
ಎಸ್ ಡಿ ಪಿ ಆಯ್ ಬಾಗಲಕೋಟೆ ಸಮಿತಿಯಿಂದ ರಕ್ತದಾನ ಶಿಬಿರ
ಬಾಗಲಕೋಟೆ : ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬಾಗಲಕೋಟ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದಲ್ಲಿ ಇದೇ ಜೂನ್ 14 ರಂದು ಶನಿವಾರ ವಿಶ್ವ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ರಕ್ತದಾನವು ಅತ್ಯಂತ ಪವಿತ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ : ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬಾಗಲಕೋಟ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದಲ್ಲಿ ಇದೇ ಜೂನ್ 14 ರಂದು ಶನಿವಾರ ವಿಶ್ವ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ರಕ್ತದಾನವು ಅತ್ಯಂತ ಪವಿತ್ರ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ ಪ್ರೀಮಿಯಂನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೋಡ್ಲಿ ಸಖಿಯಾದ ಅನಿತಾ ವಿ.

ರುದ್ರಪ್ರಯಾಗ (ಉತ್ತರಾಖಂಡ): ಇಂದು (ಭಾನುವಾರ) ಮುಂಜಾನೆ ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಪತನಗೊಂಡು, ಅದರಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ. ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಪಿಟಿಐಗೆ ಈ

ವಿಜಯನಗರ / ಹೊಸಪೇಟೆ : ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ಹೊರತುಪಡಿಸಿ, ಉಳಿದ 32 ಕ್ರಸ್ಟ್ಗೇಟ್ಗಳನ್ನು ಬದಲಿಸುವ ಪ್ರಕ್ರಿಯೆ ಮುಂದಿನ ಬೇಸಿಗೆ ವೇಳೆ ಆರಂಭಿಸುವ ಸಾಧ್ಯತೆಯಿದ್ದು, ಈ ಕ್ರಸ್ಟ್ಗೇಟ್ಗಳನ್ನು ಜಲಾಶಯದ ಸಮೀಪದಲ್ಲಿಯೇ ನಿರ್ಮಿಸುವ ಚಿಂತನೆ

ಪರಿಸರ ನಮಗೆ ಬರಿ ಮರ, ಗಿಡಗಳ ತಾಣವಲ್ಲ. ವೃಕ್ಷವೆಂದರೆ ದೇವತೆ ಎನ್ನುವ ಆದರ್ಶ ನಮ್ಮದು – ಮ.ನಿ.ಪ್ರ ಡಾ. ಮಹಾಂತ ಸ್ವಾಮೀಜಿ ಶಿವಮೊಗ್ಗ/ ಸೊರಬ: ಪರಿಸರ ನಮಗೆ ಬರೀ ಗಿಡಮರಗಳ ತಾಣವಲ್ಲ, ವೃಕ್ಷವೆಂದರೆ ದೇವತೆ

ಬಾಗಲಕೋಟೆ: ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಬಾಗಲಕೋಟೆ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ಧರ್ಮಂತಿ ಅವರಿಗೆ ಬಿ.ಎಂ. ಪಾಟೀಲ ( ರಾಜ್ಯ ವಕ್ತಾರರು ) ,ಜಿಲ್ಲಾ ಘಟಕದ ವತಿಯಿಂದ ಗಣೇಶ ನಾಯಕ, ಸಂಜುಗೌಡ, ನಿಂಬಯ್ಯ

ವಿಜಯಪುರ : ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ, ಎಷ್ಟೇ ಹಿಂದುಳಿದಿದ್ದರೂ ಜಿಲ್ಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಶನಿವಾರ ಪ್ರಕಟಗೊಂಡ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷಾ ಫಲಿತಾಂಶದಲ್ಲಿ (NEET UG Result) ಜಿಲ್ಲೆಯ ವಿದ್ಯಾರ್ಥಿ ಕರ್ನಾಟಕಕ್ಕೆ ಮೊದಲನೇ

ದಿ. 16 ರಂದು (ಸಭೆಗೆ ಸಂದರ್ಶನ ಪತ್ರ ತರಲು ಕರೆ) ಪದ್ಮಶ್ರೀ ಡಾ. ಸುಗತೇಕರಗೆ ಅಭಿನಂದನ ಗೌರವ ಸನ್ಮಾನ ಬಾಗಲಕೋಟೆ/ಮುಧೋಳ : 14/06/25 ಕರ್ನಾಟಕ ಜಾನಪದ ಅಕಾಡೆಮಿ ಜನಪದ ಶ್ರೀ ಕರ್ನಾಟಕ ರಾಜ್ಯೋತ್ಸವ ಹಂಪಿ

ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ, ಅಪ್ಪ ಅಂದರೆ ಪ್ರೀತಿ. ಅಪ್ಪ ದೇವರು ಕೊಟ್ಟ ದೇವರು. ಹೀಗೆ ತಂದೆಯನ್ನು ಪದಗಳಲ್ಲಿ ವರ್ಣಿಸಲು, ಹೊಗಳಲು ಸಾಧ್ಯವೇ ಇಲ್ಲ. ಪ್ರತಿಯೊಬ್ಬರಿಗೂ ತಮ್ಮ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಚಾಪ್ಟರ್ 1’ ಸಿನಿಮಾ ಸೆಟ್ನಲ್ಲಿ ಸರಣಿ ಅವಘಡಗಳು ನಡೆಯುತ್ತಲೇ ಇವೆ. ಮೊದಲಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ
Website Design and Development By ❤ Serverhug Web Solutions