
ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನ
ಬಳ್ಳಾರಿ/ ಕುರುಗೋಡು: ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮದ ಅಂಗವಾಗಿಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಕುರುಗೋಡು ಇವರ ಸಹಯೋಗದೊಂದಿಗೆಕುರುಗೋಡು ಸಮುದಾಯ ಅರೋಗ್ಯ ಕೇಂದ್ರದ ಸಭಾಂಗಣದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕುರುಗೋಡು: ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮದ ಅಂಗವಾಗಿಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಕುರುಗೋಡು ಇವರ ಸಹಯೋಗದೊಂದಿಗೆಕುರುಗೋಡು ಸಮುದಾಯ ಅರೋಗ್ಯ ಕೇಂದ್ರದ ಸಭಾಂಗಣದ

ಮೈಸೂರು : ದಸರಾ ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ಬಳ್ಳಾರಿ / ಕಂಪ್ಲಿ : ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕು ಸಮಿತಿಯಿಂದ ಪಟ್ಟಣದ ಕಾರ್ಮಿಕರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ತಾಂತ್ರಿಕ

ಕಲಬುರಗಿ/ಸೇಡಂ : ತಾಲೂಕಿನ 100 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಭೂಮಿಪೂಜೆ

ಗ್ರಾಮೀಣ ಭಾಗದಲ್ಲಿ ಸಂಯಮದಿಂದ ಸಮೀಕ್ಷೆ ನಡೆಸಲು ಗಣತಿದಾರರಿಗೆ ಮನವಿ. ಗುರುಮಠಕಲ್: ಸೆ. 22 ಸಮೀಕ್ಷೆ ವೇಳೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೇಳಲಾಗುವ ಪ್ರಶ್ನೆಗಳು ಮತ್ತು ದಾಖಲೆಗಳಿಗೆ ಸಂಬಂಧಿಸಿದಂತೆ ಜನರಲ್ಲಿ ಗೊಂದಲ ಮತ್ತು ಗಾಬರಿ ಮೂಡುವ

ಆದರೆ…. ವಾಹನಗಳನ್ನು ಹಿಂದಿಕ್ಕುವಾಗ… ಚಾಲನೆ ಮಾಡುವಾಗ, ನಾವು 30 ಸೆಕೆಂಡುಗಳ ಕಾಲ ನಿಲ್ಲಲು ಸಾಧ್ಯವಾಗುವುದಿಲ್ಲ. ನಾವು ತಪ್ಪು ಮಾಡಿ ಅಪಘಾತಕ್ಕೀಡಾದರೆ, ನಾವು ಗಂಟೆಗಳು, ದಿನಗಳು, ವಾರಗಳು, ತಿಂಗಳುಗಳು ಮತ್ತು ಅಗತ್ಯವಿದ್ದರೆ ವರ್ಷಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ.

ಬಳ್ಳಾರಿ: ಸಿರುಗುಪ್ಪ ಕನ್ನಡ ಸಾಹಿತ್ಯ ಲೋಕದಲ್ಲಿ ‘ಪ್ರೀತಿಯ ಮಂಜು’ ಎಂಬ ಕಾವ್ಯನಾಮದೊಂದಿಗೆ ಗುರುತಿಸಿಕೊಂಡಿರುವ ‘ ಆರ್.ಪಿ.ಮಂಜುನಾಥ್. ಬಿ.ಜಿ.ದಿನ್ನೆ’ ಯವರು ಮೂಲತಃ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಭೈರಗಾಮದಿನ್ನೆ ಎಂಬ ಕರ್ನಾಟಕಾಂಧ್ರದ ಗಡಿಗ್ರಾಮದವರು. ರಂಗನಟ ಆರ್.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡಾ ದಿನಾಂಕ: 22/09/2025 ರಂದು ಬೆಳಿಗ್ಗೆ 8:00 ಗಂಟೆಗೆ ಸುಕ್ಷೇತ್ರ ತುಳಜಾಪುರದಿಂದ ದಿವ್ಯ ಜ್ಯೋತಿ ಆಗಮಿಸಿದ ನಂತರ ಶ್ರೀ ಆದಿಶಕ್ತಿಯ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 29ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಯಾದಗಿರಿ ಜಿಲ್ಲೆ ಸುರಪುರ ನಿವಾಸದಲ್ಲಿ ಶ್ರೀಮತಿ ದಿ. ರಾಣಿ ಪಾಪಮ್ಮ ಜೇಜಾ ಗಂ. ದಿ. ಶ್ರೀ ರಾಜಾ ಚನ್ನಪ್ಪ ನಾಯಕ ತುಮಕೂರು ಜಹಾಗೀರದಾರ್ ಅವರ ಪುಣ್ಯ ಸ್ಮರಣೆ ಅಂಗವಾಗಿ ಶ್ರೀ ಶ್ರೀ ಶ್ರೀ ಮಹರ್ಷಿ
Website Design and Development By ❤ Serverhug Web Solutions