
ಕನ್ನಡಮ್ಮನ ಹೆಮ್ಮೆಯ ಪುತ್ರ ಅಪರೂಪದ ವಿಶ್ವ ಪತ್ರಿಕಾ ಸಂಗ್ರಹಕಾರ ಶ್ರೀ ಕಲ್ಯಾಣ್ ಕುಮಾರ್
” ನಮ್ಮ ನಾಡಿನ ಜನ ಇಡೀ ವಿಶ್ವದ ಪತ್ರಿಕೆಗಳನ್ನು ಇರುವಲ್ಲಿಯೇ ನೋಡಬೇಕು ಹಾಗೂ ನಮ್ಮ ಕನ್ನಡ ನಾಡಿನ ಪತ್ರಿಕೆಗಳು ವಿಶ್ವವೆಲ್ಲಾ ನೋಡಬೇಕು ” : ಕನ್ನಡ ಅಭಿಮಾನಿ, ಶಾಲಾ ಶಿಕ್ಷಕ ಹಾಗೂ ಪತ್ರಿಕಾ ಸಂಗ್ರಹಕಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

” ನಮ್ಮ ನಾಡಿನ ಜನ ಇಡೀ ವಿಶ್ವದ ಪತ್ರಿಕೆಗಳನ್ನು ಇರುವಲ್ಲಿಯೇ ನೋಡಬೇಕು ಹಾಗೂ ನಮ್ಮ ಕನ್ನಡ ನಾಡಿನ ಪತ್ರಿಕೆಗಳು ವಿಶ್ವವೆಲ್ಲಾ ನೋಡಬೇಕು ” : ಕನ್ನಡ ಅಭಿಮಾನಿ, ಶಾಲಾ ಶಿಕ್ಷಕ ಹಾಗೂ ಪತ್ರಿಕಾ ಸಂಗ್ರಹಕಾರ

ಬಾಗಲಕೋಟೆ/ ಜಮಖಂಡಿ: ನಾವು ಇಹಲೋಕ ತ್ಯಜಿಸಿ ಹೊರಟು ನಿಂತಾಗ ನಾವು ಗಳಿಸಿದ್ದು ನಮ್ಮೊಂದಿಗೆ ಬರುವುದಿಲ್ಲ. ಬದಲಾಗಿ ಕೊಟ್ಟಿದ್ದು ಮಾತ್ರ ನಮಗೆ ತಿರುಗಿ ಬರುತ್ತದೆ. ಕ್ಷಣಿಕವಾದ ದ್ರವ್ಯವನ್ನು ಕೂಡಿಡಬಾರದು ಎಂಬ ವಿಶೇಷವಾದ ಸಂದೇಶವನ್ನು ಶರಣೆ ಆಯ್ದಕ್ಕಿ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಸ್ವಾತಂತ್ರ್ಯ ಯೋಧರ ನಾಡು ಕೊಗನೂರಿನಲ್ಲಿ ಡಾ. ಎಸ್. ಆರ್. ರಂಗನಾಥನ್ ರವರ 133 ನೇ ಜನ್ಮ ದಿನದ ಪ್ರಯುಕ್ತ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು, ಈ ಕಾರ್ಯಕ್ರಮವನ್ನು ಗ್ರಾಮದ ಗ್ರಂಥಪಾಲಕರಾದ

ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಾಲಯಗಳ ಪಿತಾಮಹ ಎಸ್.ಆರ್.ರಂಗನಾಥ್ ರವರ ಜನ್ಮದಿನದ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಗ್ರಂಥಪಾಲಕರಾದ ಸಿ.ಜಯಸ್ವಾಮಿರವರು ಸಾರ್ವಜನಿಕರು ಮತ್ತು ವಿದ್ಯಾವಂತರು ಹೆಚ್ಚು ಪುಸ್ತಕಗಳು ಹಾಗೂ

ಬೀದರ/ಚಿಟಗುಪ್ಪಾ: ವಿಶ್ವಕ್ಕೆ ಮಾನವೀಯತೆಯ ಮೌಲ್ಯಾಧಾರಿತ ಸಂದೇಶಗಳನ್ನು ಸಾರಿ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ಬಸವಕಲ್ಯಾಣದ ಪವಿತ್ರ ಭೂಮಿಯಲ್ಲಿ ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್ ಕಾರ್ಯಕ್ರಮ ಈ ಕೂಡಲೇ ಕೈಬಿಡಬೇಕು ಎಂದು ಜಿಲ್ಲಾ ಶರಣ ಸಾಹಿತ್ಯ

ಬಳ್ಳಾರಿ / ಕಂಪ್ಲಿ : ಆಲದ ಮರವನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಸಂಕೇತವೆಂದು ನಂಬಲಾಗುತ್ತದೆ. ಈ ಮರದ ಪೂಜೆಯಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ 19ನೇ

ಕೆ ಆರ್ ಎಸ್ ಪಕ್ಷದ ಆರನೇ ವರ್ಷದ ಸಂಸ್ಥಾಪನಾ ದಿನಾಚರಣೆ ಮತ್ತು ಬೃಹತ್ ಸಮಾವೇಶ ಸರ್ಕಾರ ನಾಡು ಮಂಡ್ಯದ ಸಿಲ್ವರ್ ಜುಬಿಲಿ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಆರ್ಎಸ್ ಪಕ್ಷದ ನೂತನ ರಾಜ್ಯ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ

ಬಾಗಲಕೋಟೆ/ ಹುನಗುಂದ : ಪೊಲೀಸ್ ಸ್ಟೇಷನ್ ವ್ಯಾಪ್ತಿಯ ತಿಮ್ಮಾಪುರ ಗ್ರಾಮದಲ್ಲಿ ಗಣಪತಿ ಹಬ್ಬದ ಪ್ರಯುಕ್ತ ಶಾಂತಿ ಸಭೆ ಮಾಡಿ ಮಾನ್ಯ IGP ಹಾಗೂ DG ಯವರು ನೀಡಿದ ಸೂಚನೆಗಳ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದ

ಯಾದಗಿರಿ/ ಗುರುಮಠಕಲ್ : ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಿನ್ನೆ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬೈಕ್ ರ್ಯಾಲಿ ಜರುಗಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೈಕ್ ರ್ಯಾಲಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ
Website Design and Development By ❤ Serverhug Web Solutions