
ಒಳ ಮೀಸಲಾತಿ ಸಮೀಕ್ಷೆ ಮರು ಸಮೀಕ್ಷೆ ಮಾಡಲು ವೀರೇಶ ವಕೀಲರ ಆಗ್ರಹ
ಕೊಪ್ಪಳ/ಗಂಗಾವತಿ : ಒಳ ಮೀಸಲಾತಿ ಸಮೀಕ್ಷೆಯಲ್ಲಿ (ಬಲಗೈ ಸಮುದಾಯಕ್ಕೆ ಬಹಳ ಅನ್ಯಾಯವಾಗಿದೆ ಆದ್ದರಿಂದ ಈ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾರತಮ್ಯ ಆಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ ಆದ್ದರಿಂದ ಕೂಡಲೆ ಒಳ ಮೀಸಲಾತಿ ಮೂರು ಸಮೀಕ್ಷೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ಗಂಗಾವತಿ : ಒಳ ಮೀಸಲಾತಿ ಸಮೀಕ್ಷೆಯಲ್ಲಿ (ಬಲಗೈ ಸಮುದಾಯಕ್ಕೆ ಬಹಳ ಅನ್ಯಾಯವಾಗಿದೆ ಆದ್ದರಿಂದ ಈ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾರತಮ್ಯ ಆಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ ಆದ್ದರಿಂದ ಕೂಡಲೆ ಒಳ ಮೀಸಲಾತಿ ಮೂರು ಸಮೀಕ್ಷೆ

ಬಳ್ಳಾರಿ / ಕಂಪ್ಲಿ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್, ಬಟ್ಟೆಗಳನ್ನು ಕೊಡುಗೆಯಾಗಿ

ಚಿತ್ರದುರ್ಗ : ನಗರದ ಜಿಲ್ಲಾ ಕುರುಬರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕುರುಬರ ಸಂಘ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತ ಆಶಯದಲ್ಲಿ ನಡೆದ 12ನೇ ವರ್ಷದ ರಕ್ಷಾಬಂಧನ ಕವಿಗೋಷ್ಠಿ

ಚಿಕ್ಕಮಗಳೂರು/ ಕಡೂರು : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಶುಗರ್, ಬಿಪಿ ಕಾಯಿಲೆಗಳು ಪ್ರತಿಯೊಬ್ಬರಲ್ಲಿಯೂ ಸಾಮಾನ್ಯ ಎಂಬಂತಾಗಿದೆ ಇದಕ್ಕೆ ನಾವುಗಳು ಉಪಯೋಗಿಸುವ ಆಹಾರ ಕಾರಣ ರಾಸಾಯನಿಕ ರಸಗೊಬ್ಬರ ಬಳಸದೆ ಸಾವಯುವ ಗೊಬ್ಬರದಿಂದ ಬೆಳೆಯುವ ಸೊಪ್ಪು ತರಕಾರಿಗಳನ್ನು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಪಂಚೆಹೊಸಹಳ್ಳಿ ಎಮ್ಮೆದೊಡ್ಡಿ ವಲಯ ಮಟ್ಟದ ಕ್ರೀಡಾಕೂಟವನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿಗಣಿಹಳ್ಳಿ ನೀಲಕಂಠಪ್ಪ ಉದ್ಘಾಟಿಸಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಕೂಟಗಳು ಸಹಕಾರಿಯಾಗಲಿವೆ, ಶಿಕ್ಷಣದ ಜೊತೆಗೆ ಕ್ರೀಡೆಯೂ

ಬೆಂಗಳೂರು : ಮುಂಗಾರು ಮಳೆಯ ತಣ್ಣನೆಯ ವಾತಾವರಣದಲ್ಲಿ ಕೆಲದಿನಗಳಿಂದ ತಣ್ಣಗಿದ್ದ ರಾಜಕೀಯ ವಾಕ್ಸಮರ ಇಂದಿನಿಂದ ಕಾವೇರುವ ಸಾಧ್ಯತೆಯಿದೆ. ಯಾಕಂದರೆ, ಮಳೆಗಾಲದ ವಿಧಾಮಂಡಲ ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಎರಡು ವಾರಗಳ ಕಾಲ, ಅಂದರೆ ಆಗಸ್ಟ್ 22ವರೆಗೆ

ಕೊಪ್ಪಳ : ಕಳೆದ 30 ವರ್ಷಗಳಿಂದ ಒಳ ಮೀಸಲಾತಿ ಜಾರಿಗಾಗಿ ಕರ್ನಾಟಕದ ಪರಿಶಿಷ್ಟ ಜಾತಿಗೆ ಒಳಪಡುವ ಜಾತಿಗಳ ಕೂಗು ಇಂದು ಒಂದು ಹೊಸ ರೂಪದಲ್ಲಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಹತ್ತಿರ ಬಂದು ತಲುಪಿದೆ ಬಹುಜನ

ಕಲ್ಬುರ್ಗಿ : ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ (ಪುಣ್ಯಭೂಮಿಯ) ಸ್ಥಳವನ್ನು ಮಧ್ಯರಾತ್ರಿ ತೆರವುಗೊಳಿಸಿದ್ದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತ ಗೌಡ ಆರ್ ಪಾಟೀಲ್ ಹಂಗರಗಾ

ಬಳ್ಳಾರಿ / ಕಂಪ್ಲಿ : ಹಾಲಿನಂತೆ ಮನಸ್ಸಿರುವ ಹಾಲುಮತ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಸಹಕರಿಸಲಾಗುವುದು ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದಲ್ಲಿ ಹಾಲುಮತ ಸಮಾಜದಿಂದ ಶ್ರಾವಣಮಾಸದ ಪ್ರಯುಕ್ತ ಆಯೋಜಿಸಿದ್ದ ಅದ್ದಪ್ಪ ಬೀರಲಿಂಗೇಶ್ವರ

ಬಳ್ಳಾರಿ / ಕಂಪ್ಲಿ : ಪಟ್ಟಣದ ಎಸ್. ಎನ್. ಪೇಟೆಯ ಜಗದ್ಗುರು ಶ್ರೀಮನ್ ಮದ್ವಾಚಾರ್ಯರ ಮೂಲ ಮಹಾಸಂಸ್ಥಾನದ ನಂಜನಗೂರು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ
Website Design and Development By ❤ Serverhug Web Solutions