
ಗೌರಮ್ಮ ತಾಯಿ ಜಾತ್ರಾ ರಥೋತ್ಸವ
ರಾವಂದೂರ್ : ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಪ್ರಸಿದ್ಧ ಗೌರಮ್ಮ ತಾಯಿ ರಥೋತ್ಸವವನ್ನು ದಿನಾಂಕ 21.8.2025ನೇ ಭಾನುವಾರ ಸಂಜೆ ನೆರವೇರಿಸಲಾಗುವುದು ಕೆಲ್ಲೂರಿನ ಪ್ರಮುಖ ಬೀದಿಗಳಲ್ಲಿ ಗೌರಮ್ಮ ತಾಯಿಯ ರಥೋತ್ಸವವನ್ನು ಕಾರ್ಯಕ್ರಮ ನೆರವೇರಿಸಿ ಅಂದು ಸಂಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾವಂದೂರ್ : ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಪ್ರಸಿದ್ಧ ಗೌರಮ್ಮ ತಾಯಿ ರಥೋತ್ಸವವನ್ನು ದಿನಾಂಕ 21.8.2025ನೇ ಭಾನುವಾರ ಸಂಜೆ ನೆರವೇರಿಸಲಾಗುವುದು ಕೆಲ್ಲೂರಿನ ಪ್ರಮುಖ ಬೀದಿಗಳಲ್ಲಿ ಗೌರಮ್ಮ ತಾಯಿಯ ರಥೋತ್ಸವವನ್ನು ಕಾರ್ಯಕ್ರಮ ನೆರವೇರಿಸಿ ಅಂದು ಸಂಜೆ

ಶಿವಮೊಗ್ಗ : ನಗರದಲ್ಲಿ ಇತ್ತಿಚೆಗೆ ನೆಡೆದ ಎರಡು ಧರ್ಮಗಳ ಹಬ್ಬಗಳು ಮತ್ತು ಮೆರವಣಿಗೆ ಗಳು ಶಾಂತಿ ಮತ್ತು ಸೌಹಾರ್ದ ವಾಗಿ ನಡೆದವು. ಪೋಲೀಸ್ ಇಲಾಖೆಗೂ ಇದು ಸವಾಲಾಗಿತ್ತು. ಆದರೆ ನಮ್ಮ ಹೆಮ್ಮೆಯ ಪೋಲಿಸ್ ವರಿಷ್ಠಾಧಿಕಾರಿಗಳಾದ

ಶಿವಮೊಗ್ಗ : ನಗರದ ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸೆ.೨೨ ರಿಂದ ಅ.೦೨ರವರೆಗೆ ಸಂಭ್ರಮದ ಶರನ್ನವರಾತ್ರಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸೆ. ೨೨ರಂದು ದೇವಿಗೆ ಅರಿಶಿನಿ ಕುಂಕುಮ ಅಲಂಕಾರ, ಬೆಳಿಗ್ಗೆ ೯.೩೦ ರಿಂದ ಶ್ರೀ

ಬಳ್ಳಾರಿ / ಕಂಪ್ಲಿ : ಪಟ್ಟಣದ ಮುದ್ದಾಪುರ ಅಗಸಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ವಾರ್ಷಿಕ ಮಹಾಜನ ಸಭೆ ಶುಕ್ರವಾರ ಜರುಗಿತು.ಅಧ್ಯಕ್ಷ ಕಟ್ಟೆ ಸಣ್ಣ ದುರುಗಪ್ಪ ಅವರು ಮಹಾಜನ ಸಭೆಯ ಅಧ್ಯಕ್ಷತೆವಹಿಸಿದ್ದರು.ನಂತರ

ಬಳ್ಳಾರಿ / ಕಂಪ್ಲಿ : ಕರ್ನಾಟಕ ವಿಕಾಸ ಪತ್ತು ಮತ್ತು ವಿವಿಧೋದ್ದೇಶ ಸಹಕಾರ ಸಂಘ ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು, ಸಂಘವು 2024-25ನೇ ಸಾಲಿನಲ್ಲಿ 26,81,528 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಹಕಾರ ಸಂಘದ

ಬಳ್ಳಾರಿ/ ಕಂಪ್ಲಿ : ಹೊಸದರೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2022-23ನೇ ಸಾಲಿನಲ್ಲಿ 7.20.561.ರೂಗಳ ನಿವ್ವಳ ಲಾಭಗಳಿಸಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ಡಿ. ವಿ. ಮಂಜುನಾಥ ಹೇಳಿದರು.ಸಮೀಪದ ಹೊಸ ದರೋಜಿ ಗ್ರಾಮದ

ಗುರುಮಠಕಲ್: ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಗುರುಮಠಕಲ್ ಪುರಸಭೆ ಕಾರ್ಯಾಲಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿಗಳಾದ ಹಂಪಣ್ಣ ಸಜ್ಜನ, ತಾಲೂಕ ತಹಶೀಲ್ದಾರ್ ಶಾಂತ ಗೌಡ

[ಬಾಗಲಕೋಟೆ-ಮುಧೋಳ] ಸಾಮಾಜಿಕ ಸ್ಥಿತಿಗತಿಗಳನ್ನು ಸುಧಾರಿಸಲು ವ್ಯಕ್ತಿ ಅಥವಾ ಸಂಸ್ಥೆಯು ಸಲ್ಲಿಸುವ ಕಾರ್ಯಕ್ಕೆ ಸಮಾಜ ಸೇವೆ ಎನ್ನುತ್ತೇವೆ. ಆ ಕಾರ್ಯವನ್ನು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮವು ಹಾಗೂ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನವು

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೌಡ್ರು ಲಿಂಗನಗೌಡ ಇವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.ಇಲ್ಲಿನ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ

ಬಾಗಲಕೋಟೆ ಜಿಲ್ಲೆ ಮುಧೋಳ :ಲೋಕದ ಕಲ್ಯಾಣಕ್ಕಾಗಿ ಅವತರಿಸಿದ ಮಹಾಪುರುಷ ಚಕ್ರವರ್ತಿ, ತ್ರಿವಿಧ ದಾಸೋಹಿ, ಬಂಡಿಗಣಿಪುರವಾಸಿ ಅನ್ನದಾನೇಶ್ವರರ ಲೀಲೆಗಳನ್ನು ಯಾರಿಂದಲೂ ವಣಿ೯ಸಲಾಗದು ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪರಮ ಪೂಜ್ಯ ಶ್ರೀ ಶರಣಬಸವ ಶಾಸ್ತ್ರಿಗಳು
Website Design and Development By ❤ Serverhug Web Solutions