
ಕಂಪ್ಲಿ ಕೋಟೆಯಲ್ಲಿ ಜಯತೀರ್ಥರ ಮಧ್ಯಾರಾಧನೆ ಸಂಪನ್ನ
ಬಳ್ಳಾರಿ / ಕಂಪ್ಲಿ : ಕಂಪ್ಲಿ ಪುರಸಭೆ ವ್ಯಾಪ್ತಿಯ ಕೋಟೆಯ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಶ್ರೀ ರಾಯರ ಮಠದಲ್ಲಿ ಶ್ರೀ ಜಯತೀಥ ಗುರು ಸಾರ್ವಭೌಮರ ಮಧ್ಯಾರಾಧನೆ ಶ್ರದ್ಧೆ, ಭಕ್ತಿ, ಸಡಗರ ಸಂಭ್ರಮಗಳಿಂದ ಜರುಗಿತು.ಬೆಳಿಗ್ಗೆ ಸುಪ್ರಭಾತ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಕಂಪ್ಲಿ ಪುರಸಭೆ ವ್ಯಾಪ್ತಿಯ ಕೋಟೆಯ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಶ್ರೀ ರಾಯರ ಮಠದಲ್ಲಿ ಶ್ರೀ ಜಯತೀಥ ಗುರು ಸಾರ್ವಭೌಮರ ಮಧ್ಯಾರಾಧನೆ ಶ್ರದ್ಧೆ, ಭಕ್ತಿ, ಸಡಗರ ಸಂಭ್ರಮಗಳಿಂದ ಜರುಗಿತು.ಬೆಳಿಗ್ಗೆ ಸುಪ್ರಭಾತ,

ಬಳ್ಳಾರಿ/ ಕಂಪ್ಲಿ :ತಾಲ್ಲೂಕಿನಲ್ಲಿ ಸರ್ಕಾರದ ಆದೇಶದಂತೆ ಇ-ಪೌತಿ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ತಾಲ್ಲೂಕಿನ ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಜಮೀನುಗಳ ವಾರಸುದಾರ ಹಕ್ಕನ್ನು ಪಡೆದುಕೊಳ್ಳಬೇಕೆಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.ಅವರು

ಬಾಗಲಕೋಟೆ: ಬಿಜೆಪಿಯ ಹಿರಿಯ ಮುಖಂಡರು, ಮುತ್ಸದ್ದಿ ರಾಜಕಾರಣಿ, ವಿಧಾನ ಪರಿಷತ್ ಶಾಸಕರಾದ ಪಿ.ಎಚ್. ಪೂಜಾರ ಅವರಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ನಿನ್ನೆ ಬೆಳಿಗ್ಗೆ ನಗರದ ಕಿಲ್ಲಾ ಕೊತ್ತಲೇಶ ಮಾರುತಿ, ಅಂಬಾಭವಾನಿ, ಗಣಪತಿ, ಕೇದಾರನಾಥ ಹಾಗೂ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿರುವ ಪೃಥ್ವಿರಾಜ್ ಪಾಟೀಲ್ ಅವರಿಗೆ ದಲಿತ ಸೇನೆ ತಾಲೂಕು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದಲಿತ ಸೇನೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಖತಲಪ್ಪ ಅಂಕನ್,

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣ ಪಂಚಾಯಿತಿ ವತಿಯಿಂದ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ನಮಸ್ತೆ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳು ಎ ನಸ್ಸರುಲ್ಲಾ ರವರು ಮಾತನಾಡಿ ನಮಸ್ತೆ ಸ್ಕೀಮ್ ಅಡಿಯಲ್ಲಿ ನೊಂದಾಯಿತ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ಹಾಗೂ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸನ್ಮಾನ ಮತ್ತು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು. ದಿನಾಂಕ 14-07-2025 ರಂದು ವೀರಣ್ಣ ಗಂಗಾಣಿ ತಾಲೂಕು ಅಧ್ಯಕ್ಷರು ರೈತ ಸೈನ್ಯ, ಶಿವರಾಜ ಪಾಟೀಲ್ ಗೋಣಿಗಿ ರೈತ ಸಂಘ

ಬಳ್ಳಾರಿ/ ಕಂಪ್ಲಿ: ತೋಳದ ದಾಳಿಗೆ ಕುರಿಗಳು ಬಲಿಯಾಗಿರುವ ಘಟನೆ ಕಂಪ್ಲಿ ತಾಲೂಕಿನಲ್ಲಿ ಸೋಮವಾರ ನಡೆದಿದೆ. ತಾಲೂಕಿನ ದೇವಲಾಪುರ ಗ್ರಾ. ಪಂ. ವ್ಯಾಪ್ತಿಯ ಸೋಮಲಾಪುರ ಗ್ರಾಮದ ಹೊರವಲಯದಲ್ಲಿ ಕುರಿಗಳ ಅಡ್ಡೆಗೆ ತೋಳ ದಾಳಿ ಮಾಡಿದ ಪರಿಣಾಮ

ಯಾದಗಿರಿ/ ಗುರುಮಠಕಲ್: ಪುರಸಭೆ ವತಿಯಿಂದ ವಿವಿಧ ಟೆಂಡರ್ಗಳಿಗೆ ಆಹ್ವಾನ ನೀಡಿದ್ದು ಕೆಲವು ಟೆಂಡರ್ ಗಳಿಗೆ ತಾಲೂಕ ಜಯ ಕರ್ನಾಟಕ ಸಂಘಟನೆ ಆಕ್ಷೇಪ ಸಲ್ಲಿಸಿ ಮನವಿ ನೀಡಿದ ನಂತರ ಟೆಂಡರ್ ಗಳು ಮುಂದೂಡಿಕೆ ಮಾಡಲಾಗಿರುವ ಘಟನೆ

ಬಳ್ಳಾರಿ/ ಕಂಪ್ಲಿ: ತಾಲ್ಲೂಕಿನ ತುಂಗಭದ್ರಾ ಬಲದಂಡೆ ಕೆಳಮಟ್ಟದ ಮತ್ತು ಮೇಲ್ಮಟ್ಟದ ಕಾಲುವೆ, ವಿಜಯನಗರ ಕಾಲುವೆಗಳು ಸೇರಿದಂತೆ ಕೆರೆಗಳಿಗೆ ಜಲಾಶಯದಿಂದ ನೀರನ್ನು ಬಿಡಲಾಗಿದ್ದು, ಇವುಗಳ ವ್ಯಾಪ್ತಿಯಲ್ಲಿ ಭತ್ತ ನಾಟಿಗೆ ಪೂರ್ವ ಸಿದ್ಧತೆಗಳು ನೆಡೆದಿರುವುದು ಒಂದೆಡೆಯಾದರೆ, ನದಿ

ಬಳ್ಳಾರಿ/ ಕಂಪ್ಲಿ : ಕೋಟೆಯ ಹತ್ತಿರದ ತುಂಗಭದ್ರಾ ನದಿ ಮಧ್ಯದ ಬಂಡೆಕಲ್ಲಿನ ಮೇಲೆ ಬೃಹತ್ ಮೊಸಳೆಯ ಕಳೇಬರ ಕಂಡು ಬಂದಿದೆ.ನದಿ ಸೇತುವೆ ಮೇಲೆ ತೆರಳುತ್ತಿದ್ದ ಸಾರ್ವಜನಿಕರು ಬಂಡೆ ಮೇಲೆ ಮಲಗಿದ್ದ ಮೊಸಳೆಯನ್ನು ಕುತೂಹಲದಿಂದ ನೋಡುತ್ತಿದ್ದರು
Website Design and Development By ❤ Serverhug Web Solutions