
ನರೇಗಾ ಹೊರ ಗುತ್ತಿಗೆ ಸಿಬ್ಬಂದಿಗಳ ಪ್ರತಿಭಟನೆ
ಬಾಗಲಕೋಟೆ : ದಿನಾಂಕ 11 -7-2025 ರಂದು, ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ( ರಿ.) ಬೆಂಗಳೂರು, ರಾಜ್ಯ ಬೇರ್ ಫೂಟ್ ಟೆಕ್ನಿಷಿಯನ್ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ : ದಿನಾಂಕ 11 -7-2025 ರಂದು, ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ( ರಿ.) ಬೆಂಗಳೂರು, ರಾಜ್ಯ ಬೇರ್ ಫೂಟ್ ಟೆಕ್ನಿಷಿಯನ್ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು

ಕಲಬುರಗಿ/ ಚಿತ್ತಾಪುರ : ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಈ ಭಾಗದ ನಾಗಾವಿ ನಾಡಿನಲ್ಲಿ ನಡೆದಾಡುವ ದೇವರಾಗಿದ್ದಾರೆ ಎಂದು ಮುಖಂಡ ಮಂಜುನಾಥ ಸ್ವಾಮಿ ಹೇಳಿದರು.ಪಟ್ಟಣದ ಕಂಬಳೇಶ್ವರ ಮಠದಲ್ಲಿ ಗುರು ಪೂರ್ಣಿಮೆ ನಿಮ್ಮಿತ್ತ ಸೋಮಶೇಖರ

ನವದೆಹಲಿ : ಕುಡುಕನೊಬ್ಬ ಆಲ್ಕೋಹಾಲ್ ಆಸೆಯಿಂದ ಮದ್ಯದಂಗಡಿಯ ಕಿಟಕಿಯಲ್ಲಿ ಕೈಹಾಕಿ ಸಾರಾಯಿ ಬಾಟಲಿ ಕದಿಯಲು ಪ್ರಯತ್ನಿಸಿದ್ದಾನೆ. ಆಲ್ಕೋಹಾಲ್ ಬಾಟಲಿಯನ್ನು ಹಿಡಿದ ಆತ ಲಿಕ್ಕರ್ ಶಾಪ್ನ ಕಿಟಕಿಯ ಸರಳಿನ ನಡುವೆ ಸಿಲುಕಿದ್ದಾನೆ.ಈ ತಮಾಷೆಯ ವೀಡಿಯೊ ಸಾಮಾಜಿಕ

ಯಾದಗಿರಿ :ಜಿಲ್ಲೆಯ ವಡಗೇರಾ ಪಟ್ಟಣದ 22 ವರ್ಷದ ಮಹೆಬೂಬ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಆತನ ತಂದೆ 50 ವರ್ಷದ ಸೈಯದ್ ಅಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದ ಹಿಂದೆ ಜಮೀನಿನಲ್ಲಿ ದಾರಿ ವಿಚಾರವಾಗಿ

ಗರ್ಭಿಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕುಸಿತ ಶಾಸಕ ಕಂದಕೂರ ಕಳವಳ ಯಾದಗಿರಿ : ಗುರುಮಠಕಲ್ ಮತಕ್ಷೇತ್ರದ ಹಲವು ಆಸ್ಪತ್ರೆಗಳಲ್ಲಿ ದಾಖಲಾದ ಗರ್ಭಿಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಶೇಕಡವಾರು ಅತ್ಯಂತ ಕಡಿಮೆ ಪ್ರಮಾಣದಲ್ಲಿ 8,9 ಹೀಗೆ 10ರೊಳಗೆ ಇರುವುದನ್ನು

ಚಾಮರಾಜನಗರ/ ಹನೂರು : ಸಾರ್ವಜನಿಕರು ಗ್ರಾಮಸ್ಥರು ಮತ್ತು ಅಧಿಕಾರಿಗಳ ಸಹಭಾಗಿತ್ವದಲ್ಲಿ ನರೇಗಾ ಯೋಜನೆ ಕೆಲಸ ಕಾರ್ಯಗಳು ನಿರ್ವಹಣೆ ಆಗಬೇಕು ಎಂದು ತಾಲೂಕು ಸಂಯೋಜಕ ನಾರಾಯಣ್ ತಿಳಿಸಿದರು.ಹನೂರು ತಾಲೂಕಿನ ಮಿಣ್ಯಂಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ 2024-25 ನೇ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳು ನಿಗದಿತ ಸಮಯಕ್ಕೆ ಬಾರದೆ ಬೇಕಾ ಬಿಟ್ಟಿಯಾಗಿ ಸಂಚರಿಸುತ್ತಿವೆ. ಕೊಪ್ಪದಿಂದ ಬೆಳಿಗ್ಗೆ 7:40ಕ್ಕೆ ಹರಿಹರಪುರ, ಬೆಳಗದ್ದೆ ಮಾರ್ಗವಾಗಿ ಶೃಂಗೇರಿಗೆ ತಲುಪುವ ಬಸ್ಸು

ಶಿವಮೊಗ್ಗ : ತೀರ್ಥಹಳ್ಳಿ ಮೂಲದ ಕುಟುಂಬ ಮಂಗಳೂರಿನಲ್ಲಿ ವಾಸವಿದ್ದ, ರೀತುಪರ್ಣ ಎಂಬ ಒಬ್ಬ ಹೆಣ್ಣು ಮಗಳು ಮಂಗಳೂರಿನ ಪ್ರತಿಷ್ಠಿತ ಸಹ್ಯಾದ್ರಿ ಕಾಲೇಜಿನಲ್ಲಿ ರೋಬ್ಯಾಟಿಕ್ ಇಂಜಿನಿಯರಿಂಗ್ ಮಾಡಿ ವಿಶ್ವದ ಪ್ರತಿಷ್ಠಿತ ಕಂಪನಿಯಾದ ರೋಲ್ಸ್ ರಾಯಲ್ಸ್ ನಲ್ಲಿ

ಅನಾಹುತ ಜರುಗುವ ಮುನ್ನ ಮುನ್ನೆಚ್ಚರ ವಹಿಸಿ, ಮಕ್ಕಳ ಪಾಠ ಬೇರೆಡೆ ನಿರ್ವಹಿಸಿ – ಕ. ರ. ವೇ ಶರಣ ಬಸಪ್ಪ ಎಲ್ಹೇರಿ ಎಚ್ಚರಿಕೆ ಯಾದಗಿರಿ/ ಗುರುಮಠಕಲ್: ತಾಲೂಕಿನ ಕಾಳೆಬೆಳಗುಂದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ

ಬಳ್ಳಾರಿ/ ಕಂಪ್ಲಿ : ನಾಡಿನ ಸಮೃದ್ಧ ಮಳೆ, ಬೆಳೆ ಹಾಗೂ ಲೋಕಕಲ್ಯಾಣಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ.ವಿ.ಗೌಡ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ರೈತರು ಗುರು ಪೂರ್ಣಿಮ ದಿನವಾದ
Website Design and Development By ❤ Serverhug Web Solutions