
ಬಡ ವಿದ್ಯಾರ್ಥಿಗಳಿಗೋಸ್ಕರ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ
ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ (ರಿ.) ವತಿಯಿಂದ ದಿನಾಂಕ 03.04.2026 ರಂದು ಬೆಳಿಗ್ಗೆ 10.30 ಕ್ಕೆ ದ್ವಿತೀಯ ಬಾರಿಗೆ ಮಕ್ಕಳ ಶಿಕ್ಷಣಕ್ಕೆ ಉಚಿತ ಬೇಸಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ (ರಿ.) ವತಿಯಿಂದ ದಿನಾಂಕ 03.04.2026 ರಂದು ಬೆಳಿಗ್ಗೆ 10.30 ಕ್ಕೆ ದ್ವಿತೀಯ ಬಾರಿಗೆ ಮಕ್ಕಳ ಶಿಕ್ಷಣಕ್ಕೆ ಉಚಿತ ಬೇಸಿಗೆ

ನಾಡಿನ ಭಕ್ತರಿಗೆ ಕೈಬೀಸಿ ಕರೆಯುತ್ತಿದೆ ಶ್ರೀ ಭೋಜಲಿಂಗೇಶ್ವರ ಮಠದ ವಿನೂತನ ಕಟ್ಟಡ ನಿರ್ಮಾಣ ಕಾರ್ಯ ಮುಗಿದು ಲೋಕಾರ್ಪಣೆ ಸಿದ್ದಗೊಂಡಿದೆ. ಚಿತ್ತಾಪುರ : ತಾಲೂಕಿನ ಸೂಗೂರ ಎನ್ ಗ್ರಾಮದಲ್ಲಿ ಸಚ್ಚಿದಾನಂದ ನಿತ್ಯ ನಿರಂಜನ ಮೂರ್ತಿ ಸ್ವಯಂ

ಸಿರುಗುಪ್ಪ-ನಗರದ ತುಂಗಭದ್ರಾ ನದಿ ತೀರದ ಆದಿ ದೈವ ಶ್ರೀ ಶಂಭುಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಉಂತಗಲ್ ವೀರೇಶಪ್ಪ ನಗರಸಭೆ ಮಾಜಿ ಅಧ್ಯಕ್ಷರು ಉಂತಗಲ್ ಅಮರೇಶಪ್ಪ ನವರ ನೇತೃತ್ವದಲ್ಲಿ ಅದ್ದೂರಿಯಾಗಿ ಮಹಾ

ಸಿರುಗುಪ್ಪ – ಕರ್ನಾಟಕ ಸರ್ಕಾರ 2025-26ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಮಾನ್ಯ ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಸಿಎಂಐಡಿಪಿ ಅಡಿಯಲ್ಲಿ ಮಂಜೂರಾದ 125.78 ಲಕ್ಷ ರೂ,ವೆಚ್ಚದ ಅಭಿವೃದ್ಧಿ ಕಾಮಗಾರಿ ಸಿರುಗುಪ್ಪ ತಾಲೂಕಿನ

ಶಿವಮೊಗ್ಗ ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ #RainbowSkinHairClinic ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ.ಹೌದು… ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು

ಗುಣತೀರ್ಥವಾಡಿಯ ಕಲ್ಯಾಣ ಮಹಾಮನೆಯಲ್ಲಿ ದಾನಮ್ಮ ಉತ್ಸವ ಹಾಗೂ 4ನೇ ಶರಣ ಸಮಾಗಮ ಹಾಗೂ ಜ್ಞಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಎರಡು ದಿನದ ಉತ್ಸವದಲ್ಲಿ ದಾಂಪತ್ಯ ಧರ್ಮ ಸಮಾವೇಶ, ಕಾಯಕ ಶರಣರ ಸಮಾವೇಶ, ಶರಣ ಜ್ಞಾನ ಗೋಷ್ಠಿಗಳು,

ಶಿವಮೊಗ್ಗ ಎಲ್ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಯಾರೋ ಕಳ್ಳರು ಕಡಿದು ಕದ್ದೊಯ್ದಿದ್ದಾರೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ

ಕಾಳಗಿ: ತಾಲೂಕು ಸಮೀಪದ ಕೊಡದೂರ ಹನುಮಾನ್ ದೇವಸ್ಥಾನದಲ್ಲಿ ಹನುಮಂತ ದೇವರ ಜನ್ಮದಿನದ ನಿಮಿತ್ತ ತೊಟ್ಟಿಲೋತ್ಸವ ಹಾಗೂ ಯುವಕರಿಂದ ದೇವರ ಆರಾಧನೆ ಸಂಭ್ರಮ ಸಡಗರದಿಂದ ನೆರವೇರಿತು.ಜಯಂತಿ ಕಾರ್ಯಕ್ರಮಕ್ಕೆ ಮುಂಚಿತವಾಗಿ ಕೊಡದೂರ ಗ್ರಾಮ ಜೋಷಿ ರಮೇಶರಾವ ಕುಲಕರ್ಣಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಜನಸಾಗರ ಮಧ್ಯೆದಲ್ಲಿಯೆ ಅದ್ದೂರಿಯಾಗಿ ಜರುಗಿತುಬೆಳಗಿನ ಜಾವ ಗುಡ್ಡದಲ್ಲಿರುವ ಶ್ರೀ ರಾಮಲಿಂಗೇಶ್ವರ ಮೂರ್ತಿಗೆ ವಿಶೇಷವಾಗಿ ಅಭಿಷೇಕ ಮಾಡಲಾಯಿತು.ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್ ಅವರ

ಕಾಳಗಿ : ಪಟ್ಟಣದ ಕಾಳಗಿ ವಿದ್ಯುತ್ ಉಪ ವಿಭಾಗ ವ್ಯಾಪ್ತಿಯ ರೈತರ ಕೃಷಿ ಪಂಪಸಟ್’ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ಬುಧವಾರ ಜೆಸ್ಕಾಂ ಎಇಇ ಇಲಿಯಾಸ್ ಅಹ್ಮದ್ ಅವರಿಗೆ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ
Website Design and Development By ❤ Serverhug Web Solutions