
ಅಹೋರಾತ್ರಿ ಧರಣಿ ಸತ್ಯಾಗ್ರಹದ ಎಚ್ಚರಿಕೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಹಾಗೂ ಹಲವಾರು ಗ್ರಾಮಗಳಲ್ಲಿರುವಲ್ಲಿರುವ ಸರ್ಕಾರಿ ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಕರ್ನಾಟಕ ಸರ್ಕಾರದ ಉದ್ಯಮದ ಎಂ ಆರ್ ಪಿ ದರದ ಒರಿಜಿನಲ್ ಮದ್ಯ ( ಸಾರಾಯಿ )ಮಾರಾಟ ಮಳಿಗೆಯಾಗಿದ್ದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಹಾಗೂ ಹಲವಾರು ಗ್ರಾಮಗಳಲ್ಲಿರುವಲ್ಲಿರುವ ಸರ್ಕಾರಿ ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಕರ್ನಾಟಕ ಸರ್ಕಾರದ ಉದ್ಯಮದ ಎಂ ಆರ್ ಪಿ ದರದ ಒರಿಜಿನಲ್ ಮದ್ಯ ( ಸಾರಾಯಿ )ಮಾರಾಟ ಮಳಿಗೆಯಾಗಿದ್ದು

ಹೊಳವನಹಳ್ಳಿ ಹೋಬಳಿಯ ಅವದರನಹಳ್ಳಿ ಸರ್ವೆ ನಂಬರ್ 25/1ರಲ್ಲಿ 8ಎಕರೆ 1 ಗುಂಟೆ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಭೂಗಳ್ಳರು. ನಕಲು ದಾಖಲೆ ಸೃಷ್ಟಿಸಿ 10 ಲಕ್ಷ ರೂಪಾಯಿಗೆ 8 ಎಕರೆ 1 ಗುಂಟೆಯನ್ನು ಮಾರಾಟ ಮಾಡಿದ

ಜೂನ್ 21ರಂದು ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾವೇಶ, ಸಾಮೂಹಿಕ ವಿವಾಹ ಕಾರ್ಯಕ್ರಮ. ಸಿದ್ದರ ತಪೋಭೂಮಿಗೆ ಬರಲಿರುವ ಧರ್ಮಸ್ಥಳದ ಪರಮಪೂಜ್ಯ ಶ್ರೀ ಡಾ. ವೀರೇಂದ್ರ ಹೆಗ್ಗಡೆಶ್ರೀಮಠದಿಂದ ಡಾ. ವೀರೇಂದ್ರ ಹೆಗ್ಗಡೆಗೆ

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ತಾಲೂಕಿನ ಅತಿ ಹೆಚ್ಚು 350 ವಿದ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ಹಿರಿಯ ಉನ್ನತೀಕರಿಸಿದ ದಳವಾಯಿ ದ್ವಿಭಾಷಾ ಶಾಲೆಯಲ್ಲಿ ಈ ವರ್ಷದ ಶಾಲಾ ಸಂಸತ್ ಚುನಾವಣೆಯು ವಿನೂತನ ವಿಭಿನ್ನವಾಗಿ ಹಾಗೂ ಸಾರ್ವತ್ರಿಕ

ಬೆಂಗಳೂರು: ಟಿ ಪಿ ಕೈಲಾಸಂ, ಅ ರಾ ಮಿತ್ರ, ಬೀಚಿ ಮುಂತಾದ ಶ್ರೇಷ್ಠ ಸಾಹಿತಿಗಳ ಹಾಸ್ಯ ಸಾಹಿತ್ಯ ಪರಂಪರೆಯನ್ನು ಪ್ರಸಿದ್ಧ ಅಂಕಣಕಾರ, ವಿನೋದ ಸಾಹಿತಿ, ಅಣಕು ರಾಮನಾಥ್ ಅವರು ಸಮರ್ಥವಾಗಿ ಬೆಳೆಸುತ್ತಿದ್ದಾರೆ ಎಂದು ಶ್ರೇಷ್ಠ

ಶಿವಮೊಗ್ಗ: ರಾಜಕೀಯದಲ್ಲಿ ‘ಕೆಲಸ ಮಾಡದ ಎತ್ತಿಗೆ ಗಂಟೆ ಜಾಗಟೆ ಹೆಚ್ಚಂತೆ’ ಎಂಬ ಗಾದೆ ಮಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಕಾಮಾಲೆ ಕಣ್ಣಿಗೆ ಕಂಡಿದ್ದೆಲ್ಲಾ ಹಳದಿ ಎನ್ನುವಂತಹ ನಿಮ್ಮ ಈ ಮನಃಸ್ಥಿತಿ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ.) ಗ್ರಾಮದ ವತಿಯಿಂದ ಸನ್ಮಾನ್ಯ ಈಶ್ವರ ಖಂಡ್ರೆ ಅವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ

ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ಈಗಾಗಲೇ ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಗಾಂಧೀಜಿ ವೃತ್ತ, ಚೆನ್ನಮ್ಮ ವೃತ್ತ, ಹೇಮರಡ್ಡಿ ಮಲ್ಲಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ದಿ.ಗಡದನ್ನವರ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ, ಶಿವಾಜಿ ವೃತ್ತ,

ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಬ್ಯಾಲ್ಯಾಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿವಾಸವಿ ವಿದ್ಯಾನಿಧಿ ಯೋಜನೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ದೊಡ್ಡ ಪೇಟೆ ಮಧುಗಿರಿ.ಇವರಿಂದ ದಿನಾoಕ 15-06-2026 ಸೋಮವಾರ ದಂದು ಉಚಿತ ನೋಟ್ ಪುಸ್ತಕ

ವಿಜಯಪುರ/ ಇಂಡಿ : ಹೊರ್ತಿ ಪೊಲೀಸ್ ಸ್ಟೇಷನ್ ನಲ್ಲಿ ಎಸ್ ಸಿ, ಎಸ್ ಟಿ ಕುಂದು ಕೊರತೆ ಬಗ್ಗೆ ಸಭೆ ನಡೆಯಿತು.ಈ ಸಭೆಯಲ್ಲಿ ಹೊರ್ತಿ ಪೋಲಿಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮ ಅಕ್ಕಿ ಸಾಗಾಟ ನಡೆಯುತ್ತಿದ್ದು
Website Design and Development By ❤ Serverhug Web Solutions