
ಬೆಂಗಳೂರು: ಕಿಶೋರ ಚೆಸ್ ಚಾಂಪಿಯನ್
ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ಜರುಗಿದ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರಿನ ಪ್ರಖ್ಯಾತ ಲೇಖಕಿ, ಕಾದಂಬರಿಗಾರ್ತಿ ಹಾಗೂ ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿವೃತ್ತ ನಿರ್ದೇಶಕಿ ಶ್ರೀಮತಿ ವೈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ಜರುಗಿದ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರಿನ ಪ್ರಖ್ಯಾತ ಲೇಖಕಿ, ಕಾದಂಬರಿಗಾರ್ತಿ ಹಾಗೂ ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿವೃತ್ತ ನಿರ್ದೇಶಕಿ ಶ್ರೀಮತಿ ವೈ

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ದಿ. 21/06.2025 ರಂದು ಸಿಂದಗಿಯ ಜನಪ್ರಿಯ ಶಾಸಕರಾದ ಅಶೋಕ್ ಮನಗೂಳಿಯವರಿಂದ ವಿಕಲಚೇತನರಿಗೆ ಥ್ರೀ ವೀಲರ್ ವಿತರಣೆ ನಂತರ ತಹಶೀಲ್ದಾರ್ ಕಚೇರಿ ಹತ್ತಿರ ಇರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಸರಕಾರದಿಂದ

ವಿಜಯನಗರ / ಕಾರಿಗನೂರು : ಚೆಕ್ ಡ್ಯಾಂನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದ ಕಾರಿಗನೂರು ಗ್ರಾಮದ ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ನಡೆದಿದೆ. ಮೃತರನ್ನು ಕಾರಿಗನೂರು ಆರ್ಬಿಎಸ್ಎಸ್ಎನ್

ಬೆಳಗಾವಿ: ದಿ. 21/06.2025 ರಂದು ಬೆಳಗ್ಗೆ ಅಥಣಿಯ ವಿಕ್ರಂಪೂರದಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಭಾರತೀಯ ಜನತಾ ಪಾರ್ಟಿ ಅಥಣಿ ಮಂಡಲ ವತಿಯಿಂದ ಅಂತರಾಷ್ಟ್ರೀಯ 11 ನೆಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಈ ಯೋಗಾ ಪರೀಕ್ಷಕರಾಗಿ ವಿವೇಕಾನಂದ

ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್, ಅಥಣಿ ಉಪ ವಿಭಾಗದ ಅಥಣಿ ನಗರದಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದ ವತಿಯಿಂದ ಅಥಣಿಯಲ್ಲಿ ಸಂಚಾರ ನಿಯಮ ಕುರಿತು ಜಾಗೃತ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ

ಬಳ್ಳಾರಿ / ಕಂಪಿ : ಕಂಪ್ಲಿ ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ನ ಆಶ್ರಯದಲ್ಲಿ ನಡೆಯುತ್ತಿರುವ ರೈನ್ಬೋ ನೀಟ್/ಜೆಇಇ ಅಕಾಡೆಮೆಯಲ್ಲಿ ತರಬೇತಿ ಪಡೆದು ಸರ್ಕಾರಿ ವೈದ್ಯಕೀಯ ಸೀಟ್ ಪಡೆದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ

ಇಂಗ್ಲೆಂಡ್ : ಲೀಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಮತ್ತೊಮ್ಮೆ ತಮ್ಮ ಅದ್ಭುತ ಬ್ಯಾಟಿಂಗ್ ಪರಾಕ್ರಮವನ್ನು ತೋರಿಸಿದ್ದಾರೆ. ಉಪನಾಯಕತ್ವವಹಿಸಿಕೊಂಡ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುತ್ತಿರುವ

ಬಳ್ಳಾರಿ / ಕಂಪ್ಲಿ : ಸಮೀಪದ ಬುಕ್ಕಸಾಗರ ಗ್ರಾಮದಲ್ಲಿರುವ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ಭಕ್ತರ ಹುಂಡಿ ಎಣಿಕೆ ಕಾರ್ಯ ಶನಿವಾರ ನಡೆದಿದ್ದು, ಒಟ್ಟು 6,22,250 ರೂ.ಗಳ ಹುಂಡಿ ಕಾಣಿಕೆ ಹಣ ಸಂಗ್ರಹವಾಗಿದೆ.ದೇವಸ್ಥಾನದ ಕಾರ್ಯನಿರ್ವಾಹಕ

ಬಳ್ಳಾರಿ / ಕಂಪ್ಲಿ : ಒತ್ತಡ ಜೀವನದಲ್ಲಿ ಯೋಗ ಧ್ಯಾನ ಪ್ರಾಣಯಾಮ ಮಾಡುವದರಿಂದ ಅರೋಗ್ಯ ಕಾಪಾಡಿಕೊಳ್ಳಬಹುದು ಎಂದು ಯೋಗ ಸಾಧಕ ಬಾಲಚಂದ್ರ ಶರ್ಮ ಹೇಳಿದರು. ಪಟ್ಟಣದ ಶಾರದ ಹಿ.ಪ್ರಾ.ಶಾಲೆ ಆವರಣದಲ್ಲಿ ಪತಂಜಲಿ ಯೋಗ ಸಮಿತಿಯಿಂದ

ಪ್ರತಿ ವಾರದಂತೆ ಈ ವಾರವೂ ಸಹ (ಜೂನ್ 19 ರಿಂದ ಜೂನ್ 25) ಹಲವು ಸಿನಿಮಾಗಳು, ವೆಬ್ ಸರಣಿಗಳು, ಕೆಲ ರಿಯಾಲಿಟಿ ಶೋಗಳು ಒಟಿಟಿಗೆ ಬಂದಿವೆ. ಕನ್ನಡದ ಕೆಲ ಸಿನಿಮಾಗಳು ಸೇರಿದಂತೆ ಕೆಲವು ಒಳ್ಳೆಯ
Website Design and Development By ❤ Serverhug Web Solutions