ರೈತರಿಂದ ಬಂದ ಲಾಭಾಂಶ ರೈತರಿಗೆ: ಎ ನಾರಾಯಣ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ವಾರ್ಷಿಕ ಸಾಮಾನ್ಯ ಸಭೆಯನ್ನು ಜರುಗಿಸಲಾಯಿತು. ರಾ.ಬ.ಕೋ.ವಿ.ಜಿಲ್ಲೆ ಹಾಲು ಒಕ್ಕೂಟದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರಾದ ಡಾಕ್ಟರ್ ಗಂಗಾಧರ್ ಇವರ ನೇತೃತ್ವದಲ್ಲಿ ದೀಪ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ವಾರ್ಷಿಕ ಸಾಮಾನ್ಯ ಸಭೆಯನ್ನು ಜರುಗಿಸಲಾಯಿತು. ರಾ.ಬ.ಕೋ.ವಿ.ಜಿಲ್ಲೆ ಹಾಲು ಒಕ್ಕೂಟದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರಾದ ಡಾಕ್ಟರ್ ಗಂಗಾಧರ್ ಇವರ ನೇತೃತ್ವದಲ್ಲಿ ದೀಪ
ಶಿವಮೊಗ್ಗ :ಅಧರ್ಮ ತಲೆ ಎತ್ತಿದಾಗ, ಧರ್ಮ ರಕ್ಷಣೆಗಾಗಿ ಮತ್ತೆ ಅವತರಿಸುವ ಹಾಗೂ ಇಡೀ ಲೋಕಕ್ಕೆ ಮಾನ್ಯನಾದ ಶ್ರೀ ಕೃಷ್ಣನನ್ನು ನಮ್ಮಲ್ಲಿ ಜಾಗೃತಗೊಳಿಸಿಕೊಂಡು ನಡೆಯಬೇಕಿದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು.ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಕನ್ನಡ ಮತ್ತು
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಕಚೇರಿ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಬಹಳ ಅಚ್ಚುಕಟ್ಟಾಗಿ ಆಚರಣೆ ಮಾಡಲಾಯಿತು.ತಹಶೀಲ್ದಾರಾದ ವರದರಾಜು ಮಾತನಾಡಿ ಕೃಷ್ಣಾಷ್ಟಮಿಯನ್ನು ಕೇವಲ ಕರ್ನಾಟಕ, ಭಾರತ ಮಾತ್ರ ಅಲ್ಲದೆ ವಿಶ್ವದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕುಮಾರಸ್ವಾಮಿ ಬಡಾವಣೆಯ ಚಾರ್ವಿಕ.Sಕೃಷ್ಣನಷ್ಟು ಪ್ರಕೃತಿಯೊಂದಿಗೆ ತಾದಾತ್ಮ್ಯವನ್ನು ಸಾಧಿಸಿ ಜೀವಿಸಿದವರು ಮತ್ತೊಬ್ಬರಿಲ್ಲ; ಅದು ನಿಸರ್ಗದ, ಎಂದರೆ ಹೊರಗಿನ ಪ್ರಕೃತಿಯಾಗಿರಬಹುದು; ಅಂತರಂಗದ, ಎಂದರೆ ಮನುಷ್ಯನ ಒಳಗಿನ ಪ್ರಕೃತಿಯಾಗಿರಬಹುದು-ಈ ಎರಡನ್ನೂ ಅವನಷ್ಟು ಚೆನ್ನಾಗಿ
ನವೆಂಬರ್ ತಿಂಗಳಲ್ಲಿ ನಡೆಯುವ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಅಂಗವಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ,
ಶಿವಮೊಗ್ಗ :ಸಹಚೇತನ ನಾಟ್ಯಾಲಯದ 13ನೇ ವರ್ಷದ ಕಾಣಿಕೆಯಾದ “ನಾಟ್ಯಾರಾಧನೆ 13” ಕಾರ್ಯಕ್ರಮ ಇದೇ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1 ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನೆರವೇರಲಿದೆ. ಅಂತರಾಷ್ಟ್ರೀಯ ನೃತ್ಯ ಕಲಾವಿದರಾದ ಚೆನ್ನೈನ
ಮೈಸೂರು:ಶ್ರೀ ರಾಮ ಸೇನೆ ಸಂಸ್ಥಾಪಕರಾದ ಶ್ರೀ ಪ್ರಮೋದ್ ಮುತಾಲಿಕ್ ರವರು ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಸಾಹಿತಿಗಳು ಮತ್ತು ಕನ್ನಡ ಚಳುವಳಿಗಾರರಾದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ದಿವಂಗತ ನ. ನಾಗಲಿಂಗ ಸ್ವಾಮಿ ರವರ
ಹಾವೇರಿ:ದಿನಾಂಕ 23/08/2024 ರಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆ ಶಿಕ್ಷಣ ಫೌಂಡೇಶನ್ ಡೆಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದ ಅರಿವು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಅಂಗವಾಗಿ ಹಾವೇರಿ ಜಿಲ್ಲಾ ಪಂಚಾಯತ
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಆಚರಣೆಯು ವಿಜೃಂಭಣೆಯಿಂದ ನಡೆಯಿತು.ಈ ಸಂದರ್ಭದಲ್ಲಿ ಆಶ್ರಮದ ಮುಖ್ಯಸ್ಥ ಸ್ವಾಮಿ ಜಪಾನಂದ ಅವರ ನೇತೃತ್ವದಲ್ಲಿ ನಡೆದ ವಿಶೇಷ ಕೃಷ್ಣ ನಾಮ ಸಂಕೀರ್ತನೆ, ಭಜನೆ, ಉಪನ್ಯಾಸಗಳು ಭಕ್ತರ ಮನಸೂರೆಗೊಂಡವು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ವಿಷ್ಣು ವಿಗ್ರಹ ರಾಜಗೋಪುರ ಉದ್ಘಾಟನೆಯನ್ನು ಸೃಷ್ಟಿ ಭರಣಿ ನಕ್ಷತ್ರದಂದು ದಿನಾಂಕ 25 .08. 2024 .ಭಾನುವಾರ ದಿನ ಇಂದು ಬೆಳಗ್ಗೆ 7.00 ಗಂಟೆಯಿಂದ 11:00 ವರೆಗೆ
Website Design and Development By ❤ Serverhug Web Solutions