
ಬೆಳೆನಷ್ಟ: ಎಕರೆಗೆ 20 ಸಾವಿರ ರೂ. ಪರಿಹಾರಕ್ಕೆ ಆಗ್ರಹ
ಕಲಬುರಗಿ: ಅತಿವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಸರಕಾರ ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸುಂದರ ಡಿ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಅತಿವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಸರಕಾರ ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸುಂದರ ಡಿ.

ಬೆಳಗಾವಿ: ಭಾರತೀಯ ಯುವ ವೃತ್ತಿಪರರು, ಕುಟುಂಬಸ್ಥರು, ಹಿರಿಯ ಪ್ರಜೆಗಳಿಗೆ ಆರ್ಥಿಕ ರಕ್ಷಣೆಯ ಜೊತೆಗೆ ದಿನಸಿ ವಸ್ತುಗಳ ತೆರೆಗೆ ಶೂನ್ಯಕ್ಕೆ ಬಂದಿರುವದರಿಂದ ಜನಸಾಮನ್ಯರ ಜೀವನಕ್ಕೆ ಬಂಪರ್ ಕೊಡುಗೆ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ಸುಮಾರು 10 ಸಾವಿರ ಲಕ್ಷಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 62 ಮನೆಗಳು ಬಿದ್ದಿವೆ ಅದರಲ್ಲಿ ಸುಮಾರು 16 ಸಾವಿರ ರೈತರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ರೈತ ಸಂಘಟನೆದವರು ಸ್ಥಳೀಯ

ಬೀದರ್: ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾನ್ಯ ಪ್ರದೀಪ್ ಗುಂಟಿ, ಐಪಿಎಸ್ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಲ್ಲಿ ಜನವಾಡಾ ಪೊಲೀಸ್ ಠಾಣೆಯ ಪಿ.ಎಸ್.ಐ. ಬಾಷುಮಿಯಾ ಹಾಗೂ ಸಿಬ್ಬಂದಿ, ತಮ್ಮ ಠಾಣಾ ವ್ಯಾಪ್ತಿಯ ಅಲಿಯಂಬರ್

ಆಕಾಶದಲ್ಲಿ ನಡೆಯುವ ವಿದ್ಯಮಾನಗಳು ತುಂಬ ಕುತೂಹಲಕಾರಿ ಅಷ್ಟೇ ರೋಮಾಂಚನಕಾರಿ ಆಗಿರುತ್ತವೆ. ಪ್ರತಿಯೊಂದು ಪ್ರಕ್ರಿಯೆಯ ಒಳಾರ್ಥ ಅರಿಯಲು ಸಾಕಷ್ಟು ಸಮಯ ಹಿಡಿಯುತ್ತದೆ. ನಭೋಮಂಡಲದಲ್ಲಿ ಗೋಚರಿಸುವ ಅಸಂಖ್ಯಾತ ಆಕಾಶಕಾಯಗಳು ನಮ್ಮನ್ನು ಪದೇ ಪದೇ ಆಕರ್ಷಿಸುತ್ತವೆ. ಪ್ರತಿಯೊಂದು ಆಕಾಶಕಾಯ

ತಮಗೆ ಗೊತ್ತಿರುವ ವಿಚಾರವೇ ಇದು. ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ,ನೇಮಕಾತಿ ವಿಷಯದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರಕಾರಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬಗ್ಗೆ ಕಾಳಜಿ ಇಲ್ಲದಿರುವುದು, ಕಳೆದ ಒಂದೂವರೆ ತಿಂಗಳಿನಿಂದ ಪದವಿ ಕಾಲೇಜಿನಲ್ಲಿ, ತರಗತಿಗಳು

ಬೀದರ್ : ಹೈ.ಕ.ಶಿ ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಬೀದರ್, ಕಳೆದ ಆಗಸ್ಟ್ ತಿಂಗಳಿನಲ್ಲಿ ಬೀದರ್ ವಿಶ್ವವಿದ್ಯಾನಿಲಯ ಬೀದರ್ ನಿಂದ ಜರುಗಿದ ಬಿ.ಇಡ್ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶಗಳನ್ನು ದಿನಾಂಕ 04.09.2025

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ಬೆಂಚಮಟ್ಟಿಗ್ರಾಮ ಸಮಸ್ಯೆಗಳ ಆಗರವಾಗಿದ್ದು,ಗ್ರಾಮದ ಮುಖ್ಯ ರಸ್ತೆ ಗುಂಡಿಗಳಿಂದ ಹಾಳಾಗಿದ್ದುಓಡಾಟಕ್ಕೆ ತುಂಬಾ ತೊಂದರೆ ಆಗುತ್ತಿದೆ,ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯಗಳಿಲ್ಲ,ಸಮುದಾಯ ಭವನಗಳಿಲ್ಲ,ಸರಕಾರಿ

ಬಳ್ಳಾರಿ / ಕಂಪ್ಲಿ : ಡಿಜೆ ಆರ್ಭಟಕ್ಕೆ ಕುಣಿದು ಹೂಪ್ಪಳಿಸಿದ ಯುವಕರು ಕಂಪ್ಲಿಯಲ್ಲಿ ಏಳನೇ ದಿನದ ವಿನಾಯಕ ವಿಸರ್ಜನೆ ವೀಕ್ಷಣೆಗೆ ಜನಸಾಗರವಿನಾಯಕ ಚತುರ್ಥಿಯ ಸಂಭ್ರಮದ ನಂತರ 7ನೇ ದಿನವಾದ ಮಂಗಳವಾರ ಪಟ್ಟಣದಲ್ಲಿ ನಡೆದ ಗಣೇಶ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕಂಪ್ಲಿ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ಕಂಪ್ಲಿ) ಜನ ಜಾಗೃತಿ ವೇದಿಕೆ ಹಾಗೂ
Website Design and Development By ❤ Serverhug Web Solutions