರ ಸದಸ್ಯರು ಕಾಳೇನಹಳ್ಳಿ,ಗೋವಿಂದ ಸದಸ್ಯರು

ಬೆಳಗಾವಿ/ ಬೈಲಹೊಂಗಲ: ವಿದ್ಯಾರ್ಥಿಗಳ ಉನ್ನತ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಅವಶ್ಯವಾಗಿದ್ದರೆ ಪಾಲಕ-ಪೋಷಕರು ನೀಡುವ ಸ್ಪೂರ್ತಿದಾಯಕ ವಾತಾವರಣ ಅತ್ಯವಶ್ಯಕವಾಗಿದೆ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.ನಗರದ ಹೊರವಲಯದಲ್ಲಿರುವ ಕಾರ್ಮೇಲ್ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿಪೋಷಕರ-ಶಿಕ್ಷಕರ ಸಭೆಯಲ್ಲಿ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ವಿವಿಧ ಯೋಜನೆಯಡಿ ನಾನಾ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಬುಧವಾರ ಭೂಮಿ ಪೂಜೆ ಸಲ್ಲಿಸಿದರು.ಇಲ್ಲಿನ ನೆಲ್ಲುಡಿ ಗ್ರಾಪಂಯ ಬಳಿಯಲ್ಲಿರುವ ಹೊಸ ನೆಲ್ಲುಡಿ ರಸ್ತೆಯಲ್ಲಿ 2024-25ನೇ

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಪಂಯ ನೂತನ ಅಧ್ಯಕ್ಷರಾಗಿ ಗೊಂಚೆಗೇರಿ ಹುಲುಗಪ್ಪ ಅವಿರೋಧವಾಗಿ ಆಯ್ಕೆಗೊಂಡರು.ಹಿಂದಿನ ಅಧ್ಯಕ್ಷ ವಿ.ಕೆ ಹನುಮಂತಪ್ಪ ಅವರ ನಿಧನದ ಹಿನ್ನಲೆ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾಧಿಕಾರಿ(ತಹಶೀಲ್ದಾರ) ಶೃತಿ ಮಲ್ಲಪ್ಪಗೌಡ್ರು

ಕಲಬುರಗಿ/ ಕಾಳಗಿ : ರೇವಾಯಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಮೂಲಸೌಕರ್ಯವಿಲ್ಲದೆ ಭಕ್ತಾದಿಗಳು ಪರದಾಡುವಂತಾಗಿದೆ. ಶ್ರೀ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ರೂಪಾಯಿ ಆದಾಯವಿದ್ದು ಮೂಲಸೌಕರ್ಯವಿಲ್ಲದೆ ಬರಡಾಗುತ್ತಿದೆ. ಈ ಭಾಗದ ಅಭಿವೃದ್ಧಿ ಆಗಬೇಕೆಂಬುದೇ ಭಕ್ತಾದಿಗಳ ಆಶಯವಾಗಿದೆ

ಬೆಂಗಳೂರು: ಭಾರತೀಯ ರೈಲ್ವೆಯು ವಿಕಲಚೇತನರ ರೈಲ್ವೆ ರಿಯಾಯತಿ ಪಾಸು ವಿತರಿಸುವಲ್ಲಿ ತಾರತಮ್ಯಧೋರಣೆ ನಡೆಸುತ್ತಿದ್ದು ಅದನ್ನು ಸರಿಪಡಿಸಿ ವಿಕಲಚೇತನರಿಗೆ ನ್ಯಾಯ ಒದಗಿಸಲು ಕೇಂದ್ರ ರೈಲ್ವೇ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರೊಂದಿಗೆ ಚರ್ಚಿಸಿ ಅಂಗವಿಕಲರ

ಶ್ವಾನದಳದ ‘ನಿಷ್ಟಿ’ ಸಹಕಾರದೊಂದಿಗೆ ಹುಂಡಿ ಪತ್ತೆ 19 ಲಕ್ಷ 43 ಸಾವಿರ ರೂಪಾಯಿ ಮೌಲ್ಯದ ಹಣ ಮತ್ತು ದೇವಸ್ಥಾನದ ಒಡವೆ ವಶ ಯಾದಗಿರಿ/ ಗುರುಮಠಕಲ್: ತಾಲ್ಲೂಕಿನ ಗುಂಜನೂರು ಗ್ರಾಮದ ಗುಂಜಲಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರ

ವರದಿಯ ಹಿನ್ನಲೆಯಲ್ಲಿ ಮುಸ್ಲೇಪಲ್ಲಿ ಅಂಗನವಾಡಿ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ, ಸಮಸ್ಯೆಗೆ ಪೂರ್ಣವಿರಾಮ. ಗುರುಮಠಕಲ್/ಮಿನಸಪೂರ್: ಗುರುಮಠಕಲ್ ತಾಲೂಕಿನ ಮಿನಸಪೂರ್ ಗ್ರಾಮ ಪಂಚಾಯತಿಯಲ್ಲಿ ವ್ಯಾಪ್ತಿಯಲ್ಲಿ ಬರುವ ಮುಸ್ಲೇಪಲ್ಲಿ ಗ್ರಾಮದ ಅಂಗನವಾಡಿ ಕೇಂದ್ರ ಕಳೆದ ಒಂದು ವಾರದಿಂದ ಗ್ರಾಮಸ್ಥರು

ಬಾಗಲಕೋಟೆ/ ಮುಧೋಳ : ದಿ .23/07/25 ಶ್ರಾವಣ ಮಾಸವು ಆರಂಭಗೊಂಡಾಗ ನಮ್ಮ ನಾಡಿನಲ್ಲಿ ಹಬ್ಬಗಳಿಗೆ ಚಾಲನೆ ಸಿಕ್ಕಂತಾಗುತ್ತದೆ, ಒಂದೊಂದು ಹಬ್ಬಕ್ಕೂ ಅದರದ್ದೇ ಆದಂತ ಮಹತ್ವವಿದೆ. ಸಾಂಸ್ಕೃತಿಕವಾಗಿ ಈ ನಾಡಿನಲ್ಲಿ ಹಬ್ಬ ಉತ್ಸವಗಳನ್ನು ಹಾಗೂ ವೈವಿಧ್ಯಮಯವಾದ

ಜುಲೈ 27 ರಂದು ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸಾಧನೆ ಮಾಡಿದ ಸಾಧಕರಿಗೆ ಮಾಧ್ಯಮ ರತ್ನ ಹಾಗೂ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಲಬುರಗಿ/ ಜೇವರ್ಗಿ: ಜು.
Website Design and Development By ❤ Serverhug Web Solutions