
ವೇತನ ಅನುದಾನ ಭಾಗ್ಯ ನೀಡುವಂತೆ ಆಗ್ರಹ
ವಿಜಯಪುರ :1987 ರಿಂದ 1992 ರವರೆಗೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಎಚ್ ವಿಶ್ವನಾಥ ಇದ್ದಾಗ ಎಸ್ ಸಿ, ಎಸ್ ಟಿ ಶಾಲಾ ಕಾಲೇಜುಗಳು ಅನುದಾನಕ್ಕೆ ಒಳಪಟ್ಟಿವೆ. ತದ ನಂತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ :1987 ರಿಂದ 1992 ರವರೆಗೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಎಚ್ ವಿಶ್ವನಾಥ ಇದ್ದಾಗ ಎಸ್ ಸಿ, ಎಸ್ ಟಿ ಶಾಲಾ ಕಾಲೇಜುಗಳು ಅನುದಾನಕ್ಕೆ ಒಳಪಟ್ಟಿವೆ. ತದ ನಂತರ

ಬೆಳಗಾವಿ :ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಸಹಾಯ ನಿರ್ದೇಶಕ ಹುದ್ದೆಗೆ ವರ್ಗಾವಣೆ ಆದ ಹಳ್ಯಾಳದ ಹೆಮ್ಮೆಯ ಶ್ರೀಯುತ ವಿಠೋಬಾ ಹೊನಕಾಂಡೆ ಸರ್ ಅವರಿಗೆ ಭೀಮ ಘರ್ಜನೆ ಸಂಘಟನೆ, ಸಮಾಜದ ಹಿರಿಯರು ಮತ್ತು ಯುವಕರಿಂದ

ವಿಕಲಚೇತನರ ಸಮಸ್ಯೆಗಳು ಹಾಗೂ ಅವರ ಹಕ್ಕೋತ್ತಾಯಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಿ ಸರಕಾರದ ಗಮನ ತರುವೆ – ಶಾಸಕ ಶರಣಗೌಡ ಕಂದಕೂರು ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರರವರು ಇಂದು ಗುರುಮಠಕಲ್ ತಾಲೂಕಿನ ಸಮುದಾಯದ

ಮೈಸೂರಿನ ಹಿರಿಯ ಸಾಹಿತಿ, ಪತ್ರಕರ್ತ, ಪರಿಸರ ಪ್ರೇಮಿ ಭೇರ್ಯ ರಾಮಕುಮಾರ್ ಅವರು ಬೆಂಗಳೂರಿನ ಚೇತನ ಇಂಟರ್ ನ್ಯಾಶನಲ್ ಅಕ್ಯಾಡೆಮಿ ಸಂಸ್ಥೆಯ ಪ್ರತಿಷ್ಠಿತ ಚಾಣಕ್ಯ ಅಂತರ ರಾಷ್ಟ್ರೀಯ ಪ್ರಶಸ್ಥಿಗೆ ಆಯ್ಕೆ ಆಗಿದ್ದಾರೆ. 1985 ರಿಂದ ಇಲ್ಲಿಯವರೆಗೆ

ಬೀದರ/ಚಿಟಗುಪ್ಪಾ : ಕನ್ನಡ ಭಾಷೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಬಹಳಷ್ಟು ಅನೇಕ ಕ್ರಮಗಳನ್ನು ಕೈಗೊಳ್ಳುವುದು ಇಂದಿನ ದಿನಗಳಲ್ಲಿ ಅವಶ್ಯಕತೆ ಇದೆ. ಕರ್ನಾಟಕದಲ್ಲಿಯೇ ಕನ್ನಡ ಉಳಿಯದೆ ಹೋದರೆ ಬೇರೆ ಇನ್ನೆಲ್ಲಿ ಉಳಿಯಲು ಸಾಧ್ಯ? ಈ ಹಿನ್ನೆಲೆಯಲ್ಲಿ

“ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮವನ್ನು ಮೇಲಾಧಿಕಾರಿಗಳ ಆದೇಶದ ಮೇರೆಗೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಂದ ಬಾದಾಮಿ ಠಾಣಾ ವ್ಯಾಪ್ತಿಯಲ್ಲಿನ ಆಲದಕಟ್ಟಿ ಗ್ರಾಮದಲ್ಲಿ ಅಭೂತಪೂರ್ವವಾಗಿ ಪ್ರಾರಂಭವಾಯಿತು.ಈ

ಮುಗಳಖೋಡದಲ್ಲಿ ಶೌರ್ಯ ವಿಪತ್ತು ಮಾಸಿಕ ಕಾರ್ಯಕ್ರಮ ಬಾಗಲಕೋಟೆ : ಮುಧೋಳ : ಜೀವ ಹಾನಿ ಆಸ್ತಿ ಹಾನಿಗಳನ್ನು ತಪ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಪಡೆಯೇ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡವಾಗಿದೆ ಎಂದು ಜನಜಾಗೃತಿ

ಬಾಗಲಕೋಟೆ : ಸಮಾಜದ ವಿವಿಧ ಕ್ಷೇತ್ರದ ಯುವ ಸಾಧಕರನ್ನು ಬೆಂಗಳೂರಿನ ಜೀ ಕನ್ನಡ ನ್ಯೂಸ್ ಚಾನೆಲ್ ವತಿಯಿಂದ ಯುವ ಸಾಧಕರನ್ನು ಗುರುತಿಸಿ ಕೊಡ ಮಾಡುವ ಯುವರತ್ನ ಅವಾರ್ಡ್ಸ್ 2025 ಪ್ರಶಸ್ತಿಯನ್ನು ವೈದ್ಯಕೀಯ ಕ್ಷೇತ್ರ, ಬಂಜೆತನ

ಬೆಳಗಾವಿ : ಬೈಲಹೊಂಗಲ ಸಮೀಪದ ಶ್ರೀ ಶಿವಯೋಗಿಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇಂಚಲ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ

ಬಳ್ಳಾರಿ/ ಕಂಪ್ಲಿ : ತಾಲೂಕಿನ ನಂ. 10 ಮುದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೀಮ್ ಆರ್ಮಿ ಕಂಪ್ಲಿ ತಾಲೂಕು ಘಟಕದ ವತಿಯಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ಉಪಯುಕ್ತ
Website Design and Development By ❤ Serverhug Web Solutions