ಮಾಜಿ ಡಿ ಸಿ ಎಂ ಲಕ್ಷ್ಮಣ ಸವದಿ ಅವರಿಂದ ಬಿ ಎಮ್ ಸಿ ಘಟಕ ಉದ್ಘಾಟನೆ
ಬೆಳಗಾವಿ: ಅಥಣಿ ನಗರದಲ್ಲಿರುವ ಶ್ರೀ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಅಥಣಿ ಗ್ರಾಮೀಣ ಹಾಲು ಉತ್ಪಾದಕರ ಸಹಕಾರಿ ಸಂಘ ಅಥಣಿ ಇವರ ಹಾಲು ತಂಪುಗೊಳಿಸುವ ಯಂತ್ರದ (ಬಿ,ಎಮ್,ಸಿ) ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬೆಳಗಾವಿ: ಅಥಣಿ ನಗರದಲ್ಲಿರುವ ಶ್ರೀ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಅಥಣಿ ಗ್ರಾಮೀಣ ಹಾಲು ಉತ್ಪಾದಕರ ಸಹಕಾರಿ ಸಂಘ ಅಥಣಿ ಇವರ ಹಾಲು ತಂಪುಗೊಳಿಸುವ ಯಂತ್ರದ (ಬಿ,ಎಮ್,ಸಿ) ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ

ಚಾಮರಾಜನಗರ :ಗುಂಡ್ಲುಪೇಟೆ ಪಟ್ಟಣವು ನಮ್ಮ ಕರ್ನಾಟಕ ರಾಜ್ಯದ ಗಡಿ ಭಾಗವಾಗಿದ್ದು ಗಡಿ ಭಾಗದಲ್ಲಿ ನೆರೆ ರಾಜ್ಯವಾದ ತಮಿಳುನಾಡು ಹಾಗೂ ಕೇರಳಕ್ಕೆ ಹಲವಾರು ಪ್ರವಾಸಿಗರು ಹಾದು ಹೋಗುವ ತಾಣವಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿರುವ ವಿದ್ಯುತ್

ಚಾಮರಾಜನಗರ/ ಹನೂರು: ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು.ಈ ಸಭೆಯ ಅಧ್ಯಕ್ಷತೆಯನ್ನು ಶಾಸಕ ಎಂ.ಆರ್. ಮಂಜುನಾಥ್ ವಹಿಸಿದ್ದರು. ಸಭೆಯಲ್ಲಿ ಸ್ಥಳೀಯ ಮುಖಂಡರು ಮಾತನಾಡಿ, ಈ

ಪಶ್ಚಿಮ ಬಂಗಾಳ/ಕೋಲ್ಕತ್ತಾ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ರಿಟೈರ್ಡ್ ಇದರ ವತಿಯಿಂದ ಆರೋಗ್ಯ ವಿಮೆಯ ಕುರಿತು ವಿಚಾರ ಸಂಕಿರಣವು ಗೂಗಲ್ ಮೀಟ್ ನಲ್ಲಿ ಸಂಘಟನೆಯ ಅಧ್ಯಕ್ಷ ಡಾ. ಇಂದ್ರಜಿತ್ ಸನ್ಯಾಲ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ನಗರ ಆರೋಗ್ಯ ಕೇಂದ್ರ ಕೋರಮಂಡಲ ವ್ಯಾಪ್ತಿಯ ಸ್ಕೂಲ್ ಆಫ್ ಮೈನ್ಸ್ ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ವೈದ್ಯಾಧಿಕಾರಿಗಳು

ಕೊಪ್ಪಳ :ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ

ಕಲಬುರಗಿ/ ಕಾಳಗಿ : ತಾಲೂಕಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸುಕ್ಷೇತ್ರ ರೇವಗ್ಗಿ ರಟಕಲ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಸೇಡಂ ಸಹಾಯಕ ಆಯುಕ್ತರ ಮತ್ತು ದೇವಸ್ಥಾನ ಸಮಿತಿ ಅಧ್ಯಕ್ಷರು ಪ್ರಭುರಡ್ಡಿ ತಾಲೂಕು ಕಂದಾಯ ಇಲಾಖೆ

ಬೀದರ್: ಶಿಕ್ಷಣ ಇಲಾಖೆಯಿಂದಲೇ 25ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಪರೋಕ್ಷ ಪ್ರಯತ್ನ ನಡೆಯುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ

ಚಾಮರಾಜನಗರ/ಹನೂರು : ಯಾವುದೇ ಜಾತಿ, ಧರ್ಮ ಬೇಧವಿಲ್ಲದೆ ಅನ್ನ ದಾಸೋಹ, ಅಕ್ಷರ ದಾಸೋಹ ನೀಡುತ್ತಾ ಬಂದಿರುವ ಮಠ ಅದುವೇ ಸುತ್ತೂರು ಮಠ ಎಂದು ಶ್ರೀ ಪರಶಿವಮೂರ್ತಿ ತಿಳಿಸಿದರು.ಜೆಎಸ್ಎಸ್ ಪ್ರೌಢಶಾಲೆ ಬಂಡಳ್ಳಿಯಲ್ಲಿ ನಡೆದ ರಾಜಗುರುತಿಲಕ ಜಗದ್ಗುರು

ರಾವಂದೂರ್ : ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಪ್ರಸಿದ್ಧ ಗೌರಮ್ಮ ತಾಯಿ ರಥೋತ್ಸವವನ್ನು ದಿನಾಂಕ 21.8.2025ನೇ ಭಾನುವಾರ ಸಂಜೆ ನೆರವೇರಿಸಲಾಗುವುದು ಕೆಲ್ಲೂರಿನ ಪ್ರಮುಖ ಬೀದಿಗಳಲ್ಲಿ ಗೌರಮ್ಮ ತಾಯಿಯ ರಥೋತ್ಸವವನ್ನು ಕಾರ್ಯಕ್ರಮ ನೆರವೇರಿಸಿ ಅಂದು ಸಂಜೆ
Website Design and Development By ❤ Serverhug Web Solutions