
ಕರ್ನಾಟಕ ಕಾವಲು ಪಡೆಯ ವತಿಯಿಂದ ವೈದ್ಯರ ದಿನ ಆಚರಣೆ
ಚಾಮರಾಜನಗರ/ ಗುಂಡ್ಲುಪೇಟೆ : ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ವೈದ್ಯರ ದಿನಾಚರಣೆಯ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಗೆ ಗುಲಾಬಿ ಹೂವನ್ನು ಕೊಡುವ ಮುಖಾಂತರ ವೈದ್ಯರಿಗೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ ಗುಂಡ್ಲುಪೇಟೆ : ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ವೈದ್ಯರ ದಿನಾಚರಣೆಯ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಗೆ ಗುಲಾಬಿ ಹೂವನ್ನು ಕೊಡುವ ಮುಖಾಂತರ ವೈದ್ಯರಿಗೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಹಶೀಲ್ದಾರ ಕಛೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕೆಂದು ಮಾನ್ಯ ಸಹಾಯಕ ಆಯುಕ್ತರು ಉಪ ವಿಭಾಗ ಬಸವಕಲ್ಯಾಣ ಇವರ ಮುಖಾಂತರ ಬಹುಜನ ಸಮಾಜ ಪಕ್ಷ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಬೀದರ ಜಿಲ್ಲೆ

ಬಾಗಲಕೋಟೆ/ ಜಮಖಂಡಿ :ದಿ. 29/06/2025 ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳಾದ ಶ್ರೀಮನ್ ನಿಜಗುಣ ಶಿವಯೋಗಿಗಳ ಸಪ೯ಭೂಷಣ ಶಿವಯೋಗಿಗಳ, ಮಹಾಲಿಂಗರಂಗರ, ದಾಸ ಶ್ರೇಷ್ಠರಾದ ಕನಕ-ಪುರಂದರರ ಪದ್ಯಗಳನ್ನು ಕೇಳುಗರಿಗೆ ಮುಟ್ಟುವಂತೆ ಹಾಡಿದ ಗಮಕಿ ಕಲಾವಿದ ಗಾನ ಸುಧಾಕರ

ಮೈಸೂರು: 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ, ಪ್ರಮುಖ ಲೇಖಕಿ ಎಸ್, ಕೆ, ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್ ‘

ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ 2025ಮತ್ತು 2026ನೇ ಸಾಲಿನ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಿರ್ಮಲಾಲಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆಲಮೇಲದಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ವದ ಹಾಗೂ ನಿರ್ಣಾಯಕ ದಿನ ಆಚರಣೆ ಈ ಕಾರ್ಯಕ್ರಮಕ್ಕೆ ವಿಶೇಷ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಹೊಸ ಕಟ್ಟಡವನ್ನು ಒಂದು ವರ್ಷದ ಹಿಂದೆ ಕೋಟ್ಯಾಂತರ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಈಗ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಕೊಳೆತು ಹುಳಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದೆ ಆ

ಬಾಗಲಕೋಟೆ :ನಿನ್ನೆ ಚರಂತಿಮಠದ ಕಲ್ಯಾಣ ಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಾಗರೀಕರ ವೇದಿಕೆ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಸ್ಥಿತಿ, ಭಾರತ ದೇಶದ ಪ್ರಜಾಪ್ರಭುತ್ವ ಕಗ್ಗೊಲೆಯಾದ 50 ನೇ ವರ್ಷದ ಕರಾಳ ದಿನದ

ಶಿವಮೊಗ್ಗ: ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಶಾಸಕರಾದ ಆರಗ ಜ್ಞಾನೇಂದ್ರ ರವರು ನಿನ್ನೆ ದಿಡೀರ್ ಭೇಟಿ ನೀಡಿದರು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯರುಗಳನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ರೋಗಿಗಳಿಗೆ

ಸಾರ್ಥಕ ಸೇವೆಯ ವ್ಯಕ್ತಿತ್ವಕ್ಕೆ ಉನ್ನತ ಬೆಲೆ- ಸುನೀಲಕುಮಾರ. ಯಾದಗಿರಿ/ಗುರುಮಠಕಲ್: ಗುರುಮಠಕಲ್ ಬಸ್ ಘಟಕದ ಸಂಚಾರಿ ನಿರೀಕ್ಷಕರಾದ ಚಂದ್ರಾರೆಡ್ಡಿ ಕೊರಡೆ ಸಾರಿಗೆ ಸಂಸ್ಥೆಯ ಸೇವೆಯನ್ನು ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ ಇಲಾಖೆಯ ಎಲ್ಲರಿಗೂ ಅಚ್ಚು ಮೆಚ್ಚಿನ ಹಾಗೂ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಹಂಪಿ ಗುರುಕುಲ ಸರ್ಕಾರಿ ತೆಲುಗು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಮುಖ್ಯಗುರು ರಾಘವೇಂದ್ರ ಇವರನ್ನು ಅದ್ಧೂರಿಯಾಗಿ ಸನ್ಮಾನಿಸಿ ಸೋಮವಾರ ಬೀಳ್ಕೊಡಲಾಯಿತು.ನಂತರ ಸನ್ಮಾನ ಸ್ವೀಕರಿಸಿ ರಾಘವೇಂದ್ರ
Website Design and Development By ❤ Serverhug Web Solutions